Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಚೀನಾದಂತಹ ಸರ್ವಾಧಿಕಾರಿ ಹಾಗೂ...

"ಚೀನಾದಂತಹ ಸರ್ವಾಧಿಕಾರಿ ಹಾಗೂ ಫ್ಯಾಸಿಸ್ಟ್‌ ದೇಶ ನಿರ್ಮಿಸುವ ಉದ್ದೇಶದಿಂದ ಲಾಕ್‌ ಡೌನ್‌ ಹೇರಲಾಗುತ್ತಿದೆ"

ಅನಿಲ್‌ ಅಂಬಾನಿ ಪುತ್ರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ7 April 2021 7:23 PM IST
share
ಚೀನಾದಂತಹ ಸರ್ವಾಧಿಕಾರಿ ಹಾಗೂ ಫ್ಯಾಸಿಸ್ಟ್‌ ದೇಶ ನಿರ್ಮಿಸುವ ಉದ್ದೇಶದಿಂದ ಲಾಕ್‌ ಡೌನ್‌ ಹೇರಲಾಗುತ್ತಿದೆ

ಮುಂಬೈ: ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಲಾಕ್ ಡೌನ್ ಹೇರುತ್ತಿರುವ ಸರಕಾರಗಳ ವಿರುದ್ಧ ಉದ್ಯಮಿ ಅನಿಲ್ ಅಂಬಾನಿ ಅವರ ಪುತ್ರ ಅನ್ಮೋಲ್ ಅಂಬಾನಿ ಕಿಡಿಕಾರಿದ್ದಾರಲ್ಲದೆ ಈ ಲಾಕ್ ಡೌನ್‍ಗಳಿಗೂ ಸಾಂಕ್ರಾಮಿಕಕ್ಕೂ ಯಾವುದೇ ಸಂಬಂಧವಿಲ್ಲ, ವಾಸ್ತವಿಕವಾಗಿ ಚೀನಾದಂತಹ ಸರ್ವಾಧಿಕಾರಿ ಹಾಗೂ ಫ್ಯಾಸಿಸ್ಟ್ ದೇಶ ನಿರ್ಮಾಣವೇ ಇದರ ಹಿಂದಿನ ಉದ್ದೇಶ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಕುರಿತು ಅನ್ಮೋಲ್ ಸರಣಿ ಟ್ವೀಟ್ ಮಾಡಿದ್ದಾರೆ. "ಇದು ಆರೋಗ್ಯಕ್ಕೆ ಸಂಬಂಧಿಸಿದ್ದಲ್ಲ, ಇದು ನಮ್ಮ ಜೀವನದ ಪ್ರತಿಯೊಂದು ವಿಷಯದ ನಿಯಂತ್ರಣಕ್ಕೆ ಸಂಬಂಧಿಸಿದ್ದು. ನಮ್ಮಲ್ಲಿ ಹೆಚ್ಚಿನವರು ತಿಳಿದೋ ಅಥವಾ ತಿಳಿಯದೆಯೋ ದೊಡ್ಡ ಷಡ್ಯಂತ್ರದ ಬಲೆಗೆ ಬೀಳುತ್ತಿದ್ದೇವೆ ಎಂದು ನಾನಂದುಕೊಂಡಿದ್ದೇನೆ" ಎಂದು ಅನ್ಮೋಲ್ ಟ್ವೀಟ್ ಮಾಡಿದ್ದಾರೆ

"ಈ ಲಾಕ್‍ ಡೌನ್‍ಗಳು ನಮ್ಮ ಸಮಾಜ ಮತ್ತು ಆರ್ಥಿಕತೆಯನ್ನು ನಾಶಪಡಿಸುತ್ತವೆ. ಅವರು ಸಮಾಜದ  ಮತ್ತು ಆರ್ಥಿಕತೆಯ ಬೆನ್ನೆಲುಬು ನಾಶಪಡಿಸುತ್ತಿದ್ದಾರೆ" ಎಂದು ಬರೆದಿರುವ ಅನ್ಮೋಲ್, ರಾಜಕಾರಣಿಗಳು ಯಾವುದೇ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸದೆ ರ್ಯಾಲಿಗಳನ್ನು ನಡೆಸಬಹುದಾದರೆ ಹಾಗೂ ಕ್ರಿಕೆಟಿಗರಿಗೆ ಐಪಿಎಲ್ ಆಡಬಹುದಾದರೆ ಲಾಕ್ ಡೌನ್ ಹಿಂದಿನ ತರ್ಕವೇನು ಎಂದು ಪ್ರಶ್ನಿಸಿದ್ದಾರೆ. 

"ವೃತ್ತಿಪರ ಕಲಾವಿದರು ತಮ್ಮ ಚಿತ್ರಗಳ ಶೂಟಿಂಗ್ ಮುಂದುವರಿಸಬಹುದು, ವೃತ್ತಿಪರ ಕ್ರಿಕೆಟಿಗರು ತಡರಾತ್ರಿ ತನಕ ಕ್ರಿಕೆಟ್ ಆಡಬಹುದು, ವೃತ್ತಿಪರ ರಾಜಕಾರಣಿಗಳು ಜನಸಾಗರದೊಂದಿಗೆ ರ್ಯಾಲಿ ನಡೆಸಬಹುದು, ಆದರೆ ನಿಮ್ಮ ಉದ್ಯಮ ಅಥವಾ ಕೆಲಸ ಅಗತ್ಯವಲ್ಲ. ಇನ್ನೂ ನಿಮಗೆ ಅರ್ಥವಾಗುತ್ತಿಲ್ಲವೇ?" ಎಂದು ಅವರು ಪ್ರಶ್ನಿಸಿದ್ದಾರೆ.

pic.twitter.com/RRsxhZq8Dj

— Anmol A Ambani (@anmol_ambani) April 6, 2021

pic.twitter.com/xDbDwsOZ5j

— Anmol A Ambani (@anmol_ambani) April 6, 2021

Professional ‘actors’ can continue shooting their films. Professional ‘cricketers’ can play their sport late into the night. Professional ‘politicians’ can continue their rallies with masses of people. But YOUR business or work is not ESSENTIAL. Still don’t get it?

— Anmol A Ambani (@anmol_ambani) April 5, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X