Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ಕಮಹಾದೇವಿ ಪ್ರಶಸ್ತಿಗಳಿಗಾಗಿ ಅರ್ಜಿ...

ಅಕ್ಕಮಹಾದೇವಿ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ5 April 2021 10:51 PM IST
share

ಬೆಳಗಾವಿ, ಎ. 5: ಪ್ರತಿ ವರ್ಷದಂತೆ ಈ ವರ್ಷವೂ, ಅಕ್ಕಮಹಾದೇವಿಯವರ ಜಯಂತಿ ಹಿನ್ನೆಲೆಯಲ್ಲಿ ಮಹಿಳಾ ಸಬಲೀಕರಣದ ದೃಷ್ಟಿಯಿಂದ ಅಕ್ಕಮಹಾದೇವಿಯವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ.

‘ಅಕ್ಷರ ಮಾತೆ ಅಕ್ಕಮಹಾದೇವಿ' ಪ್ರಶಸ್ತಿಗೆ ಅಂಗನವಾಡಿಯಿಂದ ಉನ್ನತ ಶಿಕ್ಷಣದವರೆಗಿನ ಶಿಕ್ಷಕಿಯರಿಗೆ ಪ್ರಶಸ್ತಿ ನೀಡಲಿದ್ದು, ಶಿಕ್ಷಕಿಯರು ವೈಚಾರಿಕ ಚಿಂತಕರಾಗಿರಬೇಕು. ಬಸವಾದಿ ಶರಣರ ಚಳುವಳಿ ಮತ್ತು ಲಿಂಗಾಯತ ಧರ್ಮದ ಬಗ್ಗೆ ತಿಳಿದವರಾಗಿರಬೇಕು. ‘ಕನ್ನಡದ ತಾಯಿ ಅಕ್ಕಮಹಾದೇವಿ ಪ್ರಶಸ್ತಿಗೆ ಪ್ರಗತಿಪರ ಚಿಂತನೆಯ ಮಹಿಳಾ ಶರಣ ಸಾಹಿತಿಗಳು, ಕವಯತ್ರಿಯರು ಮತ್ತು ಲಿಂಗಾಯತ ಧರ್ಮದ ಪ್ರಚಾರಕಿಯರಿಗೆ. ‘ನಾರಿ ಕುಲ ತಿಲಕ ಅಕ್ಕಮಹಾದೇವಿ' ಕನ್ನಡ ಮತ್ತು ಮಹಿಳಾ ಹೋರಾಟಗಾರ್ತಿಯರಿಗೆ ನೀಡಲಾಗುವುದು.

ಪೊಲಿಸ್ ಇಲಾಖೆ ಸೇರಿದಂತೆ ರಕ್ಷಣಾ ಇಲಾಖೆಗಳು ಹಾಗೂ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೀರ ಸಹೋದರಿಯರಿಗೆ ‘ವೀರ ವನಿತೆ ಅಕ್ಕಮಹಾದೇವಿ' ಹಾಗೂ ಹಿರಿಯ ತಾಯಂದಿರಿಗೆ ‘ಜಗನ್ಮಾತೆ ಅಕ್ಕಮಹಾದೇವಿ ಜೀವಮಾನ ಸಾಧನೆ' ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಆಸಕ್ತ ಹಾಗೂ ದಾಸೋಹ ಮನೋಭಾವದ ಮಹಿಳೆಯರು. ಎ.20ರೊಳಗಾಗಿ, ತಮ್ಮ ಸ್ವವಿವರ ಹಾಗೂ ಇತ್ತೀಚಿನ ಒಂದು ಭಾವಚಿತ್ರದೊಂದಿಗೆ, ‘ಆರ್.ಎಸ್.ದರ್ಗೆ, ಅಧ್ಯಕ್ಷರು, ಬಸವ ಭೀಮ ಸೇನೆ, ಮ.ನಂ. 47, 2ನೆ ಮುಖ್ಯರಸ್ತೆ ಶಿವಾಜಿನಗರ, ಬೆಳಗಾವಿ' ಈ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಎ.23 ರಂದು ಕಾರ್ಯಕ್ರಮದ ಸ್ಥಳ, ಸಾಧಕರ ಆಯ್ಕೆ ಹಾಗೂ ಆಮಂತ್ರಣ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಎ.27ಕ್ಕೆ ಅಕ್ಕಮಹಾದೇವಿಯವರ ಜಯಂತಿ ಇದ್ದು ಅಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-99867 10560ಗೆ ಸಂಪರ್ಕಿಸುವಂತೆ ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X