Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ದೌರ್ಜನ್ಯ ಸಂತ್ರಸ್ತೆ,...

ಲೈಂಗಿಕ ದೌರ್ಜನ್ಯ ಸಂತ್ರಸ್ತೆ, ಸಾಕ್ಷಿಗಳಿಗೆ ಪೊಲೀಸ್ ರಕ್ಷಣೆಯೊದಗಿಸಲು ಬಾಂಬೆ ಹೈಕೋರ್ಟ್ ಸೂಚನೆ

"ಉತ್ತರಪ್ರದೇಶದಲ್ಲಿ ಸಾಕ್ಷಿಗಳು, ಸಂತ್ರಸ್ತೆಯರು ಕೊಲೆಯಾಗುವಂತೆ ಇಲ್ಲೂ ಆಗುವುದು ಬೇಡ"

ವಾರ್ತಾಭಾರತಿವಾರ್ತಾಭಾರತಿ8 April 2021 4:55 PM IST
share
ಲೈಂಗಿಕ ದೌರ್ಜನ್ಯ ಸಂತ್ರಸ್ತೆ, ಸಾಕ್ಷಿಗಳಿಗೆ ಪೊಲೀಸ್ ರಕ್ಷಣೆಯೊದಗಿಸಲು ಬಾಂಬೆ ಹೈಕೋರ್ಟ್ ಸೂಚನೆ

ಮುಂಬೈ: ಉತ್ತರ ಪ್ರದೇಶದ ಕೆಲವೊಂದು ಘಟನಾವಳಿಗಳಲ್ಲಿ ಲೈಂಗಿಕ ಹಲ್ಲೆ ಪ್ರಕರಣಗಳ ಸಂತ್ರಸ್ತರ ಹಾಗೂ ಸಾಕ್ಷಿಗಳ  ಜೀವಕ್ಕೆ ಉಂಟಾದ ಅಪಾಯದ ಕುರಿತು ಕಳವಳ ವ್ಯಕ್ತಪಡಿಸಿದ ಬಾಂಬೆ ಹೈಕೋರ್ಟ್ ಇದೇ  ಪರಿಸ್ಥಿತಿ ಮಹಾರಾಷ್ಟ್ರದಲ್ಲಿ ಪುನರಾವರ್ತಿಸುವುದು ತನಗೆ ಬೇಕಿಲ್ಲ ಎಂದು ಹೇಳಿ ರಕ್ಷಣೆ ಕೋರಿ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರಿಗೆ ಉಚಿತವಾಗಿ ರಕ್ಷಣೆಯೊದಗಿಸುವಂತೆ ಮೀರಾ-ಭಾಯಂದರ್ ಠಾಣೆಯ ಡಿಸಿಪಿಗೆ ಸೂಚಿಸಿದೆ.

ಸಂತ್ರಸ್ತೆ ಸಲ್ಲಿಸಿದ ಅಪೀಲನ್ನು ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಹಾಗೂ ಮನೀಶ್ ಪಿತಾಲೆ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಈ ಸಂದರ್ಭ  ಸಂತ್ರಸ್ತೆ ಪರ ವಕೀಲೆ ತೃಪ್ತಿ ಭರಡಿ ಅವರು ನ್ಯಾಯಾಲಯಕ್ಕೆ ಪ್ರಕರಣದ ಕುರಿತು ಮಾಹಿತಿ ನೀಡಿದರಲ್ಲದೆ ತಮ್ಮ ಕಕ್ಷಿಗಾರರಾದ ಮಹಿಳೆ ರಾಜಸ್ಥಾನದವರಾಗಿದ್ದು  2011ರಲ್ಲಿ ಆಕೆಯ ಹೆತ್ತವರು ಆಕೆಯನ್ನು ಬಲವಂತದಿಂದ ಮುಂಬೈಯ ಡ್ಯಾನ್ಸ್ ಬಾರ್‍ನಲ್ಲಿ  ಆಕೆ 17 ವರ್ಷದವಳಿರುವಾಗ ಕೆಲಸ ಮಾಡುವಂತೆ ಮಾಡಿದ್ದರು. ನಂತರ  ಆಕೆಯ ಮೂವರು ಸೋದರಿಯರು ಹಾಗೂ ನಾಲ್ಕು ಅಪ್ರಾಪ್ತರನ್ನು ವೇಶ್ಯಾವಾಟಿಕೆಗೆ ತಳ್ಳಲಾಗಿತ್ತು ಹಾಗೂ ಅವರನ್ನು ಏಜಂಟನೊಬ್ಬ 2012 ಹಾಗೂ 2014ರ ನಡುವೆ ಮೂರು ಬಾರಿ ದುಬೈಗೆ ಕಳುಹಿಸಿದ್ದ. ಸಂತ್ರಸ್ತೆಗೆ ಮಾರ್ಚ್ 2020ರಲ್ಲಿ ತಾನು ಗರ್ಭಿಣಿ ಎಂದು ತಿಳಿದ ನಂತರವೂ  ಆಕೆ ವೇಶ್ಯಾವಾಟಿಕೆ ಮುಂದುವರಿಸದೇ ಇದ್ದರೆ ಆಕೆಯನ್ನು ಕೊಲೆಗೈಯ್ಯಯವುದಾಗಿ ಆಕೆಯ ತಂದೆ ಬೆದರಿಸಿದ್ದರು ಎಂದು ತಿಳಿದು ಬಂದಿದೆ.

ಮುಂದೆ ಆಗಸ್ಟ್ 2020ರಲ್ಲಿ ಮಗುವಿಗೆ ಜನ್ಮ ನೀಡಿದ ಆಕೆ ತಂದೆಯ ಬೆದರಿಕೆ ಹಿನ್ನೆಲೆಯಲ್ಲಿ  ಸ್ನೇಹಿತೆಯೊಬ್ಬರ ಜತೆ ನೆಲೆಸಿದ್ದರು ಎಂದು ವಿವರಿಸಿದ್ದಾರೆ. ಆದರೆ ಆಕೆಯ ತಂದೆ ಆಕೆ ಇರುವೆಡೆ ಇಬ್ಬರನ್ನು ಕಳುಹಿಸಿ ಮತ್ತೆ ಆಕೆಗೆ ವೇಶ್ಯಾವಾಟಿಕೆ ನಡೆಸುವಂತೆ ಬಲವಂತ ಪಡಿಸಿ ಆಕೆಯ ಸ್ನೇಹಿತೆಗೂ ಬೆದರಿಕೆಯೊಡ್ಡಿದ ನಂತರ ಆಕೆ ಭಾಯಂದರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಇದ್ದ ನಂತರ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X