Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತೆಕಟ್ಟೆ ಪ್ರೌಢಶಾಲೆಗೆ ವಿವಿಧ ಕೊಡುಗೆ...

ಸಂತೆಕಟ್ಟೆ ಪ್ರೌಢಶಾಲೆಗೆ ವಿವಿಧ ಕೊಡುಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ28 March 2021 9:21 PM IST
share
ಸಂತೆಕಟ್ಟೆ ಪ್ರೌಢಶಾಲೆಗೆ ವಿವಿಧ ಕೊಡುಗೆ ಹಸ್ತಾಂತರ

 ಬ್ರಹ್ಮಾವರ, ಮಾ.28: ಇಂದು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ದಾನಿಗಳ ಸಹಕಾರದಿಂದ ಇತರೆ ಸೌಲಭ್ಯಗಳೂ ದೊರೆತು ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಉನ್ನತಿಗೊಳ್ಳುತ್ತಿರುವುದು ಸಂತೋಷದ ವಿಷಯ ಎಂದು ಉಡುಪಿಯ ಸಾಫಲ್ಯ ಟ್ರಸ್ಟ್‌ನ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ ಹೇಳಿದ್ದಾರೆ.

ಬ್ರಹ್ಮಾವರ ವಲಯ ಕಳ್ತೂರು ಸಂತೆಕಟ್ಟೆಯ ಆರ್ಬೆಟ್ಟು ವಾಮನ ಕಾಮತ್ ಫೌಂಡೇಶನ್ ಸಂತೆಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ದಾನಿಗಳಿಂದ ನೀಡಲಾದ ವಿವಿಧ ಸವಲತ್ತುಗಳನ್ನು ಶಾಲೆಗೆ ಹಸ್ತಾಂತರಿಸಿ ಅವರು ಮಾತನಾಡುತಿದ್ದರು.

ಬ್ರಹ್ಮಾವರ ವಲಯ ಕಳ್ತೂರು ಸಂತೆಕಟ್ಟೆಯ ಆರ್ಬೆಟ್ಟು ವಾಮನ ಕಾಮತ್ ಫೌಂಡೇಶನ್ ಸಂತೆಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಸಮಾರಂದಲ್ಲಿದಾನಿಗಳಿಂದನೀಡಲಾದವಿವಿ ಸವಲತ್ತುಗಳನ್ನು ಶಾಲೆಗೆ ಹಸ್ತಾಂತರಿಸಿ ಅವರು ಮಾತನಾಡುತಿದ್ದರು. ಇದೇ ಸಂದರ್ಭ ಉಡುಪಿಯ ಸಾಫಲ್ಯ ಟ್ರಸ್ಟ್ ವತಿಯಿಂದ ಶಾಲೆಗೆ ಕಂಪ್ಯೂಟರ್, ಇಂಗ್ಲೀಷ್ ಕಲಿಕೆಗೆ ಸಹಾಯಕವಾಗುವ ಡಾ.ಜನಾರ್ಧನ ಭಟ್ ಬರೆದಿರುವ ಕನ್ನಡದ ಮೂಲಕ ಇಂಗ್ಲೀಷ್ ಎಂಬ ಪುಸ್ತಕ, ಹೆಬ್ರಿಯ ಉದ್ಯಮಿ ನೀನಾ ಬಲ್ಲಾಳ್ ಹಾಗೂ ಕೊಡಂಕೂರಿನ ದಿವಾಕರ ಶೆಟ್ಟಿ ತೋಟದಮನೆ ಶಾಲೆಗೆ ವಿವಿಧ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಆರ್ಬೆಟ್ಟು ರಮಾಕಾಂತ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. 38ನೇ ಕಳ್ತೂರು ಗ್ರಾಪಂ ಅಧ್ಯಕ್ಷೆ ಸುಕನ್ಯ ಶೆಟ್ಟಿ, ಸಾಫಲ್ಯ ಟ್ರಸ್ಟ್‌ನ ಸದಸ್ಯೆ ಹಾಗೂ ನಿವೃತ್ತ ಪ್ರಾಂಶುಪಾಲೆ ಶಾಂಭವಿ, ಟ್ರಸ್ಟ್‌ನ ಸದಸ್ಯರಾದ ಮಮತಾ ದಿವಾಕರ್ ಶೆಟ್ಟಿ, ಪ್ರಜ್ಞಾ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಉಪ್ಯಾಕ್ಷಆರ್ಬೆಟ್ಟುರಮಾಕಾಂತ್‌ಕಾಮತ್‌ಅ್ಯಕ್ಷತೆ ವಹಿಸಿದ್ದರು. 38ನೇ ಕಳ್ತೂರು ಗ್ರಾಪಂ ಅ್ಯಕ್ಷೆಸುಕನ್ಯಶೆಟ್ಟಿ,ಸಾಫಲ್ಯಟ್ರಸ್ಟ್‌ನಸದಸ್ಯೆಹಾಗೂನಿವೃತ್ತಪ್ರಾಂಶುಪಾಲೆಶಾಂವಿ, ಟ್ರಸ್ಟ್‌ನ ಸದಸ್ಯರಾದ ಮಮತಾ ದಿವಾಕರ್ ಶೆಟ್ಟಿ, ಪ್ರಜ್ಞಾ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಕವಿತಾ ಸ್ವಾಗತಿಸಿದರು. ಸಹಶಿಕ್ಷಕಿ ಚಿತ್ರಕಲಾ ವಂದಿಸಿದರು. ಸಹಶಿಕ್ಷಕ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X