Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಘನತ್ಯಾಜ್ಯ ಘಟಕಕ್ಕೆ ವಿರೋಧ;...

ಪಡುಬಿದ್ರಿ: ಘನತ್ಯಾಜ್ಯ ಘಟಕಕ್ಕೆ ವಿರೋಧ; ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 March 2021 10:34 PM IST
share
ಪಡುಬಿದ್ರಿ: ಘನತ್ಯಾಜ್ಯ ಘಟಕಕ್ಕೆ ವಿರೋಧ; ಪ್ರತಿಭಟನೆ

ಪಡುಬಿದ್ರಿ: ಪಡುಬಿದ್ರಿ ಗ್ರಾಮ ಪಂಚಾಯಿತಿ ಸುಜ್ಲಾನ್ ಆರ್‍ಆರ್ ಕಾಲೊನಿಯ ಎನ್‍ಟಿಪಿಸಿ ಗೋಡೋನ್ ಬಳಿ ನಿರ್ಮಿಸಲು ಉದ್ದೇಶಿಸಿರುವ  ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ಸ್ಥಳೀಯರ ಪ್ರತಿಭಟನೆಗೆ ಮಣಿದು ತಾತ್ಕಾಲಿಕವಾಗಿ ಕೈಬಿಟ್ಟಿತು.

ಪಡುಬಿದ್ರಿ ನಡ್ಸಾಲ್ ಗ್ರಾಮದ ಅಬ್ಬೇಡಿ ಮತ್ತು ಸುಜ್ಲಾನ್ ಕಾಲನಿ ಬಳಿಯ ಸರ್ವೆ ನಂಬ್ರ 77/37ರಲ್ಲಿ ಗೊತ್ತುಪಡಿಸಿದ್ದ 19 ಸೆಂಟ್ಸ್ ಸರ್ಕಾರಿ ಜಮೀನಲ್ಲಿ ಪಡುಬಿದ್ರಿ ಗ್ರಾಮ ಪಂಚಾಯಿತಿ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಕಾಮಗಾರಿಗೆ  ಜಿಲ್ಲಾಧಿಕಾರಿ ಆದೇಶ ನೀಡಿತ್ತು. ಇದರಂತೆ ಪಡುಬಿದ್ರಿ ಗ್ರಾಮ ಪಂಚಾಯಿತಿನಿಂದ ಸೋಮವಾರ ಸ್ಥಳ ಪರಿಶೀಲನೆ ಮತ್ತು ಕಾಮಗಾರಿಗೆ ಸಿದ್ದತೆ ನಡೆಸಿತ್ತು. ಇಲ್ಲಿಗೆ ಅಧಿಕಾರಿಗಳು ಬರುವ ವಿಷಯ ತಿಳಿದು ಸ್ಥಳೀಯ ನಿವಾಸಿಗಳು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆಗೆ ಮುಂದಾಗಿದ್ದರು.

ಸ್ಥಳೀಯರು ಜಮಾವಣೆಗೊಂಡಿರುವುದನ್ನು ಅರಿತು ಸ್ಥಳ ಪರಿಶೀಲನೆ ನಡೆಸುವುದು ಮತ್ತು ಕಾಮಗಾರಿ ಸಿದ್ಧತೆ ನಡೆಸುವುದನ್ನು ಗ್ರಾಮ ಪಂಚಾಯಿತಿ ಕೈಬಿಟ್ಟಿತು. ಅದನ್ನರಿತ ಪಂಚಾಯಿತಿ ಕಾಮಗಾರಿ ಸ್ಥಳಕ್ಕೆ ಆಗಮಿಸದೇ ಗ್ರಾಮಸ್ಥರನ್ನೇ ಪಂಚಾಯಿತಿಗೆ ಆಹ್ವಾನಿಸಿ ಮಾತುಕತೆಗೆ ಮುಂದಾಯಿತು. ಪಂಚಾಯಿತಿ ಮುಂಭಾಗಕ್ಕೆ ಬಂದ ಸ್ಥಳೀಯ ಪ್ರತಿಭಟನಾಕಾರರ ಪಂಚಾಯಿತಿ ಹಾಗೂ ಜಿಲ್ಲಾಡಳಿತದ ನಿರ್ಧಾರವನ್ನು ವಿರೋಧಿಸಿದರು. 

ಘಟಕ ನಿರ್ಮಾಣದಿಂದ ಆರೋಗ್ಯ ಸಮಸ್ಯೆ ಹಾಗೂ ವಾಯು ಮಾಲಿನ್ಯ ಇನ್ನಿತರ ಸಮಸ್ಯೆಗಳು ಉಂಟಾಗಲಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ತ್ಯಾಜ್ಯ ನಿರ್ವಹಣ ಘಟಕ ನಿರ್ಮಿಸಬಾರದು. ಈ ಆದೇಶವನ್ನ ತಕ್ಷಣವೇ ಹಿಂಪಡೆದು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಿರ್ಜನ ಪ್ರದೇಶದಲ್ಲಿ ಈ ಪ್ರಸ್ಥಾಪಿತ ತ್ಯಾಜ್ಯ ನಿರ್ವಹಣ ಘಟಕ ಸ್ಥಾಪಿಸಬೇಕೆಂದು ಪಟ್ಟುಹಿಡಿದರು.

ಪಡುಬಿದ್ರಿ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಮುಂದಾದರೂ ಗ್ರಾಮಸ್ಥರು ಅದಕ್ಕೆ ಒಪ್ಪಲಿಲ್ಲ.  ಸಾರ್ವಜನಿಕರ ವಿರೋಧ ತೀವ್ರಗೊಳ್ಳುತಿದ್ದಂತೆ ಪಂಚಾಯಿತಿ  ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವವರೆಗೆ ಘಟಕ ನಿರ್ಮಾಣವನ್ನು ತಾತ್ಕಾಲಿಕವಾಗಿ ಕೈಬಿಡುವುದಾಗಿ ತಿಳಿಸಿತು. ಅದರಂತೆ ಹಿಂಬರಹವನ್ನು ಪಿಡಿಒ ಪಂಚಾಕ್ಷರೀ ಸ್ವಾಮಿ ಕೆರಿಮಠ ಪ್ರತಿಭಟನಾಕಾರರಿಗೆ ನೀಡಿದರು. ಪಂಚಾಯಿತಿ ನಿರ್ಧಾರಕ್ಕೆ ಬದ್ಧರಾಗಿ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದರು.

ದಲಿತ ಮುಖಂಡ ಲೋಕೇಶ್ ಕಂಚಿನಡ್ಕ, ಗ್ರಾಮ ಪಂಚಾಯತ್ ಸದರಾದ ಸಂಜೀವಿ ಪೂಜಾರ್ತಿ, ನವೀನ್ ಎನ್.ಶೆಟ್ಟಿ, ನಿಯಾಝ್, ಎಂ.ಎಸ್. ಶಫಿ, ಜ್ಯೂತಿ ಮೆನನ್,  ನಾರಾಯಣ ಶೆಟ್ಟಿ, ಸದಾಶಿವ್ ಪಡುಬಿದ್ರಿ, ಭಾಸ್ಕರ್ ಪಡುಬಿದ್ರಿ, ನಿಝಾಮುದ್ದೀನ್,  ಮನೋಜ್ ಅಬ್ಬೇಡಿ, ಮೊಹಿಯುದ್ದೀನ್, ಉಮಾನಾಥ ಕೆ.ಆರ್ ಮತ್ತು ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X