Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಶಪಡಿಸಿಕೊಳ್ಳಲಾದ ಇಲೆಕ್ಟ್ರಾನಿಕ್ಸ್...

ವಶಪಡಿಸಿಕೊಳ್ಳಲಾದ ಇಲೆಕ್ಟ್ರಾನಿಕ್ಸ್ ಸಾಧನಗಳ ಕುರಿತು ಮಾರ್ಗದರ್ಶನ ಕೋರಿ ಶಿಕ್ಷಣ ತಜ್ಞರ ಮನವಿ

ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ30 March 2021 11:50 PM IST
share
ವಶಪಡಿಸಿಕೊಳ್ಳಲಾದ ಇಲೆಕ್ಟ್ರಾನಿಕ್ಸ್ ಸಾಧನಗಳ ಕುರಿತು ಮಾರ್ಗದರ್ಶನ ಕೋರಿ ಶಿಕ್ಷಣ ತಜ್ಞರ ಮನವಿ

ಹೊಸದಿಲ್ಲಿ, ಮಾ. 30: ವೈಯುಕ್ತಿಕ ಡಿಜಿಟಲ್, ಇಲೆಕ್ಟ್ರಾನಿಕ್ಸ್ ಸಾಧನಗಳು ಹಾಗೂ ಅದರ ಅಂಶಗಳ ವಶ, ಪರೀಕ್ಷೆ ಹಾಗೂ ಸಂರಕ್ಷಣೆ ಕುರಿತು ಪೊಲೀಸರು ಹಾಗೂ ತನಿಖಾ ಸಂಸ್ಥೆಗಳಿಗೆ ನಿರ್ದಿಷ್ಟ ಮಾರ್ಗಸೂಚಿ ನಿರ್ದೇಶನ ನೀಡುವಂತೆ ಕೋರಿ ಐವರು ಶಿಕ್ಷಣ ತಜ್ಞರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸು ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಷನ್ ಕೌಲ್ ಹಾಗೂ ಆರ್ ಸುಭಾಶ್ ರೆಡ್ಡಿ ಅವರನ್ನೊಳಗೊಂಡ ಪೀಠ ಮಾರ್ಚ್ 26ರಂದು ನೋಟಿಸು ಜಾರಿ ಮಾಡಿದೆ. ಅಲ್ಲದೆ, ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶಿಸದೆ. ಕೇಂದ್ರ ಸರಕಾರದ ಪ್ರತಿಕ್ರಿಯೆ ದೊರಕಿದ ಬಳಿಕ ಇದೇ ರೀತಿಯ ನೋಟಿಸನ್ನು ರಾಜ್ಯ ಸರಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲ್ಲಿಸಬೇಕೇ ಬೇಡವೇ ಎಂಬ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ. ಇಲೆಕ್ಟ್ರಾನಿಕ್ ಅಥವಾ ಡಿಜಿಟಲ್ ರೂಪದಲ್ಲಿರುವ ಅಂಶಗಳನ್ನು ಮರು ಪಡೆಯಲು ಕಾನೂನು ಅಥವಾ ಪೊಲೀಸ್ ಕೈಪಿಡಿಯಲ್ಲಿ ಯಾವುದೇ ಕಾನೂನನ್ನು ಕಡ್ಡಾಯಗೊಳಿಸಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಇತ್ತೀಚೆಗಿನ ವರ್ಷಗಳಲ್ಲಿ ತನಿಖಾ ಸಂಸ್ಥೆ ಶಿಕ್ಷಣ ಕ್ಷೇತ್ರದ ಹಲವು ವ್ಯಕ್ತಿಗಳ ಸಾಧನಗಳನ್ನು ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿರುವ ಮನವಿ, ಇದರಿಂದ ಸಂಶೋಧನ ಕೆಲಸ ನಷ್ಟವಾಗಲು ಕಾರಣವಾಗುತ್ತಿದೆ ಎಂದು ಪ್ರತಿಪಾದಿಸಿದೆ. ಶೈಕ್ಷಣಿಕ ಸಮುದಾಯವು ತನ್ನ ಸಂಶೋಧನೆ ಹಾಗೂ ಬರವಣಿಗೆಯನ್ನು ಇಲೆಕ್ಟ್ರಾನಿಕ್ಸ್ ಅಥವಾ ಡಿಜಿಟಲ್ ಮಾಧ್ಯಮದಲ್ಲಿ ಮಾಡುತ್ತದೆ ಹಾಗೂ ಸಂಗ್ರಹಿಸುತ್ತದೆ. ಇಲೆಕ್ಟ್ರಾನಿಕ್ಸ್ ಸಾಧನಗಳನ್ನು ವಶಪಡಿಸಿಕೊಳ್ಳುವ ಸಂದರ್ಭ ಶೈಕ್ಷಣಿಕ ಅಥವಾ ಸಾಹಿತ್ಯಕ ಕೆಲಸಗಳು ಅವಧಿಪೂರ್ವ ಬಹಿರಂಗ, ನಷ್ಟ, ಹಾನಿ ಉಂಟಾಗುವ ಅಪಾಯ ಇರುವುದು ಪರಿಶೀಲನೆಗೆ ಅರ್ಹವಾದುದು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಶೈಕ್ಷಣಿಕ ಸ್ವಾತಂತ್ರ ಸಂವಿಧಾನದ ಮಾತು ಮತ್ತು ಅಭಿವ್ಯಕ್ತಿ ಸ್ವಾತಂತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಶಿಕ್ಷಣ ತಜ್ಞರು ಇಲೆಕ್ಟ್ರಾನಿಕ್ಸ್ ಸಾಧನಗಳಲ್ಲಿ ಸಂಗ್ರಹಿಸಿದ ಅಂಶಗಳ ಹಿಂದೆ ದಶಕಗಳ ಕಾಲಗಳ ವ್ಯಾಪಕ ಕ್ಷೇತ್ರ ಕಾರ್ಯ ಇರುತ್ತದೆ ಎಂದು ಮನವಿ ಪ್ರತಿಪಾದಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X