Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರಾಹುಲ್ ಗಾಂಧಿ ಅವಿವಾಹಿತ’ ಹೇಳಿಕೆ...

‘ರಾಹುಲ್ ಗಾಂಧಿ ಅವಿವಾಹಿತ’ ಹೇಳಿಕೆ ವಿವಾದ: ಕ್ಷಮೆ ಕೋರಿದ ಮಾಜಿ ಸಂಸದ

ವಾರ್ತಾಭಾರತಿವಾರ್ತಾಭಾರತಿ30 March 2021 5:06 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ರಾಹುಲ್ ಗಾಂಧಿ ಅವಿವಾಹಿತ’ ಹೇಳಿಕೆ ವಿವಾದ: ಕ್ಷಮೆ ಕೋರಿದ ಮಾಜಿ ಸಂಸದ

ತಿರುವನಂತಪುರ, ಮಾ. 30: ಸೋಮವಾರ ನಡೆದ ಚುನಾವಣಾ ರ್ಯಾಲಿಯ ಸಂದರ್ಭ ಎಡಪಕ್ಷ ಬೆಂಬಲಿತ ಸಂಸದರು ರಾಹುಲ್ ಗಾಂಧಿ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಸಿಪಿಎಂ ಅನ್ನು ತರಾಟೆಗೆ ತೆಗೆದುಕೊಂಡಿದೆ.

ಸಿಪಿಎಂ ಅಭ್ಯರ್ಥಿ ಹಾಗೂ ಹಾಲಿ ಸಚಿವ ಎಂ.ಎಂ. ಮಣಿ ಪರ ಪ್ರಚಾರ ರ್ಯಾಲಿಯ ಸಂದರ್ಭ ಇಡುಕ್ಕಿಯ ಮಾಜಿ ಸ್ವತಂತ್ರ ಸಂಸದ ಜೋಯ್ಸಿ ಜಾರ್ಜ್ ನೀಡಿದ ಹೇಳಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಸಿಪಿಎಂ ಅನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಾಜಿ ಸಂಸದ ಜೋಯ್ಸಿ ಜಾರ್ಜ್ ತನ್ನ ಹೇಳಿಕೆಗೆ ಕ್ಷಮೆ ಕೋರಿದ್ದಾರೆ.

ಇಲ್ಲಿನ ಇರಟ್ಟಯಾರ್ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುವ ಸಂದರ್ಭ ನೀಡಿದ ಅನುಚಿತ ಹೇಳಿಕೆಗಳನ್ನ ನಿಶ್ಯರ್ತವಾಗಿ ಹಿಂಪಡೆಯುತ್ತೇನೆ. ಈ ಬಗ್ಗೆ ವಿಷಾದವನ್ನೂ ವ್ಯಕ್ತಪಡಿಸುತ್ತೇನೆ ಎಂದು ಇಡುಕ್ಕಿಯ ಕುಮಲಿಯಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಹೇಳಿದ್ದಾರೆ.

ಜಾರ್ಜ್ ಅವರು ಮಾಡಿದ ಭಾಷಣದ ವೀಡಿಯೊ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅವರ ಭಾಷಣದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹೇಳಿಕೆಯಿಂದ ಸಿಪಿಎಂ ದೂರ ಉಳಿದಿತ್ತು.

‘‘ಅವರು ಮಹಿಳೆಯರ ಕಾಲೇಜಿಗೆ ಮಾತ್ರ ಹೋಗುತ್ತಾರೆ. ಯುವತಿಯರಿಗೆ ಬಾಗಲು ಹಾಗೂ ತಿರುಗಲು ಹೇಳುತ್ತಾರೆ. ನನ್ನ ಆತ್ಮೀಯ ಮಕ್ಕಳೇ ಅವರ ಎದುರು ಬಾಗಬೇಡಿ, ತಿರುಗಬೇಡಿ. ಅವರು ಅವಿವಾಹಿತ’’ ಎಂದು ವೀಡಿಯೊದ ಅಣಕು ಎಚ್ಚರಿಕೆಯಲ್ಲಿ ಜಾರ್ಜ್ ಹೇಳಿರುವುದು ಕೇಳಿ ಬಂದಿದೆ.

ಭಾಗಶಃ ಮಾತ್ರ ಕೇಳುವ ಇಂತಹ ಹಲವು ಹೇಳಿಕೆಯನ್ನು ಅವರು ನೀಡಿದ್ದರು. ಈ ಸಂದರ್ಭ ವೇದಿಕೆಯಲ್ಲಿದ್ದ ಉದುಂಬಂಚೋಲ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜ್ಯ ವಿದ್ಯುತ್ ಖಾತೆ ಸಚಿವ ಮಣಿ ಸಹಿತ ಹಲವರು ನಾಯಕರು ಮೊದಲ ಹೇಳಿಕೆಗೆ ನಗುತ್ತಿರುವುದು ಕೇಳಿ ಬಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X