Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಂಗ್ಲಾದೇಶದ ದುಷ್ಕರ್ಮಿಗಳಿಂದ...

ಬಾಂಗ್ಲಾದೇಶದ ದುಷ್ಕರ್ಮಿಗಳಿಂದ ಬಿಎಸ್‌ಎಫ್ ಸಿಬ್ಬಂದಿ ಮೇಲೆ ದಾಳಿ

ವಾರ್ತಾಭಾರತಿವಾರ್ತಾಭಾರತಿ5 April 2021 11:32 PM IST
share
ಬಾಂಗ್ಲಾದೇಶದ ದುಷ್ಕರ್ಮಿಗಳಿಂದ ಬಿಎಸ್‌ಎಫ್ ಸಿಬ್ಬಂದಿ ಮೇಲೆ ದಾಳಿ

ಕೋಲ್ಕತಾ,ಎ.5: ಅಂತರರಾಷ್ಟ್ರೀಯ ಗಡಿಗೆ ಸಮೀಪದ ಭಾರತದ ಭಾಗದಲ್ಲಿ ಶಂಕಿತ ಬಂಡಲ್‌ವೊಂದನ್ನು ಎತ್ತಿಕೊಳ್ಳಲು ಪ್ರಯತ್ನಿಸುತ್ತಿದ್ದ ಬಾಂಗ್ಲಾದೇಶಿ ಕಳ್ಳಸಾಗಣೆದಾರರ ಗುಂಪೊಂದು ಬಿಎಸ್‌ಎಫ್ ಸಿಬ್ಬಂದಿಯೋರ್ವನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ಸಿಬ್ಬಂದಿಯನ್ನು ದಿನ್‌ಹಾತಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ 9:30ರ ಸುಮಾರಿಗೆ ಕೂಚ್‌ಬೆಹಾರ್ ವಿಭಾಗದ ನಾರಾಯಣಗಂಜ್ ಗಡಿಠಾಣೆಯ ಸಮೀಪ ಗಡಿಬೇಲಿಯ ಬಳಿ ಬಿಎಸ್‌ಎಫ್ ಸಿಬ್ಬಂದಿಗಳು ಕರ್ತವ್ಯನಿರತರಾಗಿದ್ದಾಗ ಈ ಘಟನೆ ಸಂಭವಿಸಿದೆ. ಈ ಸ್ಥಳವು ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 250 ಮೀ.ಮತ್ತು ಗಡಿಠಾಣೆಯಿಂದ 3,400 ಮೀ.ಅಂತರದಲ್ಲಿದೆ.

ಕೆಲವು ಭಾರತೀಯ ಕಳ್ಳಸಾಗಣೆದಾರರು ತಮ್ಮ ಚಲನವಲನಗಳು ಗೋಚರಿಸದಂತೆ ಮತ್ತು ಅಕ್ರಮ ಸರಕುಗಳ ಬಂಡಲ್‌ವೊಂದನ್ನು ಎಸೆಯಲು ಅಂತರರಾಷ್ಟ್ರೀಯ ಗಡಿಬೇಲಿಯ ಬಳಿ ತಲುಪಲು ಗಡಿಬೇಲಿಯ ದೀಪಗಳಿಗೆ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದ್ದರು. ಇದೇ ವೇಳೆ ಅಂತರರಾಷ್ಟ್ರೀಯ ಗಡಿಬೇಲಿಯ ಎದುರು ಎರಡು ಗುಂಪುಗಳಲ್ಲಿ ಐದಾರು ಬಾಂಗ್ಲಾದೇಶಿಗಳ ಚಲನವಲನಗಳನ್ನು ಮತ್ತು ಬಂಡಲ್‌ನ್ನು ಎತ್ತಿಕೊಳ್ಳಲು ಭತ್ತದ ಗದ್ದೆಗಳಲ್ಲಿ ಅವಿತುಕೊಳ್ಳುತ್ತ ಭಾರತೀಯ ಭಾಗದತ್ತ ಬರುತ್ತಿರುವುದನ್ನು ಬಿಎಸ್‌ಎಫ್ ತಂಡವು ಗಮನಿಸಿತ್ತು. ಒಂದು ಗುಂಪಿನತ್ತ ಒಂದು ಸ್ಟನ್ ಗ್ರೆನೇಡ್‌ನ್ನು ಎಸೆದ ಬಿಎಸ್‌ಎಫ್ ಯೋಧರು ಇನ್ನೊಂದು ಗುಂಪಿನತ್ತ ಪಂಪ್ ಆ್ಯಕ್ಷನ್ ಗನ್‌ನಿಂದ ಒಂದು ಸುತ್ತು ಗುಂಡು ಹಾರಿಸಿದ್ದರು. ಇದಕ್ಕೆ ಉತ್ತರವಾಗಿ ಬಿಎಸ್‌ಎಫ್ ತಂಡದತ್ತ ಆಕ್ರಮಣಕಾರಿಯಾಗಿ ಮುನ್ನುಗ್ಗಿ ಬಂದ ಕಳ್ಳಸಾಗಣೆದಾರರು ಓರ್ವ ಸಿಬ್ಬಂದಿಯ ಕಣ್ಣಿನ ಬಳಿ ಟಾರ್ಚ್‌ನಿಂದ ಹೊಡೆದಿದ್ದರು. ಇತರ ಬಿಎಸ್‌ಎಫ್ ಸಿಬ್ಬಂದಿಗಳು ರಕ್ಷಣೆಗಾಗಿ ಧಾವಿಸಿದಾಗ ಕಳ್ಳಸಾಗಣೆದಾರರು ಸ್ಥಳದಿಂದ ಪರಾರಿಯಾಗಿದ್ದರು ಎಂದು ಬಿಎಸ್‌ಎಫ್ ತಿಳಿಸಿದೆ.

ಸ್ಥಳದಿಂದ ಒಂದು ಮೊಬೈಲ್ ಫೋನ್,ಎರಡು ಬಾಂಗ್ಲಾದೇಶಿ ಸಿಮ್ ಕಾರ್ಡ್‌ಗಳು ಮತ್ತು ಟಾರ್ಚ್‌ನ್ನು ಬಿಎಸ್‌ಎಫ್ ವಶಪಡಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X