Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ: ರಾತ್ರಿ ವೇಳೆ ಅಂಚೆ...

ಅಸ್ಸಾಂ: ರಾತ್ರಿ ವೇಳೆ ಅಂಚೆ ಮತಪತ್ರಗಳನ್ನು ಸಾಗಿಸುತ್ತಿದ್ದ ಇಬ್ಬರ ವಿರುದ್ಧ ತನಿಖೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ9 April 2021 6:16 PM IST
share
ಅಸ್ಸಾಂ: ರಾತ್ರಿ ವೇಳೆ ಅಂಚೆ ಮತಪತ್ರಗಳನ್ನು ಸಾಗಿಸುತ್ತಿದ್ದ ಇಬ್ಬರ ವಿರುದ್ಧ ತನಿಖೆಗೆ ಆದೇಶ

 ಗುವಾಹಟಿ,ಎ.1: ಚುನಾವಣಾ ಆಯೋಗದ ಗುರುತುಪತ್ರಗಳನ್ನು ಹೊಂದಿರುವ ಇಬ್ಬರು ಅಂಚೆಮತಪತ್ರಗಳೆಂದು ನಂಬಲಾದ ಕಾಗದಗಳ ಕಂತೆಗಳನ್ನು ಒಯ್ಯುತ್ತಿರುವ ವಿಡಿಯೋವೊಂದು ಆಸ್ಸಾಂನಲ್ಲಿ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ವಾಗಿದ್ದು, ಭಾರೀ ವೈರಲ್ ಆಗಿದೆ. ಸಿಲ್ಚಾರ್‌ನಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ತನಿಖೆಗೆ ಆದೇಶಿಸಿದೆ.

 ಅಸ್ಸಾಂನ ಬರಾಕ್ ಕಣಿವೆ ಪ್ರಾಂತದಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸ ಲಾಗಿದೆಯನ್ನಲಾಗಿದೆ. ಆ ವಿಡಿಯೋದಲ್ಲಿ ಸ್ಥಳೀಯರು ಇರುಳಿನ ಮರೆಯಲ್ಲಿ ಅಂಚೆಮತಪತ್ರಗಳ ಹಾಗೆ ಕಾಣುವ ಪತ್ರಗಳ ಕಂತೆಯನ್ನು ಹೊಂದಿರುವ ವ್ಯಕ್ತಿಯನ್ನು ಪ್ರಶ್ನಿಸುತ್ತಿರುವುದು ಕಂಡುಬಂದಿದೆ. ಈ ಘಟನೆಯು ಸಿಲ್ಚಾರ್‌ನ ಜಿಲ್ಲಾ ಕೇಂದ್ರವಾದ ಕಚಾರ್ ಪಟ್ಟಣದಲ್ಲಿ ನಡೆದಿದೆ.

 ಜಿಲ್ಲಾಡಳಿತವು ಘಟನೆಯನ್ನು ಗಂಭೀರವಾಗಿ ಗಮನಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆಯನ್ನು ಆರಂಭಿಸಿದೆ.

ಶಂಕಿತ ಅಂಚೆಮತಪತ್ರಗಳನ್ನು ಒಯ್ಯುತ್ತಿರುವ ವ್ಯಕ್ತಿಗಳನ್ನು ಅಡ್ಡಗಟ್ಟಿ, ಆತನನ್ನು ಪ್ರಶ್ನಿಸಿದರು. ಆದರೆ ಅವರು ಪ್ರಶ್ನೆಗಳಿಗೆ ಉತ್ತರಿಸದೆ, ಪರಾರಿಯಾಗಲು ಯತ್ನಿಸಿದರು. ಈ ಬಗ್ಗೆ ಸ್ಥಳೀಯರು ಪೊಲೀಸರು ಮಾಹಿತಿ ನೀಡಿದ್ದರು.

 ಶಂಕಿತ ಅಧಿಕಾರಿಗಳು ವಿಡಿಯೋದಲ್ಲಿ ತಮ್ಮ ನ್ನು ಬಿಶ್ವಜಿತ್ ದೇ ಪುರಕಾಯಸ್ಥ ಹಾಗೂ ದೀಪಕ್ ಗೋಸ್ವಾಮಿ ಎಂದು ಗುರುತಿಸಿಕೊಂಡಿದ್ದಾರೆ. ತಾವು ಮತದಾರನೊಬ್ಬನ ನಿವಾಸಕ್ಕೆ ಆಕಸ್ಮಿಕವಾಗಿ ಕಳುಹಿಸಲಾಗಿದ್ದ ಮತಪತ್ರವನ್ನು ಮರಳಿ ಪಡೆಯಲು ಹೋಗಿದ್ದಾಗಿ ಹೇಳಿಕೊಂಡಿದ್ದಾರೆ.

 ಸಿಲ್ಚಾರ್‌ನ ಮೌಲವಿ ರಸ್ತೆ ನಿವಾಸಿ ಸಬ್ಯಸಾಚಿ ದತ್ತಾ ಎಂಬವರ ನಿವಾಸಕ್ಕೆ ಆಕಸ್ಮಿಕವಾಗಿ ಮತಪತ್ರವೊಂದನ್ನು ಅಧಿಕಾರಿಗಳಕಳುಹಿಸಿದ್ದರು. ಆದರೆ ಎಪ್ರಿಲ್ 1ರಂದು ಆತ ಇತರ ಸಾಮಾನ್ಯ ನಾಗರಿಕರ ಹಾಗೆ ಮತಚಲಾಯಿಸಲು ಮತಗಟ್ಟೆಗೆ ತೆರಳಿದ್ದರು. ಈಗಾಗಲೇ ಈತ ಮತಚಲಾಯಿಸಿರುವುದರಿಂದ ತನಿಖೆಗೆ ನೀಡಲಾಗಿರುವ ಮತಪತ್ರವು ಉಪಯೋಗಕ್ಕೆ ಬರುವುದಿಲ್ಲ. ಹೀಗಾಗಿ ಅದನ್ನು ಮರಳಿ ಪಡೆಯಲು ನಾವು ಅಲ್ಲಿಗೆ ಆಗಮಿಸಿದ್ದೆವು ಎಂದು ಬಿಶ್ವಜಿತ್ ದೇವ್ ಪುರಕಾಯಸ್ಥ ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X