Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಕೇರಳದಲ್ಲಿ ಹಿಂದೂ ಯುವಕನಿಗೆ ಮಗಳನ್ನು...

'ಕೇರಳದಲ್ಲಿ ಹಿಂದೂ ಯುವಕನಿಗೆ ಮಗಳನ್ನು ಮದುವೆ ಮಾಡಿಕೊಟ್ಟ ಮುಸ್ಲಿಂ ಕುಟುಂಬʼ ಸುದ್ದಿಯ ಸತ್ಯಾಂಶವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ3 April 2021 10:31 PM IST
share
ಕೇರಳದಲ್ಲಿ ಹಿಂದೂ ಯುವಕನಿಗೆ ಮಗಳನ್ನು ಮದುವೆ ಮಾಡಿಕೊಟ್ಟ ಮುಸ್ಲಿಂ ಕುಟುಂಬʼ ಸುದ್ದಿಯ ಸತ್ಯಾಂಶವೇನು ಗೊತ್ತೇ?

ತಿರುವನಂತಪುರಂ: ಕೇರಳದಲ್ಲಿ ಹಿಂದೂ ಧರ್ಮಕ್ಕೆ ಸೇರಿದ ಯುವಕನಿಗೆ ತಮ್ಮ ಮಗಳನ್ನು ಮದುವೆ ಮಾಡಿ ಕೊಟ್ಟ ಮುಸ್ಲಿಂ ಕುಟುಂಬ ಎಂಬ ತಲೆಬರಹದಡಿಯಲ್ಲಿ ಫೋಟೊವೊಂದು ಸಾಮಾಜಿಕ ತಾಣದಾದ್ಯಂತ ಹರಿದಾಡುತ್ತಿದ್ದು, ಈ ಕುರಿತಾದಂತೆ ಸತ್ಯಾಂಶವನ್ನು altnews.in ವರದಿ ಮಾಡಿದೆ. 

ಹಲವಾರು ಸಾಮಾಜಿಕ ತಾಣ ಖಾತೆಗಳಲ್ಲಿ ಬುರ್ಖಾ ಧರಿಸಿದ ಮಹಿಳೆ ಹಾಗೂ ವ್ಯಕ್ತಿಯೋರ್ವರು ಯುವತಿಗೆ ಆಶೀರ್ವಾದ ಮಾಡಿದ ಫೊಟೊವೊಂದು ಹರಿದಾಡುತ್ತಿತ್ತು. "ಹಿಂದೂಗಳ ಮನೆಯಲ್ಲಿ ನಮ್ಮ ಮಗಳು ಸುರಕ್ಷಿತಳಾಗಿರುತ್ತಾಳೆ ಎಂದು ಕೇರಳದ ಮುಸ್ಲಿಂ ದಂಪತಿಯು ತನ್ನ ಮಗಳನ್ನು ಹಿಂದೂ ಯುವಕನಿಗೆ ನೀಡಿ ವಿವಾಹ ನೆರವೇರಿಸಿದ್ದಾರೆ" ಎಂಬ ತಲೆಬರಹದೊಂದಿಗೆ ಫೋಟೊ ಶೇರ್‌ ಆಗುತ್ತಿತ್ತು. 

ಆದರೆ ಇದರ ಸತ್ಯಾವಸ್ಥೆ ಏನೆಂದರೆ, ಫೆಬ್ರವರಿ 19, 2020ರಂದು ಈ ಫೋಟೊವನ್ನು ಪ್ರಕಟಿಸಲಾಗಿದೆ. ಮುಸ್ಲಿಂ ದಂಪತಿಗಳಾದ ಖದೀಜಾ ಮತ್ತು ಅಬ್ದುಲ್ಲಾ ದಂಪತಿಗಳು 10 ವರ್ಷದ ಹಿಂದೂ ಧರ್ಮಕ್ಕೆ ಸೇರಿದ ರಾಜೇಶ್ವರಿ ಎಂಬ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದರು. ಆಕೆಯನ್ನು ಅವಳ ಸಂಪ್ರದಾಯದಂತೆಯೇ ಬೆಳೆಯಲು ಬಿಟ್ಟ ದಂಪತಿ ಆಕೆ 22 ವರ್ಷದವಳಾಗಿದ್ದ ವೇಳೆ ಹಿಂದೂ ಸಂಪ್ರದಾಯದಂತೆ ಹಿಂದೂ ಯುವಕನೊಂದಿಗೆ ವಿವಾಹ ನೆರವೇರಿಸಿಕೊಟ್ಟಿದ್ದರು. 

ಈ ಮದುವೆಯ ಕುರಿತಾದಂತೆ timesofindia.com ನಲ್ಲೂ ವರದಿ ಪ್ರಕಟಿಸಲಾಗಿತ್ತು. ರಾಜೇಶ್ವರಿಯು ವಿಷ್ಣು ಪ್ರಸಾದ್‌ ಎಂಬಾತನನ್ನು ವಿವಾಹವಾಗಿದ್ದು, ದೇವಸ್ಥಾನದಲ್ಲಿ ವಿವಾಹ ನಡೆಸಿದರೆ ಮುಸ್ಲಿಂ ದಂಪತಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿದು ಅಬ್ದುಲ್ಲಾ-ಖದೀಜಾ ದಂಪತಿ ಚಿಂತಾಕ್ರಾಂತರಾಗಿದ್ದರು. ಬಳಿಕ ಕಾಞಂಗಾಡ್‌ ನ ಮಣಿಯೊಟ್ಟು ದೇವಾಲಯದಲ್ಲಿ ಮುಸ್ಲಿಮರಿಗೆ ಪ್ರವೇಶವಿದೆ ಎಂದು ತಿಳಿದು ಬಂದಿದ್ದು, ಅಲ್ಲಿ ವಿವಾಹ ಕಾರ್ಯ ನೆರವೇರಿಸಿದ್ದರು ಎಂದು ವರದಿ ತಿಳಿಸಿದೆ.

ಆದರೆ ಒಂದು ವರ್ಷದ ಹಿಂದಿನ ಈ ಘಟನೆಯು ಬೇರೆಯೇ ರೀತಿಯ ಶೀರ್ಷಿಕೆಯೊಂದಿಗೆ ಸಾಮಾಜಿಕ ತಾಣದಾದ್ಯಂತ ಶೇರ್‌ ಆಗುತ್ತಿದೆ.

This Muslim couple had adopted a Hindu girl child long back when she lost her parents. She was 10 years old at that...

Posted by Yeda-Anna on Wednesday, 19 February 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X