Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತದಾರರಿಗೆ ಮೋದಿ ಭಾವಚಿತ್ರವಿರುವ...

ಮತದಾರರಿಗೆ ಮೋದಿ ಭಾವಚಿತ್ರವಿರುವ 1,000ರೂ. ಕೂಪನ್‌ ವಿತರಿಸುತ್ತಿರುವ ಬಿಜೆಪಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ7 April 2021 4:04 PM IST
share
ಮತದಾರರಿಗೆ ಮೋದಿ ಭಾವಚಿತ್ರವಿರುವ 1,000ರೂ. ಕೂಪನ್‌ ವಿತರಿಸುತ್ತಿರುವ ಬಿಜೆಪಿ: ಆರೋಪ

ಕೊಲ್ಕತ್ತಾ: ಮಂಗಳವಾರ ಮೂರನೇ ಹಂತದ ವಿಧಾನಸಭಾ ಚುನಾವಣೆ ನಡೆದ ಸೌತ್ 24 ಪರಗಣ ಜಿಲ್ಲೆಯ ರಾಯ್ದಿಘಿ ಕ್ಷೇತ್ರದಲ್ಲಿ ಕ್ಯಾಶ್ ಕೂಪನ್‍ಗಳು ವಿವಾದಕ್ಕೀಡಾಗಿವೆ. ಬಿಜೆಪಿಯ ಚಿಹ್ನೆಯಿರುವ ಈ ಕೂಪನ್‍ನಲ್ಲಿ  ರೂ 1,000 ಎಂದು ನಮೂದಿಸಲಾಗಿದೆ. ಸೌತ್ 24 ಪರಗಣದಲ್ಲಿರುವ ಜೋಯ್ನಗರ್ ಎಂಬಲ್ಲಿ ಸಭೆಯೊಂದನ್ನು ಆಯೋಜಿಸಲು ಪಕ್ಷ ದೇಣಿಗೆ ಪಡೆದ ರಶೀದಿ ಇದೆಂದು ಬಿಜೆಪಿ ಹೇಳುತ್ತಿದೆ.

ಆದರೆ ಮತದಾರರ ಬೆಂಬಲವನ್ನು 'ಖರೀದಿಸುವ' ಉದ್ದೇಶದಿಂದ  ಈ ರೂ 1,000 ಮುಖಬೆಲೆಯ ಕೂಪನ್  ಅನ್ನು ಬಿಜೆಪಿ ವಿತರಿಸಿದೆ ಎಂದು ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಆರೋಪಿಸುತ್ತಿವೆ. ಜೋಯ್ ನಗರ್‌ ನಲ್ಲಿ ಎಪ್ರಿಲ್ 1ರಂದು ನಡೆದ ಪ್ರಧಾನಿ ನರೇಂದ್ರ ಮೋದಿಯ ರ್ಯಾಲಿಯಲ್ಲಿ ಭಾಗವಹಿಸಿ ಬಿಜೆಪಿಗೆ ಮತ ನೀಡಿದರೆ ರೂ 1000 ನೀಡುವ ಭರವಸೆಯನ್ನು ಸ್ಥಳೀಯ ಬಿಜೆಪಿ ನಾಯಕತ್ವ ನೀಡಿದೆ ಎಂದು ತೃಣಮೂಲ ಮತ್ತು ಸಿಪಿಎಂ ಬೆಂಬಲಿಗರು ಹೇಳುತ್ತಿದ್ದಾರೆ.

ಸಭೆಯೊಂದರಲ್ಲಿ ಭಾಗವಹಿಸಿದ್ದಕ್ಕೆ ಹಾಗೂ ಬಿಜೆಪಿಗೆ ಮತ ನೀಡಿದ್ದಕ್ಕೆ "ಖಾತರಿ ಉಡುಗೊರೆ" ಆಫರ್ ಮಾಡಿ  ಈ ಕೂಪನ್ ತಮಗೆ ನೀಡಲಾಗಿತ್ತೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಪ್ರಧಾನಿಯ ರ್ಯಾಲಿಗಾಗಿ ಸಂಗ್ರಹಿಸಲಾದ ದೇಣಿಗೆಗಾಗಿ ನೀಡಲಾದ ರಶೀದಿ ಈ ಕೂಪನ್ ಆಗಿದೆ ಎಂದು ಬಿಜೆಪಿ ನಾಯಕ ಹಾಗೂ ಪಕ್ಷದ ರಾಯ್ದಿಘಿ ಅಭ್ಯರ್ಥಿ ಶಂತನು ಬಪುಲಿ ಹೇಳಿದ್ದಾರೆ. ಇವರು ತೃಣಮೂಲದಿಂದ ಬಿಜೆಪಿಗೆ ವಲಸೆ ಬಂದವರಾಗಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತದ ದೇಣಿಗೆ ಜನರು ಹೇಗೆ ನೀಡಬಲ್ಲರು ಎಂದು ಕೇಳಿದಾಗ ವೇತನ ಪಡೆಯುವವರು ಹಾಗೂ ವರ್ತಕರಿಂದ ಸಂಗ್ರಹಿಸಲಾಗುತ್ತದೆ ಎಂದರು ಆದರೆ ಹಲವಾರು ರೈತರ ಬಳಿಯೂ ಇಂತಹ ಕೂಪನ್ ಇದೆ ಎಂದು ಹೇಳಿದಾಗ ಈ ಕುರಿತು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬಿಜೆಪಿ ರ್ಯಾಲಿಗೆ ವಾಹನಗಳಲ್ಲಿ ಜನರನ್ನು ತರುವವರಿಗೆ ಕೂಡ ಬಾಡಿಗೆ ಮೊತ್ತದ ಕೂಪನ್ ನೀಡಲಾಗುತ್ತದೆ. ನಂತರ ಆ ಕೂಪನ್ ಹಾಜರು ಪಡಿಸಿದವರಿಗೆ ನಗದು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಮಥುರಾಪುರ ಜಿಲ್ಲಾ ಸಮಿತಿ ಮುದ್ರಿಸಿರುವ ಈ ಕೂಪನ್‍ಗಳಲ್ಲಿ ರೂ 1,000 ಸ್ಪಷ್ಟವಾಗಿ ಬರೆಯಲಾಗಿದ್ದರೂ 'ದೇಣಿಗೆ' ಎಂಬ ಪದ ಎಲ್ಲಿಯೂ ಉಲ್ಲೇಖವಾಗಿಲ್ಲ.

In #Rafaledeal ,
Euro 1.1 Million “Gifts to Clients” !

In #Bengal ,
₹1,000 per person “Gift Coupons” !

New India !!!#BengalElections2021 pic.twitter.com/6Jvan6m99I

— Randeep Singh Surjewala (@rssurjewala) April 7, 2021

₹1000 coupons distributed by BJP in WB’s Raidighi to villagers to attend PM’s meeting & vote BJP.
(Full details in today’s Telegraph)

Ghar Ghar Modi indeed! @ECISVEEP - urge you to act & not let this pass as usual. pic.twitter.com/srcP5IwQiM

— Mahua Moitra (@MahuaMoitra) April 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X