Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೀಡಿ ಪ್ರಕರಣ: ನೆಗೆಟಿವ್ ವರದಿಗೂ...

ಸೀಡಿ ಪ್ರಕರಣ: ನೆಗೆಟಿವ್ ವರದಿಗೂ ಮುನ್ನವೇ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ ?

ವಾರ್ತಾಭಾರತಿವಾರ್ತಾಭಾರತಿ7 April 2021 9:54 PM IST
share
ಸೀಡಿ ಪ್ರಕರಣ: ನೆಗೆಟಿವ್ ವರದಿಗೂ ಮುನ್ನವೇ ರಮೇಶ್ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ ?

ಬೆಳಗಾವಿ, ಎ.7: ಅಶ್ಲೀಲ ಸೀಡಿ ಪ್ರಕರಣ ಸಂಬಂಧ ಪ್ರಮುಖ ಆರೋಪ ಹೊತ್ತಿರುವ ರಮೇಶ್ ಜಾರಕಿಹೊಳಿ ಅವರು ಕೊರೋನ ಸೋಂಕಿನ ನೆಗೆಟಿವ್ ವರದಿ ಫಲಿತಾಂಶ ಮುನ್ನವೇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಬುಧವಾರ ಇಲ್ಲಿನ ಗೋಕಾಕಿನ ಸರಕಾರಿ ಆಸ್ಪತ್ರೆಯಿಂದ ರಮೇಶ್ ಜಾರಕಿಹೊಳಿ ಅವರು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಸ್ಥಳೀಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋವಿಡ್ ಜೊತೆಗೆ ರಮೇಶ್ ಜಾರಕಿಹೊಳಿ ದೇಹದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಹೆಚ್ಚಾಗಿತ್ತು. ಈ ಕಾರಣಕ್ಕೆ ಮೂರು ದಿನಗಳ ಹಿಂದೆ ಅವರು ಗೋಕಾಕಿನ ಸರಕಾರಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರ ದೇಹದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ಹೇಳಿ ರಮೇಶ್ ಜಾರಕಿಹೊಳಿ ಬಿಡುಗಡೆ ಆಗಿದ್ದಾರೆ ಎನ್ನಲಾಗಿದೆ.

ಆದರೆ, ಕೋವಿಡ್ ವರದಿ ನೆಗೆಟಿವ್ ಬಂದಿಲ್ಲ. ಆದರೂ ನಾನು ಮನೆಯಲ್ಲಿ ಹೋಮ್ ಕ್ವಾರಂಟೈನ್ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸುವುದಾಗಿ ಹೇಳಿ ಅವರು ಮನೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ರಮೇಶ್ ಜಾರಕಿಹೊಳಿ ಇನ್ನೂ 12 ದಿನ ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದು, ಕೊರೋನ ವರದಿ ನೆಗೆಟಿವ್ ಬಂದ ನಂತರ ಅವರು ಮತ್ತಷ್ಟು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಬೆಳಗಾವಿಗೆ ಸಿಟ್: ಅತ್ಯಾಚಾರ ಪ್ರಕರಣದ ವಿಚಾರಣೆಗೆ ಗೈರಾಗಿದ್ದ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಸಿಟ್ ತಂಡ ಗೋಕಾಕ್ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿಯ ವೈದ್ಯಾಧಿಕಾರಿಯಿಂದಲೂ ಮಾಹಿತಿ ಸಂಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X