Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್‌ ಎರಡನೆ ಅಲೆಯಿಂದಾಗಿ ಆರ್ಥಿಕ...

ಕೋವಿಡ್‌ ಎರಡನೆ ಅಲೆಯಿಂದಾಗಿ ಆರ್ಥಿಕ ಅಭಿವೃದ್ಧಿ ಪ್ರಮಾಣದ ಚೇತರಿಕೆ ಕುರಿತು ʼಅನಿಶ್ಚಿತತೆʼ ಇದೆ: ರಿಸರ್ವ್‌ ಬ್ಯಾಂಕ್‌

"ರೆಪೋ ದರ ಬದಲಾಯಿಸುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ7 April 2021 4:58 PM IST
share
ಕೋವಿಡ್‌ ಎರಡನೆ ಅಲೆಯಿಂದಾಗಿ ಆರ್ಥಿಕ ಅಭಿವೃದ್ಧಿ ಪ್ರಮಾಣದ ಚೇತರಿಕೆ ಕುರಿತು ʼಅನಿಶ್ಚಿತತೆʼ ಇದೆ: ರಿಸರ್ವ್‌ ಬ್ಯಾಂಕ್‌

ಹೊಸದಿಲ್ಲಿ, ಎ.7: ದೇಶದಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ಆರಂಭವಾಗಿದ್ದು , ಸೋಂಕು ತಡೆಗಟ್ಟಲು ಹೊಸ ನಿರ್ಬಂಧಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ರೆಪೊ ಮತ್ತು ರಿಸರ್ವ್ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಬುಧವಾರ ಹೇಳಿದೆ.

ಜೊತೆಗೆ, 2022ರ ವಿತ್ತೀಯ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ದರ (ಜಿಡಿಪಿ) +10.5 ಎಂದು ಅಂದಾಜಿಸಿರುವುದಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರೆಪೊ ದರ( ಬ್ಯಾಂಕ್‌ಗಳಿಗೆ ರಿಸರ್ವ್ ಬ್ಯಾಂಕ್ ನೀಡುವ ಅಲ್ಪಾವಧಿಯ ಸಾಲದ ಮೇಲಿನ ಬಡ್ಡಿದರ) 4%ದಲ್ಲೇ ಮತ್ತು ರಿವರ್ಸ್ ರೆಪೊ ದರ(ವಾಣಿಜ್ಯ ಬ್ಯಾಂಕ್‌ಗಳಿಂದ ರಿಸರ್ವ್ ಬ್ಯಾಂಕ್ ಪಡೆಯುವ ಸಾಲದ ಮೇಲಿನ ಬಡ್ಡಿದರ) 3.35%ದಲ್ಲೇ ಮುಂದುವರಿಯಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ. ಆರ್ಥಿಕತೆಯಲ್ಲಿ ನಿರಂತರ ಚೇತರಿಕೆಯ ನಿರೀಕ್ಷೆ ನಿಶ್ಚಿತವಾಗುವವರೆಗೆ ವಿತ್ತೀಯ ನೀತಿ ಅನುಕೂಲಕರವಾಗಿರಬೇಕು ಎಂದು ಆರ್‌ಬಿಐ ಆರ್ಥಿಕ ನೀತಿ ಸಮಿತಿ ಅಭಿಪ್ರಾಯಪಟ್ಟಿದೆ ಮತ್ತು ಬಡ್ಡಿದರ ಯಥಾಸ್ಥಿತಿ ಮುಂದುವರಿಯಬೇಕು ಎಂದು ಸರ್ವಾನುಮತದಿಂದ ಅಭಿಪ್ರಾಯಪಟ್ಟಿದೆ ಎಂದು ದಾಸ್ ಹೇಳಿದ್ದಾರೆ.

ಬಡ್ಡಿದರ ಯಥಾಸ್ಥಿತಿ ಮುಂದುವರಿಯುವ ಹೇಳಿಕೆ ಹೊರಬಿದ್ದಂತೆಯೇ, ಷೇರುಪೇಟೆಯಲ್ಲಿ ಚೇತರಿಕೆ ದಾಖಲಾಯಿತು. ಎನ್‌ಎಸ್‌ಇ ನಿಫ್ಟಿ 50 ಸೂಚ್ಯಂಕ 0.76% ಪ್ರಗತಿ ದಾಖಲಿಸಿ 14,794.40 ಅಂಕಕ್ಕೆ ತಲುಪಿದರೆ, ಬಿಎಸ್‌ಇ ಸೂಚ್ಯಂಕ 0.73% ಪ್ರಗತಿ ದಾಖಲಿಸಿ 49,554.71 ಅಂಕಕ್ಕೆ ತಲುಪಿದೆ.

ಕಳೆದ ಫೆಬ್ರವರಿಯಲ್ಲಿ ಇಂಧನ ದರದಲ್ಲಿ ಹೆಚ್ಚಳದಿಂದಾಗಿ ವಾರ್ಷಿಕ ಚಿಲ್ಲರೆ ಹಣದುಬ್ಬರ ದರ ಮೂರು ತಿಂಗಳಲ್ಲೇ ಅತ್ಯಧಿಕ ಪ್ರಮಾಣವಾದ 5.03%ಕ್ಕೆ ಹೆಚ್ಚಿತ್ತು. ಕೊರೋನ ಸೋಂಕಿನಿಂದ ತಳಮಟ್ಟಕ್ಕೆ ಕುಸಿದಿದ್ದ ಅರ್ಥವ್ಯವಸ್ಥೆಗೆ ಚೇತರಿಕೆ ನೀಡುವ ಉದ್ದೇಶದಿಂದ ಉತ್ಪಾದನಾ ವಲಯಕ್ಕೆ ಸಾಕಷ್ಟು ಪ್ರಮಾಣದ ಸಾಲ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಆರ್‌ಬಿಐ ಗವರ್ನರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X