Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ವಿಧಾನ ಸಭೆ ಚುನಾವಣಾ ಕಣದಲ್ಲಿ...

ತಮಿಳುನಾಡು ವಿಧಾನ ಸಭೆ ಚುನಾವಣಾ ಕಣದಲ್ಲಿ ಜಲ್ಲಿಕಟ್ಟು ಕಾರ್ಡ್ ಪ್ರಯೋಗಿಸಿದ ಮೋದಿ

ವಾರ್ತಾಭಾರತಿವಾರ್ತಾಭಾರತಿ2 April 2021 8:26 PM IST
share
ತಮಿಳುನಾಡು ವಿಧಾನ ಸಭೆ ಚುನಾವಣಾ ಕಣದಲ್ಲಿ ಜಲ್ಲಿಕಟ್ಟು ಕಾರ್ಡ್ ಪ್ರಯೋಗಿಸಿದ ಮೋದಿ

ಮಧುರೈ, ಎ. 2: ಮುಂದಿನ ವಾರ ವಿಧಾನ ಸಭೆ ಚುನಾವಣೆ ನಡೆಯಲಿರುವ ತಮಿಳುನಾಡಿನಲ್ಲಿ ಎಡಿಎಂಕೆ-ಬಿಜೆಪಿ ಮೈತ್ರಿ ಪರ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಮಧುರೈಯ ಮತದಾರರನ್ನು ಸೆಳೆಯಲು ‘ಜಲ್ಲಿ ಕಟ್ಟು’ ಕಾರ್ಡ್ ಅನ್ನು ಪ್ರಯೋಗಿಸಿದ್ದಾರೆ. ಇಂಗ್ಲಿಷ್‌ನಲ್ಲಿ ಮಾತನಾಡಿದ ಪ್ರಧಾನಿ ಅವರು ತಮಿಳು ಭಾಷೆಯನ್ನು ಪ್ರಶಂಸಿಸಿದರು. ತಮಿಳು ಜಗತ್ತಿನ ಅತಿ ಹಳೆಯ ಭಾಷೆ ಎಂದು ಹೇಳಿದರು. ಪ್ರಾದೇಶಿಕ ಸಾಹಿತ್ಯದೊಂದಿಗೆ ಇರುವ ಮಧುರೈಯ ನಂಟಿನ ಬಗ್ಗೆ ತಿಳಿಸಿದರು. ‘‘ಇಲ್ಲಿ ಡಿಎಂಕೆ ಸರಕಾರ ಹಾಗೂ ಕೇಂದ್ರದಲ್ಲಿ ಯುಪಿಎ ಸರಕಾರ ಇರುವಾಗ ಜಲ್ಲಿಕಟ್ಟನ್ನು ನಿಷೇಧಿಸಲಾಗಿತ್ತು. ಯುಪಿಎ ಸಚಿವರು ಇದನ್ನು ಅನಾಗರಿಕ ಪದ್ಧತಿ ಎಂದು ಹೇಳಿದ್ದರು. ಇದು ಸರಿಯೇ? ಇದು ತಮಿಳು ಸಂಸ್ಕೃತಿಯ ಅತಿ ಪ್ರಮುಖ ಅಂಗವಾದ, ಹಲವು ವರ್ಷ ಹಳೆಯ ಸಂಪ್ರದಾಯವೊಂದರ ಬಗ್ಗೆ ಮಾತನಾಡುವ ರೀತಿಯೇ?’’ ಎಂದು ಅವರು ಪ್ರಶ್ನಿಸಿದರು. 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರದ ಎನ್‌ಡಿಎ ಸರಕಾರ ಹಾಗೂ ರಾಜ್ಯದ ಎಡಿಎಂಕೆ ಸರಕಾರ ಜಲ್ಲಿಕಟ್ಟನ್ನು ನಿಷೇಧಿಸುವುದಿಲ್ಲ ಎಂದು ಭರವಸೆ ನೀಡಿತು. ಯಾಕೆ? ಯಾಕೆಂದರೆ, ತಮಿಳು ಸಂಸ್ಕೃತಿ ನಮಗೆ ಅತಿ ಮುಖ್ಯ ಎಂದು ಅವರು ಹೇಳಿದರು. ಜಲ್ಲಿಕಟ್ಟು ಅಲ್ಲದೆ, ಯಾವುದೇ ವಾಸ್ತವ ವಿಷಯವನ್ನು ಮಾತನಾಡದೇ ಇರುವ ಬಗ್ಗೆ ನರೇಂದ್ರ ಮೋದಿ ಅವರು ಪ್ರತಿಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಡಿಎಂಕೆ ರಾಜ್ಯದಲ್ಲಿ ಮಾಫಿಯಾವನ್ನು ಹರಡುತ್ತಿದೆ ಎಂದು ಆರೋಪಿಸಿದರು. ‘‘ತಮಿಳುನಾಡಿನ ಸಹೋದರಿಯರೇ, ಸಹೋದರರೇ ಡಿಎಂಕೆ ಹಾಗೂ ಕಾಂಗ್ರೆಸ್‌ಗೆ ಮಾತನಾಡಲು ಯಾವುದೇ ವಾಸ್ತವ ವಿಷಯಗಳಿಲ್ಲ. ಅವರು ಸುಳ್ಳು ಹೇಳುವುದನ್ನು ನಿಯಂತ್ರಿಸಬೇಕು. ಅವರು ನಿಮಗೆ ಪ್ರತಿದಿನ ಸುಳ್ಳು ಹೇಳಿದ್ದಾರೆ’’ ಎಂದು ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X