Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ವೈರಸ್‌ ತಡೆಯುವಲ್ಲಿ ಮೋಡೆರ್ನಾ...

ಕೊರೋನ ವೈರಸ್‌ ತಡೆಯುವಲ್ಲಿ ಮೋಡೆರ್ನಾ ಮತ್ತು ಫೈಝರ್‌-ಬಯೋಟೆಕ್‌ ಲಸಿಕೆಗಳು ಪರಿಣಾಮಕಾರಿ: ಅಧ್ಯಯನ ವರದಿ‌

ವಾರ್ತಾಭಾರತಿವಾರ್ತಾಭಾರತಿ29 March 2021 11:03 PM IST
share
ಕೊರೋನ ವೈರಸ್‌ ತಡೆಯುವಲ್ಲಿ ಮೋಡೆರ್ನಾ ಮತ್ತು ಫೈಝರ್‌-ಬಯೋಟೆಕ್‌ ಲಸಿಕೆಗಳು ಪರಿಣಾಮಕಾರಿ: ಅಧ್ಯಯನ ವರದಿ‌

ನ್ಯೂಯಾರ್ಕ್: ಮೋಡೆರ್ನಾ ಮತ್ತು ಫೈಝರ್-ಬಯೋಟೆಕ್ ತಯಾರಿಸಿದ ಕೊರೋನ ವೈರಸ್ ಲಸಿಕೆಗಳು ಸದ್ಯದ ಪರಿಸ್ಥಿತಿಯಲ್ಲಿ ರೋಗಲಕ್ಷಣ ಮತ್ತು ಲಕ್ಷಣರಹಿತ ಸೋಂಕುಗಳನ್ನು ತಡೆಗಟ್ಟುವಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಸಾಬೀತಾಗಿರುವ ಕುರಿತು ಫೆಡರಲ್ ಆರೋಗ್ಯ ಸಂಶೋಧಕರು ಸೋಮವಾರ ವರದಿ ಮಾಡಿದ್ದಾರೆ.

ಕ್ಲಿನಿಕಲ್ ಟ್ರಯಲ್ ಡೇಟಾಗೆ ಅನುಗುಣವಾಗಿ ಎರಡನೇ ಡೋಸ್ ನೀಡಿದ ಎರಡು ವಾರಗಳ ನಂತರ 90 ಪ್ರತಿಶತದಷ್ಟು ಸೋಂಕುಗಳನ್ನು ತಡೆಯುತ್ತದೆ. ವ್ಯಾಕ್ಸಿನೇಷನ್ ಮಾಡಿದ ಎರಡು ವಾರಗಳ ನಂತರ ಒಂದು ಡೋಸ್ 80 ಪ್ರತಿಶತ ಸೋಂಕನ್ನು ತಡೆಯುತ್ತದೆ ಎಂದು ವರದಿ ತಿಳಿಸಿದೆ.

ಲಸಿಕೆ ಹಾಕಿದ ಜನರು ಕೋವಿಡ್‌ ಲಸಿಕೆ ಪಡೆದುಕೊಂಡ ಬಳಿಕ ರೋಗಲಕ್ಷಣವಿಲ್ಲದ ಸೋಂಕು ಭಾಧಿತರಾಗುತ್ತಾರೆಯೇ? ಮತ್ತು ವೈರಸ್ ಇತರರಿಗೆ ಹರಡಬಹುದೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ ಸಂಶೋಧಕರು ನಡೆಸಿದ ಅಧ್ಯಯನವು, ಸೋಂಕುಗಳು ತುಂಬಾ ವಿರಳವಾಗಿರುವುದರಿಂದ, ಹರಡುವಿಕೆಯು ವಿರಳವಾಗಿದೆ ಎಂದು ಸೂಚಿಸಿದೆ.

ರೂಪಾಂತರಗೊಂಡ ವೈರಸ್ ಲಸಿಕೆಗಳನ್ನು ಕಡಿಮೆ ಪರಿಣಾಮಕಾರಿಯಾಗಿ ನೀಡುತ್ತವೆ ಎಂಬ ಕಳವಳವೂ ಇದೆ. ಅಧ್ಯಯನದ ಫಲಿತಾಂಶಗಳು ಈ ಕುರಿತಾಗಿರುವ ಭಯವನ್ನು ಖಚಿತಪಡಿಸುವುದಿಲ್ಲ ಎಂದು ವರದಿ ತಿಳಿಸಿದೆ. ಅಧ್ಯಯನದ ಸಮಯದಲ್ಲಿ ರೂಪಾಂತರ ವೈರಸ್‌ ಗಳು ಹರಡುತ್ತಿದ್ದು, ಡಿಸೆಂಬರ್ 14, 2020 ರಿಂದ ಮಾರ್ಚ್ 13, 2021 ರವರೆಗೆ ಈ ಲಸಿಕೆಗಳು ಇನ್ನೂ ಪ್ರಬಲವಾದ ರಕ್ಷಣೆಯನ್ನು ಒದಗಿಸಿವೆ ಎಂದು ವರದಿ ತಿಳಿಸಿದೆ.

ಕೊರೋನ ವೈರಸ್‌ ಗೆ ತುತ್ತಾಗುವ ಅಪಾಯದಲ್ಲಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಸೇರಿದಂತೆ 3,950 ಮಂದಿಯನ್ನು ಸಿ.ಡಿ.ಸಿಯು ಪಟ್ಟಿ ಮಾಡಿತ್ತು. ಆದರೆ, ಅವರು ಈ ಹಿಂದೆ ಯಾವುದೇ ಸೋಂಕಿಗೆ ಒಳಗಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಮೊದಲ ಡೋಸ್‌ ಪಡೆದುಕೊಂಡ 1000 ಮಂದಿಯಲ್ಲಿ ದಿನಕ್ಕೆ 0.19ರಷ್ಟು ಸೋಂಕುಗಳು ಕಂಡು ಬಂದರೆ, ಇದುವರೆಗೂ ವ್ಯಾಕ್ಸಿನ್‌ ಪಡೆಯದವರಲ್ಲಿ 1.38 ಸೋಂಕುಗಳು ಕಂಡು ಬಂದಿವೆ ಎಂದು ಅಧ್ಯಯನ ತಿಳಿಸಿದೆ. "ರಾಷ್ಟ್ರೀಯ ಲಸಿಕಾ ಪ್ರಯತ್ನಗಳು ಫಲ ನೀಡುತ್ತಿವೆ ಎನ್ನುವುದನ್ನು ಇದು ತೋರಿಸುತ್ತದೆ" ಎಂದು ಡಾ. ರೋಚೆಲ್‌ ಪಿ. ವಾಲೆನ್ಸ್ಕಿ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X