Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸತತ ಎರಡನೇ ಶತಕ ಸಿಡಿಸಿದ ಫಾಖರ್ ಝಮಾನ್

ಸತತ ಎರಡನೇ ಶತಕ ಸಿಡಿಸಿದ ಫಾಖರ್ ಝಮಾನ್

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ

ವಾರ್ತಾಭಾರತಿವಾರ್ತಾಭಾರತಿ7 April 2021 7:39 PM IST
share
ಸತತ ಎರಡನೇ ಶತಕ ಸಿಡಿಸಿದ ಫಾಖರ್ ಝಮಾನ್

ಸೆಂಚೂರಿಯನ್(ದ.ಆಫ್ರಿಕಾ): ಸತತ ಎರಡನೇ ಶತಕ ಸಿಡಿಸಿದ ಫಾಖರ್  ಝಮಾನ್ ಹಾಗೂ ನಾಯಕ ಬಾಬರ್ ಆಝಂ ಗಳಿಸಿದ 94 ರನ್ ನೆರವಿನಿಂದ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನಿರ್ಣಾಯಕ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 7 ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿದೆ.

ಫಾಖರ್  ಝಮಾನ್ ಮತ್ತೊಮ್ಮೆ ಬಿರುಸಿನ ಬ್ಯಾಟಿಂಗ್ ಮಾಡಿದರು. 104 ಎಸೆತಗಳಲ್ಲಿ 101 ರನ್ ಗಳಿಸಿದರು. ಜೋಹಾನ್ಸ್ ಬರ್ಗ್ ನಲ್ಲಿ ದಕ್ಷಿಣ ಆಫ್ರಿಕಾ ಬೌಲರ್ ಗಳನ್ನು ಚೆಂಡಾಡಿದ್ದ ಝಮಾನ್ ಬುಧವಾರ ಕೂಡ ಅಬ್ಬರದ ಬ್ಯಾಟಿಂಗ್ ಮಾಡಿದ್ದರು.

ಫಾಖರ್ ಹಾಗೂ ಇಮಾಮ್ ವುಲ್ ಹಕ್(57) ಮೊದಲ ವಿಕೆಟ್ ಗೆ 112 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭ ಒದಗಿಸಿದರು.

ಫಾಖರ್  99 ಎಸೆತಗಳಲ್ಲಿ ಶತಕ ಪೂರೈಸಿದರು. ಜೋಹಾನ್ಸ್ ಬರ್ಗ್ ನಲ್ಲಿ 91 ಎಸೆತಗಳಲ್ಲಿ 100 ರನ್ ಗಳಿಸಿ ಮಿಂಚಿದ್ದರು.101 ರನ್ ಗಳಿಸಿ ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಗೆ ವಿಕೆಟ್ ಒಪ್ಪಿಸಿದ ಫಾಖರ್  ಅವರ 104 ಎಸೆತಗಳ ಇನಿಂಗ್ಸ್ ನಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್ ಗಳಿದ್ದವು.

94 ರನ್ ಗಳಿಸಿರುವ ಆಝಮ್ 82 ಎಸೆತಗಳಲ್ಲಿ 7 ಬೌಂಡರಿ, 3 ಸಿಕ್ಸರ್ ಸಿಡಿಸಿದರು.  ಇಮಾಮ್ ವುಲ್ ಹಕ್ (57 ರನ್,73 ಎಸೆತ, 3 ಬೌಂ.)ತಾಳ್ಮೆಯ ಅರ್ಧಶತಕ ಸಿಡಿಸಿದರು. ಆಫ್ರಿಕದ ಪರ ಕೇಶವ ಮಹಾರಾಜ್ (3-45) ಹಾಗೂ ಏಡೆನ್ ಮರ್ಕರಮ್ (2-48)ಐದು ವಿಕೆಟ್ ಗಳನ್ನು ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X