Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ಲೀಗ್‌ ಕಾರ್ಯಕರ್ತನ ಕೊಲೆ...

ಮುಸ್ಲಿಂ ಲೀಗ್‌ ಕಾರ್ಯಕರ್ತನ ಕೊಲೆ ಪ್ರಕರಣ: ಕಣ್ಣೂರಿನಲ್ಲಿ 10ಕ್ಕೂ ಹೆಚ್ಚು ಸಿಪಿಎಂ ಕಚೇರಿಗಳಿಗೆ ದಾಳಿ

ವಾರ್ತಾಭಾರತಿವಾರ್ತಾಭಾರತಿ8 April 2021 10:38 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಸ್ಲಿಂ ಲೀಗ್‌ ಕಾರ್ಯಕರ್ತನ ಕೊಲೆ ಪ್ರಕರಣ: ಕಣ್ಣೂರಿನಲ್ಲಿ 10ಕ್ಕೂ ಹೆಚ್ಚು ಸಿಪಿಎಂ ಕಚೇರಿಗಳಿಗೆ ದಾಳಿ

ಕಣ್ಣೂರು: ವಿಧಾನಸಭಾ ಚುನಾವಣೆಯ ಬಳಿಕ ಭುಗಿಲೆದ್ದ ಗಲಭೆಯಲ್ಲಿ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ ನ ಕಾರ್ಯಕರ್ತ ಮೃತಪಟ್ಟ ಬಳಿಕ ಕಣ್ಣೂರಿನಲ್ಲಿ ಎಡ ಪಕ್ಷಗಳಿಗೆ ಸೇರಿದ ೧೦ಕ್ಕೂ ಹೆಚ್ಚು ಕಚೇರಿಗಳನ್ನು ಧ್ವಂಸ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರತಿಭಟನೆ ನಿಯಂತ್ರಣಕ್ಕೆ ಬರದ ಕಾರಣ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ ಎಂದು pti ವರದಿ ಮಾಡಿದೆ.

ಯುಡಿಎಫ್‌ ನ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮುಸ್ಲಿಂ ಲೀಗ್‌ ಕಾರ್ಯಕರ್ತ ಮನ್ಸೂರ್‌ ಹಾಗೂ ಆತನ ಸಹೋದರನ ಮೇಲೆ ಸಿಪಿಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆಂದು ಮುಸ್ಲಿಂ ಲೀಗ್‌ ಆರೋಪಿಸಿತ್ತು. ಅವರಿಬ್ಬರ ಮೇಲೆ ಬಾಂಬ್‌ ಕೂಡಾ ಎಸೆದಿದ್ದಾರೆಂದು ಆರೋಪ ವ್ಯಕ್ತಪಡಿಸಿತ್ತು. ಆದರೆ ಈ ಆರೋಪಗಳನ್ನು ಕಮ್ಯೂನಿಸ್ಟ್‌ ಪಕ್ಷ ನಿರಾಕರಿಸಿತ್ತು.

ಬುಧವಾರದಂದು ಮನ್ಸೂರ್‌ ಅಂತ್ಯಕ್ರಿಯೆಯ ಬಳಿಕ ಮುಸ್ಲಿಂ ಲೀಗ್‌ ನ ಕೆಲ ಕಾರ್ಯಕರ್ತರು ಸಿಪಿಎಂ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಮೂರು ಪೊಲೀಸರು ಗಾಯಗೊಂಡು ಪೊಲೀಸ್‌ ಬಸ್‌ ಒಂದಕ್ಕೆ ಹಾನಿಯಾಗಿತ್ತು. ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವವರ ಮೇಲೂ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾಗಿ ಪಿಟಿಐ ತಿಳಿಸಿದೆ.

ಕಣ್ಣೂರು ಸಮೀಪದ ಚೊಕ್ಲಿ, ಆಚಿಮುಕ್ಕ್‌, ಕೀಳ್ಮಡಂ, ಕೊಲವೆಲ್ಲೂರು ಸೇರಿದಂತೆ ಹಲವು ಕಡೆಗಳಲ್ಲಿ ಸಿಪಿಎಂ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

കണ്ണൂരിലെ പാനൂരിൽ സിപിഎം ക്രിമിനലുകൾ വെട്ടിക്കൊന്ന യൂത്ത്‌ലീഗ് പ്രവർത്തകൻ പുല്ലൂക്കര പാറാൽ മൻസൂറിന് കണ്ണീരോടെ വിട.https://t.co/4dyDaEZcwO#CPMTerror pic.twitter.com/iYtAuRCXyW

— Indian Union Muslim League - Kerala State (@iumlkeralastate) April 7, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X