Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಅಸ್ಸಾಂನಲ್ಲಿ ಕೊರೋನ ಇಲ್ಲ, ಮಾಸ್ಕ್‌...

"ಅಸ್ಸಾಂನಲ್ಲಿ ಕೊರೋನ ಇಲ್ಲ, ಮಾಸ್ಕ್‌ ಅನವಶ್ಯಕ" ಎಂಬ ತನ್ನ ಹೇಳಿಕೆಯನ್ನು ಸಮರ್ಥಿಸಿದ ಬಿಜೆಪಿ ಮುಖಂಡ

ವಾರ್ತಾಭಾರತಿವಾರ್ತಾಭಾರತಿ4 April 2021 11:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಸ್ಸಾಂನಲ್ಲಿ ಕೊರೋನ ಇಲ್ಲ, ಮಾಸ್ಕ್‌ ಅನವಶ್ಯಕ ಎಂಬ ತನ್ನ ಹೇಳಿಕೆಯನ್ನು ಸಮರ್ಥಿಸಿದ ಬಿಜೆಪಿ ಮುಖಂಡ

ಗುವಾಹಟಿ: "ಅಸ್ಸಾಂ ರಾಜ್ಯದಲ್ಲಿ ಕೊರೋನ ಇಲ್ಲ. ಸದ್ಯ ಅಸ್ಸಾಂನಲ್ಲಿ ಮಾಸ್ಕ್‌ ಧರಿಸುವ ಅವಶ್ಯಕತೆಯಿಲ್ಲ ಎಂದು ಶನಿವಾರ ಹೇಳಿಕೆ ನೀಡಿದ್ದ ಅಸ್ಸಾಂ ಆರೋಗ್ಯ ಸಚಿವ ಹಾಗೂ ಬಿಜೆಪಿ ಮುಖಂಡ ಹಿಮಂತ ಶರ್ಮಾ ಇದೀಗ ತಮ್ಮ ಹೇಳಿಕೆಯನ್ನು ಸಮರ್ಥಿಸಿದ್ದಾರೆ. "ಈ ವರ್ಷದ ಬಿಹು ಹಬ್ಬವನ್ನು ಉತ್ಸಾಹದಿಂದ ಆಚರಿಸಲಿದ್ದೇವೆ" ಎಂದೂ ಹೇಳಿಕೆ ನೀಡಿದ್ದಾರೆ.

ತಮ್ಮ ಹೇಳಿಕೆಯು ವ್ಯಾಪಕ ಟ್ರೋಲ್‌ ಆದ ಬಳಿಕ ಟ್ವೀಟ್‌ ಮಾಡಿರುವ ಹಿಮಂತ ಬಿಸ್ವ ಶರ್ಮ "ನಾನು ಮಾಸ್ಕ್‌ ಕುರಿತಾದಂತೆ ನೀಡಿದ್ದ ಹೇಳಿಕೆಯನ್ನು ವ್ಯಂಗ್ಯ ಮಾಡುವವರು ಅಸ್ಸಾಂಗೆ ಬಂದು ನೋಡಿ. ದಿಲ್ಲಿ, ಕೇರಳ ಮತ್ತು ಮಹಾರಾಷ್ಟ್ರಕ್ಕೆ ಹೋಲಿಸಿದರೆ ಆರ್ಥಿಕ ಚೇತರಿಕೆಯೊಂದಿಗೆ ಕೋವಿಡ್‌ ಅನ್ನು ನಿಯಂತ್ರಿಸಿದ್ದೇವೆ. ನಾವು ಉತ್ಸಾಹದೊಂದಿಗೆ ಈ ವರ್ಷದ ಬಿಹು ಹಬ್ಬವನ್ನು ಆಚರಿಸಲಿದ್ದೇವೆ" ಎಂದು ಟ್ವೀಟ್‌ ಮಾಡಿದ್ದಾರೆ.

ಹಿಮಂತ ಶರ್ಮ ಹೇಳಿಕೆಯ ಕುರಿತು ವ್ಯಂಗ್ಯವಾಡಿದ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ, ಭಾರತದಲ್ಲಿ ಮಾತ್ರವಲ್ಲ ವಿಶ್ವದಲ್ಲೇ ʼನಮ್ಮ ರಾಜ್ಯದಲ್ಲಿ ಕೋವಿಡ್‌ ಇಲ್ಲʼ ಎಂದು ಆರೋಗ್ಯ ಸಚಿವರು ಹೇಳಿಕೆ ನೀಡಿರುವುದು ಇದೇ ಮೊದಲು" ಎಂದು ಟ್ವೀಟ್‌ ಮಾಡಿದ್ದರು.

Those who are making fun on my statement on mask, must come to Assam and see how we have contained COVID-19 in compare to the states like Delhi, Kerala, and Maharashtra along with impressive recovery of our economy.We will celebrate Bihu also with the same enthusiasm this year

— Himanta Biswa Sarma (@himantabiswa) April 4, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X