Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಝಿಯಾಬಾದ್ ನ ಅನೇಕ ಆಸ್ಪತ್ರೆಗಳಲ್ಲೂ...

ಗಾಝಿಯಾಬಾದ್ ನ ಅನೇಕ ಆಸ್ಪತ್ರೆಗಳಲ್ಲೂ ಲಸಿಕೆಗಳ ಕೊರತೆ: ನೋ ಸ್ಟಾಕ್ ಬೋರ್ಡ್

ವಾರ್ತಾಭಾರತಿವಾರ್ತಾಭಾರತಿ8 April 2021 9:48 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗಾಝಿಯಾಬಾದ್ ನ ಅನೇಕ ಆಸ್ಪತ್ರೆಗಳಲ್ಲೂ ಲಸಿಕೆಗಳ ಕೊರತೆ: ನೋ ಸ್ಟಾಕ್ ಬೋರ್ಡ್

ಗಾಝಿಯಾಬಾದ್: ಕೋವಿಡ್-19 ವಿರುದ್ಧ ಲಸಿಕೆಗಳ ಕೊರತೆ ಇಲ್ಲ ಎಂದು ಕೇಂದ್ರ ಸರಕಾರ ಹೇಳುತ್ತಲೇ ಇದ್ದರೂ, ದಿಲ್ಲಿ ಸಮೀಪದ ಉತ್ತರಪ್ರದೇಶದ ಗಾಝಿಯಾಬಾದ್ ನ ಖಾಸಗಿ ಆಸ್ಪತ್ರೆಗಳು ಲಸಿಕೆಯ ಬಿಕ್ಕಟ್ಟನ್ನು ಎದುರಿಸುತ್ತಿವೆ. ಕೆಲವು ಆಸ್ಪತ್ರೆಗಳು ಸೋಮವಾರದಿಂದ ಲಸಿಕೆಗಳನ್ನು ನೀಡುತ್ತಿಲ್ಲ.

ಗಾಝಿಯಾಬಾದ್ ನ ಅನೇಕ ಆಸ್ಪತ್ರೆಗಳು ಮುಂದಿನ ಸ್ಟಾಕ್ ಯಾವಾಗ ಬರುತ್ತದೆ ಎಂಬ ಬಗ್ಗೆ ಸ್ಪಷ್ಟತೆಯನ್ನು ಹೊಂದಿಲ್ಲ. ಲಸಿಕೆ ಮುಗಿದಿದೆ ಎಂದು ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ನೋಟಿಸ್ ಗಳನ್ನು ಹಾಕಲಾಗಿದೆ.ಜನರು ಲಸಿಕೆ ಸ್ವೀಕರಿಸಲು ಬರುವಮೊದಲು ಕರೆ ಮಾಡಲು ಕೇಳಿಕೊಳ್ಳಲಾಗಿದೆ.

ಕೋವಿಡ್‍ನಿಂದ ಹೆಚ್ಚು ಬಾಧಿತವಾಗಿರುವ ಮಹಾರಾಷ್ಟ್ರ ರಾಜ್ಯದ ಹಲವು ಭಾಗಗಳಲ್ಲಿ ಲಸಿಕೆಗಳ ಕೊರತೆ ಎದುರಿಸುತ್ತಿರುವ ವರದಿ ಬರುತ್ತಿದೆ. ಕೆಲವು ಕಡೆಗಳನ್ನು ಲಸಿಕೆ ನೀಡುವುದನ್ನು ನಿಲ್ಲಿಸಲಾಗಿದೆ.
ನಾವು ಸೋಮವಾರದಿಂದ ಲಸಿಕೆ ದಾಸ್ತಾನು ಹೊಂದಿಲ್ಲ.

ಸಾಮಾನ್ಯವಾಗಿ 200ರ ಬದಲು ನಾವು ಸೋಮವಾರ 50 ಜನರಿಗೆ ಮಾತ್ರ ಲಸಿಕೆ ನೀಡಿದ್ದೆವು. ಈಗ ಲಸಿಕೆ ನೀಡಿಕೆ ನಿಲ್ಲಿಸಿದ್ದೇವೆ. ಮುಂದಿನ ಸ್ಟಾಕ್ ಯಾವಾಗ ಬರುತ್ತದೆ ಎಂದು ಯಾವುದೇ ಸ್ಪಷ್ಟತೆ ಇಲ್ಲ ಎಂದು ಲಿಫ್ ಆಸ್ಪತ್ರೆಯ ನಿರ್ದೇಶಕ ಡಾ.ಅಲೋಕ್ ಗುಪ್ತಾ ತಿಳಿಸಿದ್ದಾರೆ.

ನಾನು ಕಳೆದ 3-4 ದಿನಗಳಿಂದ ಲಸಿಕೆ ಪಡೆಯಲು ಲಸಿಕೆ ಕೇಂದ್ರಗಳತ್ತ ಓಡಾಡುತ್ತಿರುವೆ. ಎಲ್ಲಿಯೂ ಲಸಿಕೆಗಳಿಲ್ಲ. ನಮ್ಮ ಆರೋಗ್ಯವನ್ನು ಹಾಗೂ ಸುತ್ತಮುತ್ತಲಿನವರನ್ನೂ ರಕ್ಷಿಸಲು ನಾವು ಬಯಸುತ್ತೇವೆ. ಆದರೆ ಯಾವುದೆ ಲಸಿಕೆ ಲಭ್ಯವಿಲ್ಲ ಎಂದು ಉದ್ಯಮಿ ದೀಪಕ್ ಗುಪ್ತಾ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X