Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಮೊದಲು ಕಷ್ಟದ ಪ್ರಶ್ನೆಗಳನ್ನು...

'ಮೊದಲು ಕಷ್ಟದ ಪ್ರಶ್ನೆಗಳನ್ನು ಉತ್ತರಿಸಿʼ ಎಂಬ ಪ್ರಧಾನಿ ಮೋದಿಯ ಸಲಹೆಯ ಟ್ವೀಟ್‌ ಡಿಲೀಟ್‌ ಮಾಡಿದ ಪಿಐಬಿ

ಸಾಮಾಜಿಕ ತಾಣಗಳಲ್ಲಿ ಅಪಹಾಸ್ಯಕ್ಕೊಳಗಾದ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ8 April 2021 10:56 PM IST
share
ಮೊದಲು ಕಷ್ಟದ ಪ್ರಶ್ನೆಗಳನ್ನು ಉತ್ತರಿಸಿʼ ಎಂಬ ಪ್ರಧಾನಿ ಮೋದಿಯ ಸಲಹೆಯ ಟ್ವೀಟ್‌ ಡಿಲೀಟ್‌ ಮಾಡಿದ ಪಿಐಬಿ

ಹೊಸದಿಲ್ಲಿ: ಶಾಲಾ ಪರೀಕ್ಷೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಅಪಹಾಸ್ಯ ಮಾಡಿದ ಕಾರಣಕ್ಕೆ ಕೇಂದ್ರ ಸರಕಾರದ ಮುಖವಾಣಿಯಾದ ಪ್ರೆಸ್‌ ಇನ್ಫೋರ್ಮೇಶನ್ ಬ್ಯೂರೋ ಹಾಗೂ ಕೆಲವು ಮಾಧ್ಯಮಗಳು ಪ್ರಧಾನಿ ಮೋದಿ ಹೇಳಿಕೆ ಇರುವ  ಟ್ವೀಟ್ ಅನ್ನು ಅಳಿಸಿ ಹಾಕಿವೆ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ.

ಬುಧವಾರ ನಡೆದ“ಪರೀಕ್ಷಾ ಪೆ ಚರ್ಚಾ” ಕಾರ್ಯಕ್ರಮದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ವರ್ಚುವಲ್ ಸಂವಾದದಲ್ಲಿ, ಪರೀಕ್ಷೆಗಳಲ್ಲಿ ಮೊದಲಿಗೆ ಸುಲಭವಾದ ಪ್ರಶ್ನೆಗಳಿಗೆ ಬದಲಾಗಿ ಕಠಿಣ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸುವಂತೆ ಮೋದಿ ಸಲಹೆ ನೀಡಿದ್ದರು.

ವಿದ್ಯಾರ್ಥಿಗಳು ಯಾವಾಗಲೂ ಆರಂಭದಲ್ಲಿ ಕಠಿಣ ವಿಷಯವನ್ನು ಪ್ರಯತ್ನಿಸಬೇಕು ಹಾಗೂ ಅದಕ್ಕೆ ಹೆಚ್ಚಿನ ಸಮಯವನ್ನು ವಿನಿಯೋಗಿಸಬೇಕು ಎಂದು ಪ್ರಧಾನಿ ಹೇಳಿದ್ದರು. 

"ಕಠಿಣವಾದ ಪ್ರಶ್ನೆಗಳನ್ನು ಮೊದಲು ಪ್ರಯತ್ನಿಸಲು ನಾನು ಸಲಹೆ ನೀಡುತ್ತೇನೆ ಏಕೆಂದರೆ ನಿಮ್ಮ ಮನಸ್ಸು ತಾಜಾವಾಗಿರುತ್ತದೆ ಹಾಗೂ ಕಠಿಣ ಪ್ರಶ್ನೆಗಳನ್ನು ಪರಿಹರಿಸುವ ನಿಮ್ಮ ಸಾಮರ್ಥ್ಯವು ಹೆಚ್ಚು ಇರುತ್ತದೆ" ಎಂದು ಮೋದಿ ಹೇಳಿದ್ದರು.

ಆದರೆ ಮೋದಿ ಅವರ ಸಲಹೆಗಳನ್ನು ಟ್ವಿಟರ್ನಲ್ಲಿ ಅಪಹಾಸ್ಯ ಮಾಡಲಾಗಿದ್ದು, ಇದು ಸಾಂಪ್ರದಾಯಿಕ ಸಲಹೆಯಿಂದ ಭಿನ್ನವಾಗಿದೆ. ಅಲ್ಲಿ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಸುಲಭವಾದ ಪ್ರಶ್ನೆಗಳನ್ನು ಮೊದಲು ಪ್ರಯತ್ನಿಸಲು ಮತ್ತು ನಂತರ ಕಷ್ಟಕರವಾದ ಪ್ರಶ್ನೆಗಳಿಗೆ ಉತ್ತರಿಸುವಂತೆ ಹೇಳುತ್ತಾರೆ ಎಂದು ಟ್ವೀಟಿಸಿದ್ದಾರೆ.
‌
ಪ್ರಧಾನಿ ಮೋದಿಯ ಸಲಹೆಯ ಮೇರೆಗೆ ಪತ್ರಿಕಾ ಮಾಹಿತಿ ಬ್ಯೂರೋ, ಮನ್ ಕಿ ಬಾತ್ ಹ್ಯಾಂಡಲ್ ಮತ್ತು ಪ್ರಧಾನ ಮಂತ್ರಿಗಳ ಕಚೇರಿ ಟ್ವೀಟ್ಗಳನ್ನು ಅಳಿಸಿವೆ ಎಂದು ವರದಿಗಳು ತಿಳಿಸಿವೆ. ಆದಾಗ್ಯೂ, ಮೈಗೊವಿಂಡಿಯಾದಲ್ಲಿ ಅವರ ಟ್ವೀಟ್ ಇನ್ನೂ ಲಭ್ಯವಿದೆ.

A student should always try to attempt the difficult topic in the beginning and devote more time to it : PM @narendramodi at #PPC2021 #ExamWarriors

— MyGovIndia (@mygovindia) April 7, 2021

Tweets deleted. Damage control? https://t.co/xo61jIASD5 pic.twitter.com/QqEpW62YXP

— SamSays (@samjawed65) April 8, 2021

Anyone who's passed a real exam would suggest that the questions should be attempted chronologically. For the Qs that you are unable to answer, mark them on the question paper and leave them for the end. Answer everything you can and come back to address the unanswered ones. https://t.co/LPcIppSUdK

— Pratik Sinha (@free_thinker) April 8, 2021

A tale of deleted tweets.... #PPC2021 #ExamWarriors pic.twitter.com/P3SV0mUgaV

— SamSays (@samjawed65) April 8, 2021

Tweet deleted https://t.co/KiNKLNP87P pic.twitter.com/ujJWFOWcwv

— Mohammed Zubair (@zoo_bear) April 8, 2021

@narendramodi doesn’t know that most exams are of 3 hours duration & during those 3 hours, we first attempt all the easy questions & then go for the difficult ones. This is what I did for my school exams as well as my BDS exams & I always did well! I have all my certificates https://t.co/kxrWno8aDO

— Dr. Shama Mohamed (@drshamamohd) April 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X