Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಮಲಬಾರ್ ಗೋಲ್ಡ್ ಆ್ಯಂಡ್...

ಮಂಗಳೂರು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ8 April 2021 4:45 PM IST
share
ಮಂಗಳೂರು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಉದ್ಘಾಟನೆ

ಮಂಗಳೂರು, ಎ.8: ನಗರದ ಫಳ್ನೀರ್ ಕರುಣಾ ಪ್ರೈಡ್ ಕಟ್ಟಡಕ್ಕೆ ಸ್ಥಳಾಂತರಗೊಂಡ ವಿಸ್ತೃತ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಯನ್ನು ಮಲಬಾರ್ ಸಮೂಹ ಸಂಸ್ಥೆಯ ಅಧ್ಯಕ್ಷ ಎಂ.ಪಿ. ಅಹ್ಮದ್ ವರ್ಚುವಲ್ ವೇದಿಕೆಯ ಮೂಲಕ ಗುರುವಾರ ಉದ್ಘಾಟಿಸಿದರು.

ಅವರು ಸಮಾರಂಭವನ್ನುದ್ದೇಶಿಸಿ ವರ್ಚುವಲ್ ವೇದಿಕೆಯ ಮೂಲಕ ಮಾತನಾಡುತ್ತಾ, 2006ರಲ್ಲಿ ನಗರದ ಫಳ್ನೀರ್ನಲ್ಲಿ ಆರಂಭಗೊಂಡ ಮಲಬಾರ್ ಚಿನ್ನ ಮತ್ತು ವಜ್ರಾಭರಣ ಮಳಿಗೆ ಕರ್ನಾಟಕ ರಾಜ್ಯದ ಪ್ರಮುಖ ಆಭರಣ ಮಳಿಗೆಯಾಗಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಮಲಬಾರ್ ಸಂಸ್ಥೆ ಇನ್ನಷ್ಟು ವಿಸ್ತಾರವಾದ ಮಳಿಗೆಯ ಮೂಲಕ ಗ್ರಾಹಕರಿಗೆ ಸೇವೆ ನೀಡಲು ಸಂತಸ ಪಡುತ್ತದೆ. ಸಂಪೂರ್ಣ ಪಾರದರ್ಶಕತೆ ಯೊಂದಿಗೆ ಜೀವನ ಪರ್ಯಂತ ಉಚಿತ ಮೇಯಿಂಟೆನೆನ್ಸ್, ಚಿನ್ನ ವಿನಿಮಯದಲ್ಲಿ ಶೂನ್ಯ ಕಡಿತ, ಶೇ 100 ಬಿಐಎಸ್ ಹಾಲ್ ಮಾರ್ಕ್ ಹೊಂದಿರುವ ಶುದ್ಧ ಚಿನ್ನ, ಪರೀಕ್ಷಿಸಲಾಗಿರುವ ಮತ್ತು ಪ್ರಮಾಣೀಕೃತ ವಜ್ರಾಭರಣಗಳು, ಬೈ ಬ್ಯಾಕ್ ಗ್ಯಾರಂಟಿ, ಸಂಸ್ಥೆಯ ಆಭರಣವು ಪೂರಕ ವಿಮಾ ಸೌಲಭ್ಯ ವನ್ನು ಒಳಗೊಂಡಿರುವುದು ಮಲಬಾರ್ ಆಭರಣ ಸಂಸ್ಥೆಯ ವಿಶೇಷತೆಯಾಗಿದೆ.

ಗ್ರಾಹಕರ ಜೊತೆ ಪಾರದರ್ಶಕ ವ್ಯವಹಾರ, ಗುಣಮಟ್ಟದ ಸೇವೆಯೊಂದಿಗೆ ಸುಸ್ಥಿರ ಮೌಲಯುತ ಉತ್ಪನ್ನಗಳನ್ನು ನೀಡುವುದರೊಂದಿಗೆ ಪಾರದರ್ಶಕ ವ್ಯವಹಾರಗಳನ್ನು ಸಂಸ್ಥೆ ನಡೆಸುತ್ತಾ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಐ.ಟಿ, ಆರೋಗ್ಯ, ಶಿಕ್ಷಣ ಕ್ಷೇತ್ರದ ಕೇಂದ್ರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಮಲಬಾರ್ ಸಂಸ್ಥೆಗೆ ಗ್ರಾಹಕರಿಂದ ಉತ್ತಮ ಸಹಕಾರ ದೊರೆತಿದೆ. ಸಂಸ್ಥೆ ತನ್ನ ಸಾಮಾಜಿಕ ಹೊಣೆಗಾರಿಕೆಯ ನೆಲೆಯಲ್ಲಿ ಪ್ರತಿವರ್ಷ ಸಿಎಸ್ಆರ್ ನಿಧಿಯಿಂದ ಆರೋಗ್ಯ, ವಸತಿ ಹಾಗೂ ಶಿಕ್ಷಣಕ್ಕಾಗಿ ಗ್ರಾಹಕರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿದೆ. ಮಲಬಾರ್ ಸಮೂಹ ಸಂಸ್ಥೆ ಗ್ರಾಹಕರಿಗೆ ಗರಿಷ್ಠ ತಂತ್ರಜ್ಞಾನದ ಬಳಕೆಯೊಂದಿಗೆ ಗುಣಮಟ್ಟದ ಸೇವೆ ನೀಡುತ್ತಿದೆ. ಇದೀಗ ಮಂಗಳೂರಿನಲ್ಲಿ ವಿಸ್ತೃತ ಮಳಿಗೆಯ ಮೂಲಕ ಗರಿಷ್ಠ ಆಭರಣಗಳ ವೈವಿಧ್ಯತೆಯೊಂದಿಗೆ ಗ್ರಾಹಕರಿಗೆ ಸೌಲಭ್ಯ ನೀಡಲು ಸಂಸ್ಥೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.

ನಗರದಲ್ಲಿ ಅತ್ಯುತ್ತಮ ಚಿನ್ನ, ವಜ್ರಾಭರಣ ಸಂಗ್ರಹ ಹಾಗೂ ವಿಶೇಷ ಸೌಲಭ್ಯಗಳೊಂದಿಗೆ 2006ರಲ್ಲಿ ಆರಂಭಗೊಂಡ ಮಲಬಾರ್ ಆಭರಣ ಮಳಿಗೆ ಇದೀಗ ಸ್ಥಳಾಂತರಗೊಂಡು 12,012 ಚದರ ಅಡಿ ವಿಸ್ತೀರ್ಣದ ಎರಡು ಮಹಡಿಯ ಕಟ್ಟಡದಲ್ಲಿ ನಗರದ ಫಳ್ನೀರ್ ನಲ್ಲಿ ಗ್ರಾಹಕರ ಸೇವೆಗೆ ಪುನಾರಂಭಗೊಂಡಿದೆ ಎಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ವ್ಯವಸ್ಥಾಪಕ ನಿರ್ದೇಶಕ ಅಶ್ರಫ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಉಪಾಧ್ಯಕ್ಷ ಅಬ್ದುಲ್ ಸಲಾಂ ಶುಭ ಹಾರೈಸಿದರು. ಮಹಾರಾಷ್ಟ್ರ ವಿಭಾಗದ ಮುಖ್ಯಸ್ಥ ಝುಬೈರ್, ಕರ್ನಾಟಕ ವಿಭಾಗದ ಮುಖ್ಯಸ್ಥ ಫಿಲಸರ್ ಬಾಬು, ಕಟ್ಟಡದ ಮಾಲಕ  ಕರುಣಾಕರನ್ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಂಗಳೂರು ಮಳೆಗೆಯ ವ್ಯವಸ್ಥಾಪಕರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

ಪ್ರಥಮ ಗ್ರಾಹಕರಾದ ಲವೀಟಾ ಫೆರ್ನಾಂಡೀಸ್, ಯತಿಕಾ, ಪ್ರಥ್ವಿ, ಆಶಿಕಾ ಶೆಟ್ಟಿ ಅವರನ್ನು ಗುರುತಿಸಲಾಯಿತು. ಗ್ರಾಹಕರಾದ ಲವಿಟಾ, ಆಶಿಕಾ ಶೆಟ್ಟಿ, ಅಕ್ಷಯ ರೈ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ,  ಶುಭ ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X