Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಕಾಯಿದೆಯಿಂದ ಎಪಿಎಂಸಿ...

ಕೃಷಿ ಕಾಯಿದೆಯಿಂದ ಎಪಿಎಂಸಿ ದುರ್ಬಲಗೊಂಡಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ5 April 2021 10:50 PM IST
share
ಕೃಷಿ ಕಾಯಿದೆಯಿಂದ ಎಪಿಎಂಸಿ ದುರ್ಬಲಗೊಂಡಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಸರ್ಕಾರದ ಕೃಷಿ ಕಾಯಿದೆ ಅನುಷ್ಠಾನ ಮಾಡಿದ್ದರಿಂದ ಯಾವ ಕಾರಣಕ್ಕೂ ರೈತ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಎಪಿಎಂಸಿ ದುರ್ಬಲಗೊಂಡಿಲ್ಲ. ಮಧ್ಯವರ್ತಿಗಳ ಹಿಡಿತದಿಂದ ರೈತರನ್ನು ತಪ್ಪಿಸಿ ರೈತರನ್ನೇ ನಿಜವಾದ ಮಾಲಕ ಮಾಡಲಾಗಿದೆ ಎಂದು ಸಂಸದ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಪುತ್ತೂರು ಎಪಿಎಂಸಿ ಮುಖ್ಯ ಪ್ರಾಂಗಣದಲ್ಲಿ ಸೋಮವಾರ ನಡೆದ ನೂತನ ಗೋದಾಮು ಉದ್ಘಾಟನೆ ಮತ್ತು ಸೋಲಾರ್ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೃಷಿ ಕಾಯಿದೆ ವಿಚಾರದಲ್ಲಿ ಕೇಂದ್ರ ಸರಕಾರವನ್ನು ವಿಲನ್ ಮಾಡಲು  ಷಡ್ಯಂತ್ರ ಮಾಡಲಾಯಿತು. ಮೊದಲೆಲ್ಲ ಮಧ್ಯವರ್ತಿಗಳು ರೈತರ ಬೆಳೆಗೆ ಬೆಲೆ ನಿಗದಿ ಮಾಡುತ್ತಿದ್ದರೆ, ಈಗ ರೈತನೇ ನಿರ್ಧರಿಸುತ್ತಿದ್ದಾನೆ. ಇವತ್ತು ರೈತನ ಮನೆಯಂಗಳಕ್ಕೆ ಮಾರುಕಟ್ಟೆ ಬರುತ್ತಿದೆ. ಇದು ಚಾರಿತ್ರಿಕ ಬದಲಾವಣೆಯಾಗಿದೆ. ಪ್ರತೀ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಒಂದೊಂದು ಶೀತಲೀಕರಣ ಘಟಕ ಸ್ಥಾಪಿಸುವ ಮೂಲಕ ರೈತರ ಬೆಳೆಗಳಿಗೆ ಸಂರಕ್ಷಣೆ ನೀಡುವ ಗುರಿ ಇದೆ. ಜತೆಗೆ ಗೋದಾಮುಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸೋಲಾರ್ ವಿದ್ಯುತ್ ಯೋಜನೆ ಗಳಿಗೆ ಆದ್ಯತೆ ನೀಡುತ್ತಾ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಗಮನ ನೀಡಲಾಗುತ್ತಿದೆ. ಮೋದಿ ಮಾದರಿಯನ್ನು ಪುತ್ತೂರು ಎಪಿಎಂಸಿ ಅನುಷ್ಠಾನಕ್ಕೆ ತಂದಿದೆ ಎಂದು ಶ್ಲಾಘಿಸಿದರು.

ಎಪಿಎಂಸಿಗೆ ಶಕ್ತಿ ನೀಡಲು ಸರಕಾರ ಬಜೆಟ್‍ನಲ್ಲಿ ಅನುದಾನ ನೀಡಿದೆ ಎಂದು ಹೇಳಿದ ಅವರು, ಲಕ್ಷಾಂತರ ರೈತರಿಗೆ ಫಸಲ್ ಬಿಮಾ ಮತ್ತು ಕಿಸಾನ್ ಸಮ್ಮಾನ್ ಯೋಜನೆಯ ಫಲ ಸಿಕ್ಕಿದೆ ಎಂದರು.

ಬಂದರು ಮತ್ತು ಮೀನುಗಾರಿಕಾ ಖಾತೆಯ ಸಚಿವ ಎಸ್. ಅಂಗಾರ ನೂತನ ಗೋದಾಮು ಉದ್ಘಾಟಿಸಿ ಮಾತನಾಡಿ, ಕೃಷಿಗೆ ಪೂರಕವಾದ ಸವಲತ್ತುಗಳನ್ನು ನೀಡುತ್ತಾ ಹೋದಂತೆ ಕೃಷಿಕರ ಬದುಕಿನ ಉನ್ನತಿಗೂ ಪೂರಕವಾಗುತ್ತದೆ. ಪುತ್ತೂರು ಎಪಿಎಂಸಿಯಲ್ಲಿ ನಡೆಸಲಾದ ಅಭಿವೃದ್ಧಿ ಕಾರ್ಯಕ್ರಮ ಮಾದರಿಯಾಗಿದೆ ಎಂದರು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಪುತ್ತೂರು ಎಪಿಎಂಸಿ ಪರಿಸರ ಸ್ನೇಹಿಯಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದರು.

ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ವಕ್ವಾಡಿ ಉಪಸ್ಥಿತರಿದ್ದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಪ್ರಾಸ್ತಾವಿಕವಾಗಿ ಮಾತನಾಡಿ, 35 ಲಕ್ಷ ರೂ. ವೆಚ್ಚದಲ್ಲಿ ಗೋದಾಮು ಮತ್ತು 45 ಲಕ್ಷ ರೂ. ವೆಚ್ಚದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. 22 ಕೆವಿ ಸಾಮಥ್ರ್ಯದ ಸೋಲಾರ್ ಘಟಕದಿಂದಾಗಿ ಎಪಿಎಂಸಿಗೆ ಮಾಸಿಕ 40 ಸಾವಿರ ರೂ. ವಿದ್ಯುತ್ ಬಿಲ್ ಉಳಿತಾಯವಾಗುತ್ತದೆ ಎಂದರು, ಎಪಿಎಂಸಿ ಉಪಾಧ್ಯಕ್ಷ ಎನ್. ಎಸ್. ಮಂಜುನಾಥ್ ವಂದಿಸಿದರು. ನಿರ್ದೇಶಕ ಬಾಲಕೃಷ್ಣ ಬಾಣಜಾಲ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X