Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದ್ಯಚ್ಯುತ ಮ್ಯಾನ್ಮಾರ್ ರಾಯಭಾರಿಗೆ...

ಪದ್ಯಚ್ಯುತ ಮ್ಯಾನ್ಮಾರ್ ರಾಯಭಾರಿಗೆ ಆಶ್ರಯ ನೀಡಲು ಬ್ರಿಟನ್ ಮುಂದು

ವಾರ್ತಾಭಾರತಿವಾರ್ತಾಭಾರತಿ9 April 2021 6:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪದ್ಯಚ್ಯುತ ಮ್ಯಾನ್ಮಾರ್ ರಾಯಭಾರಿಗೆ ಆಶ್ರಯ ನೀಡಲು ಬ್ರಿಟನ್ ಮುಂದು

ಲಂಡನ್, ಎ. 9: ಮ್ಯಾನ್ಮಾರ್‌ನ ಬ್ರಿಟನ್ ರಾಯಭಾರಿ ಕ್ಯಾವ್ ಝ್ವಾರ್ ಮಿನ್‌ಗೆ ಆಶ್ರಯ ನೀಡಲು ಇಚ್ಛಿಸಿರುವುದಾಗಿ ಬ್ರಿಟನ್ ಹೇಳಿದೆ. ಮ್ಯಾನ್ಮಾರ್‌ನ ಸೇನಾಡಳಿತದ ಪರವಾಗಿರುವ ರಾಜತಾಂತ್ರಿಕರು ರಾಯಭಾರ ಕಚೇರಿಯಿಂದ ಅವರನ್ನು ಹೊರದಬ್ಬಿದ ಬಳಿಕ ಬ್ರಿಟನ್ ಈ ನಿರ್ಧಾರ ತೆಗೆದುಕೊಂಡಿದೆ.

ಸೇನಾಡಳಿತವು ರಾಯಭಾರಿ ಹುದ್ದೆಯಿಂದ ಕ್ಯಾವ್ ಝ್ವಾರ್ ಮಿನ್‌ರನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಮಿನ್‌ರನ್ನು ರಾಯಭಾರಿಯಾಗಿ ಪರಿಗಣಿಸಲು ತನಗೆ ಸಾಧ್ಯವಿಲ್ಲ ಎಂದು ಬ್ರಿಟನ್ ಹೇಳಿದ ಬಳಿಕ ಅವರು ಅತಂತ್ರರಾಗಿದ್ದರು.

   ಮ್ಯಾನ್ಮಾರ್‌ನ ಆಡಳಿತವನ್ನು ಸೇನೆ ಫೆಬ್ರವರಿ 1ರಂದು ವಶಪಡಿಸಿಕೊಂಡ ಬಳಿಕ, ಆ ದೇಶದ ಬ್ರಿಟನ್ ರಾಯಭಾರಿಯು ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದು ಮ್ಯಾನ್ಮಾರ್ ಸೇನೆಯ ಕೆಂಗಣ್ಣಿಗೆ ಕಾರಣವಾಗಿದ್ದು, ಬ್ರಿಟನ್ ರಾಯಭಾರಿಯನ್ನು ವಜಾಗೊಳಿಸಿತ್ತು.

ಮಾನ್ಯತೆ ರದ್ದಾದ ಬಳಿಕ, ಕ್ಯಾವ್ ಝ್ವಾರ್ ಮಿನ್ ಗುರುವಾರ ಬ್ರಿಟನ್ ವಿದೇಶ ಸಚಿವಾಲಯದಲ್ಲಿ ಏಶ್ಯ ವ್ಯವಹಾರಗಳ ಕಾರ್ಯದರ್ಶಿಯಾಗಿರುವ ನೈಜಲ್ ಆ್ಯಡಮ್ಸ್‌ರನ್ನು ಭೇಟಿಯಾದರು.

‘‘ಅವರ ಧೈರ್ಯ ಮತ್ತು ದೇಶಪ್ರೇಮಕ್ಕೆ ನಾನು ಗೌರವ ಸಲ್ಲಿಸುತ್ತೇನೆ. ಬ್ರಿಟನ್‌ನಲ್ಲಿ ಅವರ ಸುರಕ್ಷತೆಗೆ ನಾವು ಬೆಂಬಲ ನೀಡುತ್ತೇನೆ’’ ಎಂಬುದಾಗಿ ಸಭೆಯ ಬಳಿಕ ಆ್ಯಡಮ್ಸ್ ಟ್ವೀಟ್ ಮಾಡಿದ್ದಾರೆ.

ಮ್ಯಾನ್ಮಾರ್ ರಾಯಭಾರಿಯನ್ನು ಅವರ ಕಚೇರಿಯಿಂದ ಹೊರಹಾಕಿರುವ ಕೃತ್ಯವನ್ನು ತಾನು ಖಂಡಿಸಿರುವುದಾಗಿ ಬ್ರಿಟನ್ ಹೇಳಿದೆ. ಕಚೇರಿಯಿಂದ ಹೊರಬಿದ್ದ ಬಳಿಕ, ಕ್ಯಾವ್ ಝ್ವಾರ್ ಮಿನ್ ರಾಯಭಾರ ಕಚೇರಿಯ ಹೊರಗೆ ತನ್ನ ಕಾರಿನಲ್ಲೇ ಮಲಗಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X