Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನ್ ನಿರಾಶ್ರಿತರಿಗಾಗಿ 150...

ಫೆಲೆಸ್ತೀನ್ ನಿರಾಶ್ರಿತರಿಗಾಗಿ 150 ಮಿಲಿಯನ್ ಡಾಲರ್ ದೇಣಿಗೆ ಘೋಷಿಸಿದ ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ8 April 2021 10:58 PM IST
share
ಫೆಲೆಸ್ತೀನ್ ನಿರಾಶ್ರಿತರಿಗಾಗಿ 150 ಮಿಲಿಯನ್ ಡಾಲರ್ ದೇಣಿಗೆ ಘೋಷಿಸಿದ ಅಮೆರಿಕ

ವಾಶಿಂಗ್ಟನ್, ಎ. 8: ಫೆಲೆಸ್ತೀನ್ ನಿರಾಶ್ರಿತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ವಿಶ್ವಸಂಸ್ಥೆಯ ಪರಿಹಾರ ಮತ್ತು ಕೆಲಸ ಸಂಸ್ಥೆ (ಯುಎನ್‌ಆರ್‌ಡಬ್ಲುಎ)ಗೆ 150 ಮಿಲಿಯ ಡಾಲರ್ (ಸುಮಾರು 1,120 ಕೋಟಿ ರೂಪಾಯಿ) ದೇಣಿಗೆ ನೀಡುವುದಾಗಿ ಅಮೆರಿಕ ಬುಧವಾರ ಪ್ರಕಟಿಸಿದೆ.

ಈ ಸಂಸ್ಥೆಯು ಮಧ್ಯಪ್ರಾಚ್ಯದಾದ್ಯಂತ ಇರುವ ಫೆಲೆಸ್ತೀನ್ ನಿರಾಶ್ರಿತರಿಗೆ ಜೀವನಾಧಾರ ಮತ್ತು ಮಾನವೀಯ ನೆರವು ನೀಡುತ್ತಿದೆ. ಈ ಸಂಸ್ಥೆಯು 1949ರಲ್ಲಿ ಸ್ಥಾಪನೆಯಾದಂದಿನಿಂದ 2018ರವರೆಗೂ ಅಮೆರಿಕವು ಅದರ ದೊಡ್ಡ ದೇಣಿಗೆದಾರನಾಗಿತ್ತು.
ಆದರೆ, 2018ರಲ್ಲಿ ಫೆಲೆಸ್ತೀನ್ ಪ್ರಾಧಿಕಾರದೊಂದಿಗಿನ ತನ್ನ ಎಲ್ಲ ಸಂಬಂಧಗಳನ್ನು ಕಡಿದುಕೊಂಡ ಅಮೆರಿಕದ ಅಂದಿನ ಡೊನಾಲ್ಡ್ ಟ್ರಂಪ್ ಆಡಳಿತ, ಯುಎನ್‌ಆರ್‌ಡಬ್ಲುಎಗೆ ನೀಡಲಾಗುತ್ತಿದ್ದ ಬಹುತೇಕ ಎಲ್ಲ ನೆರವನ್ನು ಸ್ಥಗಿತಗೊಳಿಸಿತ್ತು.

ನಿರ್ದಿಷ್ಟ ಮಾನದಂಡಗಳ ಅಡಿಯಲ್ಲಿ ಇಸ್ರೇಲ್‌ನೊಂದಿಗೆ ಮಾತುಕತೆ ನಡೆಸುವಂತೆ ಫೆಲೆಸ್ತೀನೀಯರ ಮೇಲೆ ಒತ್ತಡ ಹಾಕುವುದಕ್ಕಾಗಿ ಟ್ರಂಪ್ ಆಡಳಿತ ಹೀಗೆ ಮಾಡಿತ್ತು ಎಂಬುದಾಗಿ ವಿಶ್ಲೇಷಿಸಲಾಗಿದೆ. ಆದರೆ, ಈ ಮಾನದಂಡಗಳ ಅಡಿಯಲ್ಲಿ ಮಾತುಕತೆ ನಡೆಸುವುದೆಂದರೆ ಫೆಲೆಸ್ತೀನೀಯರಿಗೆ ಸ್ವತಂತ್ರ ದೇಶವನ್ನು ನಿರಾಕರಿಸಿದಂತೆ ಎಂಬ ಭೀತಿಯನ್ನು ಫೆಲೆಸ್ತೀನ್ ನಾಯಕತ್ವ ಹೊಂದಿತ್ತು.

ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಯುಎನ್‌ಆರ್‌ಡಬ್ಲುಎದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈಗ ಜೋ ಬೈಡನ್ ನೇತೃತ್ವದ ಅಮೆರಿಕದ ಹೊಸ ಆಡಳಿತದ ದೇಣಿಗೆಯು ಯುಎನ್‌ಆರ್‌ಡಬ್ಲುಎಯಲ್ಲಿ ಹೊಸ ಚೈತನ್ಯಕ್ಕೆ ಕಾರಣವಾಗಿದೆ.
‘‘ಯುಎನ್‌ಆರ್‌ಡಬ್ಲುಎ ಐದು ಲಕ್ಷಕ್ಕೂ ಅಧಿಕ ಫೆಲೆಸ್ತೀನ್ ಬಾಲಕರು ಮತ್ತು ಬಾಲಕಿಯರಿಗೆ ಶಿಕ್ಷಣ ನೀಡುತ್ತಿದೆ. ಅದರ ಸೇವೆಗಳಿಗಾಗಿ ನೀಡಲಾಗುತ್ತಿರುವ ಬೆಂಬಲವನ್ನು ಪುನರಾರಂಭಿಸಲು ಅಮೆರಿಕ ಸಂತೋಷಪಡುತ್ತದೆ’’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X