Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ಮುಷ್ಕರ: ಜನರಿಲ್ಲದೆ...

ಸಾರಿಗೆ ನೌಕರರ ಮುಷ್ಕರ: ಜನರಿಲ್ಲದೆ ಬಣಗುಡುತ್ತಿದೆ ಶಿವಮೊಗ್ಗ ಬಸ್ ನಿಲ್ದಾಣ!

ವಾರ್ತಾಭಾರತಿವಾರ್ತಾಭಾರತಿ7 April 2021 12:18 PM IST
share
ಸಾರಿಗೆ ನೌಕರರ ಮುಷ್ಕರ: ಜನರಿಲ್ಲದೆ ಬಣಗುಡುತ್ತಿದೆ ಶಿವಮೊಗ್ಗ ಬಸ್ ನಿಲ್ದಾಣ!

ಶಿವಮೊಗ್ಗ, ಎ.7: ಆರನೇ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ನೌಕರರು ಆರಂಭಿಸಿರುವ ಮುಷ್ಕರದ ಹಿನ್ನೆಲೆಯಲ್ಲಿ ಶಿವಮೊಗ್ಗ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಖಾಲಿಯಾಗಿದೆ.

 ಸಾರಿಗೆ ನೌಕರರು ಗೈರಾಗಿರುವುದರಿಂದ ಬಸ್ಸುಗಳು ನಿಲ್ದಾಣಕ್ಕೆ ಬಂದಿಲ್ಲ. ಇನ್ನು ನಿಲ್ದಾಣ ಪ್ರಯಾಣಿಕರಿಲ್ಲದೆ ಬಣಗುಡುತ್ತಿದೆ. ಮಂಗಳವಾರ ರಾತ್ರಿಯಿಂದಲೇ ಸಿಬ್ಬಂದಿಯ ಕೊರತೆ ಉಂಟಾಗಿತ್ತು. ಬುಧವಾರ ಬೆಳಗ್ಗೆ ಹೊತ್ತಿಗೆ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.

 ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು  ಜನರು, ಕೆಎಸ್ಸಾರ್ಟಿಸಿ ಸಿಬ್ಬಂದಿಯಿದ್ದಾರೆ.

ಸಾವಿರಕ್ಕೂ ಹೆಚ್ಚು ಬಸ್ ಸಂಚಾರ

ಶಿವಮೊಗ್ಗ ಬಸ್ ನಿಲ್ದಾಣದಿಂದ ಪ್ರತಿದಿನ ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುತ್ತವೆ. ಶಿವಮೊಗ್ಗ ಘಟಕ ಮತ್ತು ವಿವಿಧೆಡೆಯಿಂದ ಬರುವ ಬಸ್ಸುಗಳು ಸೇರಿ ಸುಮಾರು 1,300 ಬಸ್ಸುಗಳು ನಿಲ್ದಾಣಕ್ಕೆ ಬಂದು ಹೋಗುತ್ತವೆ. ಆದರೆ ನೌಕರರ ಮುಷ್ಕರದಿಂದಾಗಿ ಬೆಳಗ್ಗೆಯಿಂದ ಒಂದೂ ಬಸ್ ನಿಲ್ದಾಣಕ್ಕೆ ಬಂದಿಲ್ಲ ಅನ್ನುತ್ತಾರೆ ಶಿವಮೊಗ್ಗ ನಿಲ್ದಾಣದ ನಿಯಂತ್ರಣಾಧಿಕಾರಿ ಸಿದ್ದೇಶ್.

ಎಲ್ಲೆಲ್ಲಿಗೆ ಎಷ್ಟು ಬಸ್ ಸಂಚರಿಸುತ್ತಿದ್ದವು?

ಶಿವಮೊಗ್ಗ ನಿಲ್ದಾಣದಿಂದ ಪ್ರತಿದಿನ ವಿವಿಧ ಜಿಲ್ಲೆಗಳು ಬಸ್ಸುಗಳು ಸಂಚರಿಸುತ್ತವೆ. ಬೆಂಗಳೂರಿಗೆ 141, ಮೈಸೂರಿಗೆ 63, ಹಾಸನ 26, ಗದಗ 11, ಚಿತ್ರದುರ್ಗ 23, ಉಡುಪಿ  - ಮಂಗಳೂರು 17, ಚಿಕ್ಕಮಗಳೂರು – ಧರ್ಮಸ್ಥಳ 96, ರಾಯಚೂರು – ಹೈದರಾಬಾದ್ 93, ಬೆಳಗಾವಿ – ಪೂನಾ – ಮುಂಬೈ 45, ಹರಿಹರ – ದಾವಣಗೆರೆ 53, ಬನವಾಸಿ- ಆನವಟ್ಟಿ – ಶಿರಸಿ 17, ಕೊಲ್ಲೂರು – ಬೈಂದೂರು – ಭಟ್ಕಳ 8, ಶಿರಸಿ – ಕಾರವಾರ 43 ಸೇರಿದಂತೆ ವಿವಿಧೆಡೆ ಬಸ್ಸುಗಳು ಸಂಚರಿಸುತ್ತಿದ್ದವು. ಪ್ರತಿ ದಿನ ಅಂದಾಜು 30 ಸಾವಿರ ಪ್ರಯಾಣಿಕರು ನಿಲ್ದಾಣಕ್ಕೆ ಬಂದು ಹೋಗುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X