Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ತಂಡವನ್ನು ಮುನ್ನಡೆಸಲಿರುವ ಮೇರಿ...

ಭಾರತದ ತಂಡವನ್ನು ಮುನ್ನಡೆಸಲಿರುವ ಮೇರಿ ಕೋಮ್

ಏಶ್ಯನ್ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ8 April 2021 3:43 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಾರತದ ತಂಡವನ್ನು ಮುನ್ನಡೆಸಲಿರುವ ಮೇರಿ ಕೋಮ್

ಹೊಸದಿಲ್ಲಿ: ಮುಂದಿನ ಮೇ 21ರಿಂದ 31ರವರೆಗೆ ನಡೆಯಲಿರುವ ಏಶ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ (51 ಕೆ.ಜಿ.) ಭಾರತದ ಮಹಿಳಾ ಸವಾಲನ್ನು ಮುನ್ನಡೆಸಲಿದ್ದಾರೆ.

 ಮೇರಿ ಕೋಮ್ ಐದು ಬಾರಿ ಚಿನ್ನದ ಪದಕಗಳನ್ನು ಒಳಗೊಂಡಂತೆ ಆರು ಬಾರಿ ಏಶ್ಯ ಚಾಂಪಿಯನ್‌ಶಿಪ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಅವರು 2019ರ ಆವೃತ್ತಿಯಿಂದ ಹೊರಗುಳಿದಿದ್ದರು. ಇತ್ತೀಚೆಗೆ ಸ್ಪೇನ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ ಕಂಚಿನ ಪದಕವನ್ನು ಜಯಿಸಿದ್ದರು. ಇದು ವರ್ಷದ ಹಿಂದೆ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನಂತರ ಅವರ ಮೊದಲ ಸ್ಪರ್ಧಾತ್ಮಕ ಪ್ರವಾಸವಾಗಿದೆ.

ಏಶ್ಯನ್ ಚಾಂಪಿಯನ್‌ಶಿಪ್ ತಂಡದಲ್ಲಿ ಅವಕಾಶ ಪಡೆದಿರುವ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ (69 ಕೆ.ಜಿ.). ಅಸ್ಸಾಂನ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್‌ಒಲಿಂಪಿಕ್ಸ್‌ನಲ್ಲೂ ಅವಕಾಶ ಪಡೆದಿದ್ದಾರೆ.

 ಸಿಮ್ರಾಂಜಿತ್ ಕೌರ್ (60 ಕೆ.ಜಿ. ) ಮತ್ತು ಪೂಜಾ ರಾಣಿ (75 ಕೆ.ಜಿ.) ತಂಡದಲ್ಲಿರುವ ಟೋಕಿಯೊ ಅರ್ಹತೆ ಪಡೆದ ಇತರ ಬಾಕ್ಸರ್‌ಗಳು. ಬ್ಯಾಂಕಾಕ್‌ನಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಹಿಂದಿನ ಆವೃತ್ತಿಯಲ್ಲಿ ಕೌರ್ ಬೆಳ್ಳಿ ಪದಕ ಗೆದ್ದಿದ್ದರು.

 ರಾಣಿ ತನ್ನ ಖಾತೆಗೆ ಸತತ ಎರಡನೇ ಏಶ್ಯನ್ ಚಿನ್ನವನ್ನು ಸೇರಿಸುವ ಗುರಿಯನ್ನು ಹೊಂದಿದ್ದಾರೆ. 81 ಕೆ.ಜಿ. ವಿಭಾಗದಲ್ಲಿ ಅವರು 2019ರಲ್ಲಿ ಉನ್ನತ ಗೌರವಗಳನ್ನು ಗೆದ್ದರು. ಕಳೆದ ತಿಂಗಳು ಸ್ಪೇನ್‌ನಲ್ಲಿ ನಡೆದ ತನ್ನ ಮೊದಲ ಅಂತರ್‌ರಾಷ್ಟ್ರೀಯ ಸ್ಪರ್ಧಾತ್ಮಕ ಈವೆಂಟ್‌ನಲ್ಲಿ ಚಿನ್ನದ ಪದಕ ಗೆದ್ದ ಜಾಸ್ಮಿನ್ (57 ಕೆ.ಜಿ.) ಮತ್ತು 2019ರ ಏಶ್ಯನ್ ಕೂಟದಲ್ಲಿ ಕಂಚು ವಿಜೇತರಾಗಿದ್ದ ಅನುಭವಿ ಮನೀಷಾ ಮುಂಚೂಣಿಯಲ್ಲಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X