Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದುವರಿದ ರೈತರ ಪ್ರತಿಭಟನೆ: ದಿಲ್ಲಿ...

ಮುಂದುವರಿದ ರೈತರ ಪ್ರತಿಭಟನೆ: ದಿಲ್ಲಿ ಗಡಿಯ ಪ್ರಮುಖ ಮಾರ್ಗಗಳು ಬಂದ್

ವಾರ್ತಾಭಾರತಿವಾರ್ತಾಭಾರತಿ7 April 2021 11:55 PM IST
share
ಮುಂದುವರಿದ ರೈತರ ಪ್ರತಿಭಟನೆ: ದಿಲ್ಲಿ ಗಡಿಯ ಪ್ರಮುಖ ಮಾರ್ಗಗಳು ಬಂದ್

ಹೊಸದಿಲ್ಲಿ, ಎ. 7: ಕೇಂದ್ರ ಸರಕಾರದ ಮೂರು ಕಾಯ್ದೆಗಳ ವಿರುದ್ಧ ತಮ್ಮ ಪ್ರತಿಭಟನೆ ಮುಂದುವರಿಸಿರುವ ರೈತರು ಬುಧವಾರ ದಿಲ್ಲಿ ಹಾಗೂ ಹರ್ಯಾಣ ನಡುವಿನ ಟಿಕ್ರಿ ಹಾಗೂ ಸಿಂಘು ಗಡಿ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿದ್ದಾರೆ.

 ದಿಲ್ಲಿ-ಉತ್ತರಪ್ರದೇಶ ಗಡಿಯೊಂದಿಗೆ ದಿಲ್ಲಿಯಿಂದ ಗಾಝಿಯಾಬಾದ್‌ಗೆ ಪ್ರಯಾಣಿಸುವವರಿಗೆ ಗಾಝಿಪುರ ಗಡಿಯ ಒಂದು ಸರಕು ಸಾಗಾಟ ರಸ್ತೆಯನ್ನು ಮುಕ್ತವಾಗಿರಿಸಲಾಗಿದೆ. ಆದರೆ, ರೈತರು ಹೆದ್ದಾರಿಯ ಇತರ ರಸ್ತೆಗಳ ತಡೆಯನ್ನು ಮುಂದುವರಿಸಿದ್ದಾರೆ.

ಆನಂದ್ ವಿಹಾರ್, ಡಿಎನ್‌ಡಿ, ಲೋನಿ ಡಿಎನ್‌ಡಿ ಹಾಗೂ ಅಪ್ಸರಾ ಗಡಿಗಳ ಮೂಲಕ ಹಾದು ಹೋಗುವ ದಾರಿಗಳನ್ನು ಬಳಸುವಂತೆ ಪ್ರಯಾಣಿಕರಿಗೆ ದಿಲ್ಲಿ ಪೊಲೀಸರು ಸಲಹೆ ನೀಡಿದ್ದಾರೆ. ಜನವರಿ ಅಂತ್ಯದವರೆಗೆ ಹಲವು ವಾರಗಳ ಕಾಲ ಬಂದ್ ಆಗಿದ್ದ ದಿಲ್ಲಿ-ನೋಯ್ಡಾ ಚಿಲ್ಲಾ ಗಡಿಯ ಎರಡೂ ಸರಕು ಸಾಗಾಟ ರಸ್ತೆಯನ್ನು ವಾಹನ ಚಾಲಕರಿಗೆ ಮುಕ್ತವಾಗಿ ಇರಿಸಲಾಗಿದೆ.

ಔಚಂದಿ, ಪ್ಯಾವು, ಮನಿಯಾರಿ, ಸಾಬೋಲಿ ಹಾಗೂ ಮಂಗೇಶ್ ಗಡಿಗಳ ಮೂಲಕ ಹಾದು ಹೋಗುವ ದಿಲ್ಲಿ ಹಾಗೂ ಹರ್ಯಾಣ ನಡುವಿನ ಇತರ ಕೆಲವು ಆಗಮನ ಹಾಗೂ ನಿರ್ಗಮನ ಸ್ಥಳ ಪೂರ್ಣ ಅಥವಾ ಭಾಗಶಃ ಮುಚ್ಚುಗಡೆ ಮುಂದುವರಿದಿದೆ.

ದಿಲ್ಲಿ ಹಾಗೂ ಹರ್ಯಾಣ ನಡುವೆ ಸಂಚರಿಸುವ ವಾಹನ ಚಾಲಕರು ಲಾಂಪುರ, ಸಫಿಯಾಬಾದ್, ಪಲ್ಲಾ ಹಾಗೂ ಸಿಂಘು ಸ್ಕೂಲ್ ಟೋಲ್ ಟ್ಯಾಕ್ಸ್ ಗಡಿಗಳ ಮೂಲಕ ಪರ್ಯಾಯ ಮಾರ್ಗಗಳು ಅಥವಾ ಗುರುಗ್ರಾಮ ಹಾಗೂ ಫರೀದಾಬ್ ಮೂಲಕ ಹಾದು ಹೋಗುವ ಇತರ ಮಾರ್ಗವನ್ನು ಬಳಸಬಹುದು ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.

ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಉತ್ತರಪ್ರದೇಶ ಹಾಗೂ ಹರ್ಯಾಣದ ದಿಲ್ಲಿ ಗಡಿಯಲ್ಲಿ ಕಳೆದ ವರ್ಷ ನವೆಂಬರ್‌ನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X