Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ಶನಿವಾರದಿಂದ ಕಠಿಣ ಕೋವಿಡ್...

ತಮಿಳುನಾಡು: ಶನಿವಾರದಿಂದ ಕಠಿಣ ಕೋವಿಡ್ ನಿರ್ಬಂಧಗಳು ಜಾರಿ

ಮದುವೆ, ಅಂತ್ಯಕ್ರಿಯೆಗಳಿಗೆ 100 ಜನರಿಗೆ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ8 April 2021 2:59 PM IST
share
ತಮಿಳುನಾಡು: ಶನಿವಾರದಿಂದ ಕಠಿಣ ಕೋವಿಡ್ ನಿರ್ಬಂಧಗಳು ಜಾರಿ

 ಚೆನ್ನೈ: ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರಕಾರ ಎಪ್ರಿಲ್ 10ರಿಂದ ಜಾರಿಯಾಗಲಿರುವ ಕಠಿಣ ನಿರ್ಬಂಧಗಳನ್ನು ಇಂದು ಘೋಷಿಸಿದೆ.

ಸರಕಾರದ ಹೊಸ ಮಾರ್ಗಸೂಚಿಯಂತೆ  ಶನಿವಾರದಿಂದ ರಾಜ್ಯದಲ್ಲಿ ಜಾರಿಯಾಗಲಿರುವ ನಿರ್ಬಂಧಗಳು ಹೀಗಿವೆ.

* ಎಲ್ಲಾ ಹಬ್ಬಗಳ ಸಾರ್ವಜನಿಕ ಆಚರಣೆ ಮತ್ತು ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿದೆ.

* ಕೊಯಂಬೀಡು ಮಾರ್ಕೆಟ್ ಕಾಂಪ್ಲೆಕ್ಸ್‍ನಲ್ಲಿ ರಿಟೇಲ್ ಹಣ್ಣು, ತರಕಾರಿ ಮಳಿಗೆಗಳು ಕಾರ್ಯಾಚರಿಸುವಂತಿಲ್ಲ.

* ಚೆನ್ನೈ ಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನಿಂತುಕೊಂಡು ಹೋಗಲು ಅನುಮತಿಯಿಲ್ಲ

* ಶಾಪಿಂಗ್ ಮಾಲ್‍ಗಳು, ಶೋರೂಂಗಳು, ಚಿನ್ನಾಭರಣ, ಜವಳಿ ಶೋರೂಂಗಳು, ರಿಕ್ರಿಯೇಷನ್ ಕ್ಲಬ್‍ಗಳು, ಮನರಂಜನಾ ಮತ್ತು ಅಮ್ಯೂಸ್ಮೆಂಟ್ ಪಾರ್ಕ್‍ಗಳು, ಸಿನೆಮಾ ಥಿಯೇಟರ್‍ಗಳು, ಮಲ್ಟಿಪ್ಲೆಕ್ಸ್ ಗಳು, ಹೋಟೆಲ್‍ಗಳು ತಮ್ಮ ಸಾಮರ್ಥ್ಯದ ಒಟ್ಟು ಶೇ50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಬಹುದು.

* ಮದುವೆ, ಅಂತ್ಯಕ್ರಿಯೆಗಳಿಗೆ 100 ಜನರಿಗೆ ಮಾತ್ರ ಅವಕಾಶ.

* ಪ್ರೇಕ್ಷಕರಿಲ್ಲದೆ ಕ್ರೀಡಾಂಗಣದಲ್ಲಿ ಪಂದ್ಯಾಟಗಳಿಗೆ ಅವಕಾಶ

*ಈಜುಕೊಳಗಳಲ್ಲಿ ಕೇವಲ ತರಬೇತಿಗೆ ಮಾತ್ರ ಅವಕಾಶ

* ಆರಾಧನಾಲಯಗಳು ಭಕ್ತರಿಗೆ ರಾತ್ರಿ 8 ಗಂಟೆ ತನಕ ತೆರೆದಿರಲಿದೆ ಆದರೆ ಯಾವುದೇ ಸಾರ್ವಜನಿಕ ಆಚರಣೆಗೆ ಅವಕಾಶವಿಲ್ಲ.

* ಟಿವಿ ಧಾರಾವಾಹಿಗಳು ಹಾಗೂ ಚಲನಚಿತ್ರ ಚಿತ್ರೀಕರಣಕ್ಕೆ ಅವಕಾಶ

* ಆಟೋರಿಕ್ಷಾಗಳಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು

* ಇತರ ರಾಜ್ಯಗಳಿಂದ ಆಗಮಿಸುವವರಿಗೆ ಇ-ಪಾಸ್ ವ್ಯವಸ್ಥೆ ಮುಂದುವರಿಯಲಿದೆ.

ಬುಧವಾರ ರಾಜ್ಯದಲ್ಲಿ 3986 ಪ್ರಕರಣಗಳು ವರದಿಯಾಗಿದ್ದರೆ ಚೆನ್ನೈ ನಗರವೊಂದರಲ್ಲಿಯೇ 1459 ಪ್ರಕರಣಗಳು ವರದಿಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X