Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಟೂರ್ನಿಯಿಂದ ಹೊರಗುಳಿದ ಜೋಶ್...

ಐಪಿಎಲ್ ಟೂರ್ನಿಯಿಂದ ಹೊರಗುಳಿದ ಜೋಶ್ ಹೇಝಲ್‌ವುಡ್

ವಾರ್ತಾಭಾರತಿವಾರ್ತಾಭಾರತಿ2 April 2021 12:24 AM IST
share
ಐಪಿಎಲ್ ಟೂರ್ನಿಯಿಂದ ಹೊರಗುಳಿದ ಜೋಶ್ ಹೇಝಲ್‌ವುಡ್

ಮೆಲ್ಬೋರ್ನ್: ಆಸ್ಟ್ರೇಲಿಯ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಜೋಶ್ ಹೇಝಲ್‌ವುಡ್ ಮುಂಬರುವ 14ನೇ ಆವೃತ್ತಿಯ ಐಪಿಎಲ್‌ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಕ್ರಿಕೆಟ್‌ನಿಂದ ಸಣ್ಣ ವಿರಾಮ ಪಡೆಯಲು ಬಯಸಿರುವ ಅವರು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಆ್ಯಶಸ್ ಸರಣಿ ಹಾಗೂ ಟ್ವೆಂಟಿ-20 ವಿಶ್ವಕಪ್‌ಗೆ ಸಜ್ಜಾಗಲು ನಿರ್ಧರಿಸಿದ್ದಾರೆ.

ಹೇಝಲ್‌ವುಡ್ ಅವರು ಐಪಿಎಲ್‌ನಲ್ಲಿ ಭಾಗವಹಿಸಲಿರುವ ಇತರ ಆಟಗಾರರೊಂದಿಗೆ ಆಸ್ಟ್ರೇಲಿಯದಿಂದ ನಿರ್ಗಮಿಸಿ ಚೆನ್ನೈ ತಂಡವನ್ನು ಸೇರಿ ಕೊಂಡಿದ್ದರು. ಆದರೆ, ಇದೀಗ ಅತ್ಯಂತ ಶ್ರೀಮಂತ ಲೀಗ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಮುಂದಿನ ಎರಡು ತಿಂಗಳು ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಈ ವರ್ಷದ ಐಪಿಎಲ್ ಟೂರ್ನಿಯು ಎಪ್ರಿಲ್ 9ರಿಂದ ಆರಂಭವಾಗಿ ಮೇ 30ರ ತನಕ ನಡೆಯಲಿದೆ.

30ರ ವಯಸ್ಸಿನ ಹೇಝಲ್‌ವುಡ್ ಕಳೆದ ಋತುವಿನಲ್ಲಿ ಸಿಎಸ್‌ಕೆ ಪರವಾಗಿ 3 ಪಂದ್ಯಗಳಲ್ಲಿ ಆಡಿದ್ದರು. 2020ರ ಆವೃತ್ತಿಯ ಐಪಿಎಲ್ ಯುಎಇನಲ್ಲಿ ನಡೆದಿತ್ತು.

ನಾನು ಕಳೆದ 10 ತಿಂಗಳುಗಳಿಂದ ವಿವಿಧ ಸಮಯದಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡಿದ್ದು ಕ್ವಾರಂಟೈನ್‌ಗೆ ಒಳಗಾಗಿದ್ದೆ. ಇದೀಗ ನಾನು ಕ್ರಿಕೆಟ್‌ನಿಂದ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದೇನೆ. ಮುಂದಿನ ಎರಡು ತಿಂಗಳು ಆಸ್ಟ್ರೇಲಿಯದಲ್ಲಿರುವ ಮನೆಯಲ್ಲಿ ಸಮಯ ಕಳೆಯಲು ಬಯಸಿದ್ದೇನೆ ಎಂದು ಹೇಝಲ್‌ವುಡ್ ಹೇಳಿದ್ದಾರೆ.

ಬಲಗೈ ವೇಗದ ಬೌಲರ್ ಹೇಝಲ್‌ವುಡ್ ಐಪಿಎಲ್‌ನಿಂದ ಹಿಂದೆ ಸರಿಯುವುದರೊಂದಿಗೆ ತಮ್ಮದೇ ದೇಶದ ಜೋಶ್ ಫಿಲಿಪ್(ಆರ್‌ಸಿಬಿ)ಹಾಗೂ ಮಿಚೆಲ್ ಮಾರ್ಷ್(ಸನ್‌ರೈಸರ್ಸ್ ಹೈದರಾಬಾದ್)ಹೆಜ್ಜೆಯನ್ನು ಅನುಸರಿಸಿದ್ದಾರೆ. ಆಸ್ಟ್ರೇಲಿಯದ ಇನ್ನು ಕೆಲವು ಆಟಗಾರರು ಟೂರ್ನಿಯಿಂದ ಹೊರಗುಳಿಯಲು ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ.

 ಆಸ್ಟ್ರೇಲಿಯದ ಸೀಮಿತ ಓವರ್ ತಂಡದೊಂದಿಗೆ ಇಂಗ್ಲೆಂಡ್‌ಗೆ ತೆರಳುವ ಮೊದಲು ಹೇಝಲ್‌ವುಡ್ ಕಳೆದ ವರ್ಷದ ಜುಲೈನಿಂದ ನಿರ್ಬಂಧದಡಿ ಇದ್ದಾರೆ. ಯುಎಇನಲ್ಲಿ ಐಪಿಎಲ್ ಆಡಲು ತೆರಳುವ ಮೊದಲು ಕಟ್ಟುನಿಟ್ಟಿನ ಸುರಕ್ಷಿತ ಅಂತರ ಕಾಯ್ದುಕೊಂಡಿದ್ದರು. ಮತ್ತೊಮ್ಮೆ ಕಠಿಣ ಶಿಷ್ಟಾಚಾರಗಳನ್ನು ಪಾಲಿಸಿದ್ದರು.

ನವೆಂಬರ್‌ನಲ್ಲಿ ಆಸ್ಟ್ರೇಲಿಯಕ್ಕೆ ವಾಪಸಾಗಿದ್ದ ಹೇಝಲ್‌ವುಡ್ ಅಡಿಲೇಡ್ ಹೊಟೇಲ್‌ನಲ್ಲಿ 2 ವಾರಗಳ ಕಾಲ ಪ್ರತ್ಯೇಕವಾಗಿದ್ದರು. ಆ ನಂತರ ಭಾರತ ವಿರುದ್ಧ ಟೆಸ್ಟ್ ಸರಣಿಯನ್ನಾಡಲು ಆಸ್ಟ್ರೇಲಿಯ ತಂಡವನ್ನು ಸೇರಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X