Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು...

ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆ ಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ: ಬಿಜೆಪಿ

ಸಿಡಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ5 April 2021 1:19 PM IST
share
ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆ ಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ: ಬಿಜೆಪಿ

ಬೆಂಗಳೂರು, ಎ.5: ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ಧ್ವನಿಯೆತ್ತುತ್ತಿರುವುದು ಸಂತ್ರಸ್ತೆಗೆ ನ್ಯಾಯ ಒದಗಿಸುವುದಕ್ಕಾಗಿ ಅಲ್ಲ, ಬದಲಿಗೆ ಸಿದ್ದರಾಯ್ಯರಿಗಾಗಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಕ್ಕಿಸಿ ಹಾಕಲು ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ಬಳಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಸದನದಲ್ಲಿ ಸಿಡಿ ಪ್ರಕರಣ ಪ್ರಸ್ತಾಪಿಸುವಾಗ ಡಿ.ಕೆ.ಶಿವಕುಮಾರ್ ಹೆಸರು ಪ್ರಕರಣದಲ್ಲಿ ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಕೆದಕುತ್ತಿದ್ದಾರೆ ಎಂದು ಆರೋಪಿಸಿದೆ.

ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು  ಸಿದ್ದರಾಮಯ್ಯ

ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದ್ದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ಈಗ ಕಾಂಗ್ರೆಸ್ ಪಕ್ಷ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆ ಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ. ಡಿ.ಕೆ.ಶಿವಕುಮಾರ್ ಅವರನ್ನು ಸಿಕ್ಕಿಸಿ ಹಾಕಲು ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

ಮೇಟಿ ಪ್ರಕರಣದಲ್ಲಿ ಸಂತ್ರಸ್ಥೆ ಪ್ರಕರಣ ದಾಖಲಿಸಿದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ.

ಈಗ @INCKarnataka ಧ್ವನಿ ಎತ್ತುತ್ತಿರುವುದು ಸಂತ್ರಸ್ಥೆಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ.@DKShivakumar ಸಿಕ್ಕಿಸಿ ಹಾಕಲು @siddaramaiah ಪಕ್ಷದ ಅಧಿಕೃತ ಟ್ವಿಟರ್‌ ಖಾತೆ ಬಳಸಿಕೊಳ್ಳುತ್ತಿದ್ದಾರೆ.#DKSvsSiddu

— BJP Karnataka (@BJP4Karnataka) April 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X