Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಯೋಧರ ಮೇಲೆ ದಾಳಿಯಂತಹ ಘಟನೆ ನಡೆದರೆ...

"ಯೋಧರ ಮೇಲೆ ದಾಳಿಯಂತಹ ಘಟನೆ ನಡೆದರೆ ಮಾತ್ರ ಬಿಜೆಪಿಗೆ 100ಕ್ಕಿಂತ ಹೆಚ್ಚು ಸ್ಥಾನದ ಸಾಧ್ಯತೆ"

ತಿಂಗಳ ಹಿಂದೆ ಪ್ರಶಾಂತ್ ಕಿಶೋರ್ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ5 April 2021 2:01 PM IST
share
ಯೋಧರ ಮೇಲೆ ದಾಳಿಯಂತಹ ಘಟನೆ ನಡೆದರೆ ಮಾತ್ರ ಬಿಜೆಪಿಗೆ 100ಕ್ಕಿಂತ ಹೆಚ್ಚು ಸ್ಥಾನದ ಸಾಧ್ಯತೆ

ಹೊಸದಿಲ್ಲಿ: ಛತ್ತೀಸ್ ಗಡದ ಬಿಜಾಪುರದಲ್ಲಿ ಮಾವೋವಾದಿಗಳು ನಡೆಸಿದ ದಾಳಿಯಲ್ಲಿ 22 ಮಂದಿ ಯೋಧರು ಮೃತಪಟ್ಟು, 31 ಮಂದಿ ಯೋಧರು ಗಾಯಗೊಂಡ ದುರಂತ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದು ಛತ್ತೀಸ್ ಗಢಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. 

ಈ ನಡುವೆ ಮಾರ್ಚ್ 3 ರಂದು  india today ಗೆ ನೀಡಿದ್ದ ಸಂದರ್ಶನದಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಹೇಳಿದ್ದ ಮಾತುಗಳು ಸಾಮಾಜಿಕ ತಾಣದಾದ್ಯಂತ ಚರ್ಚೆಗೊಳಗಾಗಿದೆ.

india today ವಾಹಿನಿಯ ರಾಹುಲ್ ಕವಲ್ ಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಶಾಂತ್‌ ಕಿಶೋರ್‌, "ಪಶ್ಚಿಮ ಬಂಗಾಳದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಎರಡಂಕಿಯ ಮೇಲಿನ ಸೀಟುಗಳು ಅಂದರೆ 100 ಸೀಟು ಕೂಡಾ ಗಳಿಸಲು ಸಾಧ್ಯವಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದರು. ಹಾಗೊಂದು ವೇಳೆ ಆದರೆ ತಾನು ಚುನಾವಣಾ ಕಾರ್ಯತಂತ್ರಜ್ಞನಾಗಿ ಕೆಲಸ ಮಾಡುವುದನ್ನೇ ಬಿಟ್ಟು ಬಿಡುತ್ತೇನೆ ಎಂದೂ ಸವಾಲು ಹಾಕಿದ್ದರು. 

ಈ ವೇಳೆ ರಾಹುಲ್ ಕವಲ್ "ನಿಮ್ಮ ಈ 100 ಸೀಟುಗಳ ಸಮೀಕ್ಷೆಯು ತಲೆಕೆಳಗಾಗುವ ಸಾಧ್ಯತೆಯಿದೆಯೇ ಎಂದು ಪ್ರಶ್ನಿಸಿದಾಗ "ಒಂದೇ ಒಂದು ಸಾಧ್ಯತೆಯು ಫಲಿತಾಂಶವನ್ನು ಬದಲಿಸಬಹುದಾಗಿದೆ. ದುರದೃಷ್ಟವಶಾತ್ ಚುನಾವಣೆಯ ಸಂದರ್ಭದಲ್ಲಿ ದೇಶದ ಅರೆಸೇನಾ ಪಡೆಗಳ ಮೇಲೆ ಯಾವುದಾದರೊಂದು ದಾಳಿ ನಡೆದರೆ ಅದು ಬಿಜೆಪಿ ಗೆಲ್ಲುವ ಸೀಟುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅಲ್ಲದೇ ಬೇರೆ ಯಾವ ಕಾರಣಗಳಿಂದಲೂ ಬಿಜೆಪಿ 100ಕ್ಕಿಂತ ಹೆಚ್ಚು ಸೀಟುಗಳನ್ನು ಗಳಿಸುವ ಸಾಧ್ಯತೆ ಇಲ್ಲವೇ ಇಲ್ಲ" ಎಂದು ಸಂದರ್ಶನದಲ್ಲಿ  ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. ಸಂದರ್ಶನದ ಯೂಟ್ಯೂಬ್ ಲಿಂಕ್ ಇಲ್ಲಿದೆ. ಅದರಲ್ಲಿ  29:11ನಿಮಿಷದಿಂದ 30 ನಿಮಿಷಗಳ ಅವಧಿಯಲ್ಲಿ ಈ ಪ್ರಶ್ನೋತ್ತರ ಇದೆ. 

ಈ  ಹೇಳಿಕೆ ನೀಡಿದ ಒಂದು ತಿಂಗಳಿನಲ್ಲೇ ಛತ್ತೀಸ್‌ ಗಢದಲ್ಲಿ ಮಾವೋವಾದಿಗಳು ನಡೆಸಿದ ದಾಳಿಯಲ್ಲಿ 22 ಮಂದಿ ಯೋಧರು ಮೃತಪಟ್ಟಿದ್ದು ಈ ಕುರಿತು ಸಾಮಾಜಿಕ ತಾಣದಾದ್ಯಂತ ಚರ್ಚೆ ನಡೆಯುತ್ತಿದೆ.  

ಈ ಕುರಿತಾದಂತೆ ಸಾಮಾಜಿಕ ಕಾರ್ಯಕರ್ತ ಕನ್ಹಯ್ಯಾ ಕುಮಾರ್‌ ಕೂಡ ಟ್ವೀಟ್‌ ಮಾಡಿದ್ದು, "ಗೃಹ ಸಚಿವರ ಪುತ್ರ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಸಾಮಾನ್ಯ ರೈತನ ಪುತ್ರ ಸೇನೆಯಲ್ಲಿ ಯೋಧನಾಗಿದ್ದಾನೆ. ಅದೆಷ್ಟು ಸಚಿವರ ಮಕ್ಕಳು ಸೇನೆಯಲ್ಲಿದ್ದಾರೆಂದು ಅಧಿಕಾರ ವರ್ಗದೊಂದಿಗೆ ಪ್ರಶ್ನಿಸಬೇಕು. ಹೇಡಿ ನಕ್ಸಲ್‌ ಗಳು ನಡೆಸಿದ ದಾಳಿಯಲ್ಲಿ ದೇಶದ ಸಾಮಾನ್ಯ ಜನರ ರಕ್ತ ಹರಿಯುತ್ತಿದೆ ಮತ್ತು 'ಕುರ್ಚಿಜೀವಿ ‌ʼ ಇದರ ಅನುಕೂಲ ಪಡೆಯುತ್ತಿದ್ದಾರೆ. ಈ ಷಡ್ಯಂತ್ರವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಯೋಧರಿಗೆ ಮತ್ತು ರೈತರಿಗೆ ನಮನಗಳು" ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಪೋಸ್ಟರ್

बाप गृहमंत्री-बेटा बीसीसीआई सेक्रेटरी
बाप किसान-बेटा जवान
बेशर्म सत्ता से पूछिए कि कितने मंत्रियों के बच्चे फ़ौज में शामिल होते हैं?
कायराना नक्सली हमले में लहू देश के आम लोगों का बहता है और कुर्सीजीवी इसका फ़ायदा उठाते हैं
देश को ये साज़िश समझना होगा
वीर जवानों व किसानों को नमन!

— Kanhaiya Kumar (@kanhaiyakumar) April 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X