Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟ್ಯಾಕ್ಸಿ ಪ್ರಯಾಣ ದರ ಪರಿಷ್ಕರಿಸಿ ರಾಜ್ಯ...

ಟ್ಯಾಕ್ಸಿ ಪ್ರಯಾಣ ದರ ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ1 April 2021 8:28 PM IST
share
ಟ್ಯಾಕ್ಸಿ ಪ್ರಯಾಣ ದರ ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು, ಎ. 1: ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ(ಕೆಎಸ್‍ಟಿಡಿಸಿ) ಟ್ಯಾಕ್ಸಿ ಚಾಲಕನೋರ್ವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೆ ರಾಜ್ಯ ಸರಕಾರ ಟ್ಯಾಕ್ಸಿಗಳ ಪ್ರಯಾಣ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯಾಚರಣೆ ಮಾಡುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಬೆಲೆ ಏರಿಕೆ ನಿಯಮ ಅನ್ವಯವಾಗಲಿದೆ. ವಾಹನಗಳ ಮೌಲ್ಯಗಳ ಆಧರಿಸಿ ಪ್ರಯಾಣ ದರವನ್ನು ನಿರ್ಧರಿಸಲು ಎ, ಬಿ, ಸಿ ಹಾಗೂ ಡಿ ಎಂದು ವರ್ಗಿಕರಿಸಲಾಗಿದೆ. ಎ ವರ್ಗ ಹೆಚ್ಚಿನ ಬೆಲೆಯುಳ್ಳ ವಾಹನಗಳಾಗಿದ್ದು ಡಿ ವರ್ಗವು ಕಡಿಮೆ ಬೆಲೆ ವಾಹನಗಳು ಎಂದು ವಿಭಜಿಸಲಾಗಿದೆ.

‘ಡಿ' ವರ್ಗ-5 ಲಕ್ಷ ರೂ. ಮೌಲ್ಯದೊಳಗಿನ ವಾಹನಗಳು-ಕನಿಷ್ಠ ನಾಲ್ಕು ಕಿಲೋಮೀಟರ್ ಗೆ 75 ರೂ.ಗಳು, ಹೆಚ್ಚುವರಿ ಪ್ರತಿಕಿ.ಮೀ.ಗೆ ಕನಿಷ್ಠ 18 ರೂ. ಮತ್ತು ಗರಿಷ್ಠ 36 ರೂ.ಗಳು. ‘ಸಿ' ವರ್ಗ-5 ಲಕ್ಷ ರೂ.ನಿಂದ 10 ಲಕ್ಷ ರೂ. ಮೌಲ್ಯದೊಳಗಿನ ವಾಹನಗಳು-ಕನಿಷ್ಠ ನಾಲ್ಕು ಕಿಲೋಮೀಟರ್ ಗೆ 100 ರೂ.-ಹೆಚ್ಚುವರಿ ಪ್ರತಿಕಿ.ಮೀ.ಗೆ ಕನಿಷ್ಠ 21ರೂ. ಮತ್ತು ಗರಿಷ್ಠ 42 ರೂ.ಗಳು.

‘ಬಿ' ವರ್ಗ-10 ಲಕ್ಷ ರೂ.ನಿಂದ 16 ಲಕ್ಷ ರೂ. ಮೌಲ್ಯದೊಳಗಿನ ವಾಹನಗಳು-ಕನಿಷ್ಠ ನಾಲ್ಕು ಕಿಲೋಮೀಟರ್ ಗೆ 120 ರೂ.ಹೆಚ್ಚುವರಿ ಪ್ರತಿ ಕಿ.ಮೀ.ಗೆ ಕನಿಷ್ಠ 24 ರೂ. ಮತ್ತು ಗರಿಷ್ಠ 48 ರೂ.ಗಳು. ‘ಎ' ವರ್ಗ-16 ಲಕ್ಷ ರೂ. ಮೇಲ್ಪಟ ವಾಹನಗಳು-ಕನಿಷ್ಠ ನಾಲ್ಕು ಕಿಲೋಮೀಟರ್ ಗೆ 150 ರೂ.-ಹೆಚ್ಚುವರಿ ಪ್ರತಿ ಕಿ.ಮೀ.ಗೆ ಕನಿಷ್ಠ 27 ರೂ.ಮತ್ತು ಗರಿಷ್ಠ 54 ರೂ.ಗಳು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಾವತಿಸಬೇಕಾಗಿರುವ ಜಿಎಸ್ಟಿ ಮತ್ತು ಟೋಲ್ ಶುಲ್ಕವನ್ನು ಪ್ರಯಾಣಿಕರಿಂದ ವಸೂಲಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಮಯದ ಆಧಾರದಲ್ಲಿ ದರಗಳನ್ನು ವಸೂಲಿ ಮಾಡಬಾರದು. ಸರಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನ ಮಾತ್ರ ಪ್ರಯಾಣಿಕರಿಂದ ವಸೂಲಿ ಮಾಡಬೇಕು.

ಕಾಯುವಿಕೆ ದರಗಳನ್ನ ಮೊದಲಿನ 20 ನಿಮಿಷಗಳವರೆಗೆ ಉಚಿತವಾಗಿ, ನಂತರ ಪ್ರತಿ 15 ನಿಮಿಷಗಳಿಗೆ ಮತ್ತು ಅದರ ಭಾಗಕ್ಕೆ 10ರೂ.ನಂತೆ ನಿಗದಿಪಡಿಸಲಾಗಿದೆ. ಸರಕಾರದಿಂದ ಕಿ.ಮೀ. ಆಧಾರದಲ್ಲಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ದರಗಳನ್ನು ಹೊರತುಪಡಿಸಿ ಅನಧಿಕೃತವಾಗಿ ಯಾವುದೇ ದರಗಳನ್ನು ಪ್ರಯಾಣಿಕರಿಂದ ಪಡೆಯತಕ್ಕದಲ್ಲ ಎಂದು ಸಾರಿಗೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X