Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯುತ್ ಉತ್ಪಾದನೆಯಲ್ಲಿ ಸಾರ್ವಕಾಲಿಕ...

ವಿದ್ಯುತ್ ಉತ್ಪಾದನೆಯಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಕೆಪಿಸಿಎಲ್

ವಾರ್ತಾಭಾರತಿವಾರ್ತಾಭಾರತಿ30 March 2021 10:37 PM IST
share
ವಿದ್ಯುತ್ ಉತ್ಪಾದನೆಯಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಕೆಪಿಸಿಎಲ್

ಬೆಂಗಳೂರು, ಮಾ.30: ರಾಜ್ಯ ವಿದ್ಯುತ್ ನಿಗಮ ನಿಯಮಿತವು ಮಾ.27ರಂದು ಮಾಡಿದ ದೈನಂದಿನ ವಿದ್ಯುತ್ ಉತ್ಪಾದನೆಯಲ್ಲಿ ಗರಿಷ್ಠ 121.708 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ ಮಾಡುವುದರೊಂದಿಗೆ ಶಾಖೋತ್ಪನ್ನ ವಿದ್ಯುತ್ ಘಟಕಗಳಿಂದ 80.253 ಮಿಲಿಯನ್ ಯುನಿಟ್ ವಿದ್ಯುತ್ ಉತ್ಪಾದನೆ ಮಾಡಿ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ.

ಮಾ.25ರಂದು ಮಾಡಿದ್ದ ತನ್ನದೇ ದಾಖಲೆಗಳಾದ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಿಂದ 77.329 ಮಿಲಿಯನ್ ಯುನಿಟ್ ಹಾಗೂ ಜಲ ಮತ್ತು ಇತರೆ ಮೂಲಗಳಿಂದ 40 ಮಿಲಿಯನ್ ಯುನಿಟ್ ಉತ್ಪಾದನೆಯೊಂದಿಗೆ ಒಟ್ಟು 117.22 ಮಿಲಿಯನ್ ಯುನಿಟ್ ದೈನಂದಿನ ವಿದ್ಯುತ್ ಉತ್ಪಾದನೆಯನ್ನು ಹಿಂದಿಕ್ಕಿದೆ.

ಕೆಪಿಸಿಎಲ್‍ನ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿನ ಘಟಕಗಳು ಸುಮಾರು 30 ವರ್ಷಗಳಷ್ಟು ಹಳೆಯ ಘಟಕಗಳಾಗಿದ್ದು, ಇವುಗಳ ಉತ್ತಮ ಉತ್ಪಾದನಾ ಸಾಮರ್ಥ್ಯದಿಂದಾಗಿ ಸ್ಥಾವರ ಕಾರ್ಯಕ್ಷಮತೆ ಪ್ರಮಾಣ(ಪಿಎಲ್‍ಎಫ್) ಶೇ.95ಕ್ಕಿಂತಲೂ ಅಧಿಕವಾಗಿದ್ದು, ಬೇಸಿಗೆಯ ಈ ದಿನಗಳಲ್ಲಿ ರಾಜ್ಯದ ವಿದ್ಯುತ್ ಜಾಲಕ್ಕೆ ಕೆಪಿಸಿಎಲ್‍ನಿಂದ ಶೇ.55-60ರಷ್ಟು ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ.

ಆರ್‍ಟಿಪಿಎಸ್‍ನ ವಿದ್ಯುತ್ ಘಟಕಗಳ ಕಾರ್ಯಕ್ಷಮತೆ ಪ್ರಮಾಣ: ಘಟಕ 1-ಶೇ.93.19, ಘಟಕ 2-ಶೇ.98.51, ಘಟಕ 3-ಶೇ.95.77, ಘಟಕ 4-ಶೇ.97.84, ಘಟಕ 5-ಶೇ.100.06, ಘಟಕ 6-ಶೇ.99.4 ಹಾಗೂ ಘಟಕ 7-ಶೇ.100.36.

ಪ್ರಸಕ್ತ ಬೇಸಿಗೆಯಲ್ಲಿ ಹೆಚ್ಚಿದ ವಿದ್ಯುತ್ ಬೇಡಿಕೆಯನ್ನು ನೀಗಿಸಲು ಕೆಪಿಸಿಎಲ್ ನಿರಂತರ ಶ್ರಮಿಸುತ್ತಿದೆ. ತನ್ನ ಇತರ ಎಲ್ಲ ಮೂಲಗಳಿಂದ ಅಧಿಕ ವಿದ್ಯುತ್ ಅನ್ನು ಉತ್ಪಾದಿಸಿ ರಾಜ್ಯದ ವಿದ್ಯುತ್ ಜಾಲಕ್ಕೆ ಪೂರೈಸುತ್ತಿರುವ ನಿಗಮದ ಉದ್ಯೋಗಿಗಳು ಮತ್ತು ಅಧಿಕಾರಿಗಳನ್ನು ಕೆಪಿಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ಪ್ರಕಟಣೆಯಲ್ಲಿ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X