Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಲಸಿಕೆ ವ್ಯರ್ಥ ಪ್ರಮಾಣ ಹೆಚ್ಚಳ:...

ಕೊರೋನ ಲಸಿಕೆ ವ್ಯರ್ಥ ಪ್ರಮಾಣ ಹೆಚ್ಚಳ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ10 April 2021 11:01 PM IST
share
ಕೊರೋನ ಲಸಿಕೆ ವ್ಯರ್ಥ ಪ್ರಮಾಣ ಹೆಚ್ಚಳ: ಕೇಂದ್ರ ಸರಕಾರ

ಹೊಸದಿಲ್ಲಿ, ಎ.10: ದೇಶದಲ್ಲಿ ಪ್ರತೀ ದಿನ ಸರಾಸರಿ 34,30,502 ಡೋಸ್ ಕೊರೋನ ಸೋಂಕಿನ ವಿರುದ್ಧದ ಲಸಿಕೆ ನೀಡಲಾಗುತ್ತಿದ್ದು ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ. ಆದರೆ ಲಸಿಕೆ ವ್ಯರ್ಥವಾಗುವ ಪ್ರಮಾಣವೂ ಹೆಚ್ಚಿರುವುದು ಕಳವಳದ ವಿಷಯವಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ.

 ಲಸಿಕೆಯ ಕೊರತೆಯಿದೆ ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರ ಸರಕಾರ 5 ಲಕ್ಷ ಡೋಸ್ ಲಸಿಕೆಯನ್ನು ವ್ಯರ್ಥಗೊಳಿಸಿದೆ ಎಂದು ಕೇಂದ್ರ ಸರಕಾರ ಹೇಳಿದೆ. ಅತ್ಯಂತ ಹೆಚ್ಚು ಲಸಿಕೆ ವ್ಯರ್ಥವಾಗಿರುವ ರಾಜ್ಯಗಳಲ್ಲಿ ತಮಿಳುನಾಡು(12.4%), ಹರ್ಯಾನ(10%) ಮತ್ತು ಬಿಹಾರ(8.1%) ಅಗ್ರ 3 ಸ್ಥಾನದಲ್ಲಿವೆ. ಪಂಜಾಬ್ (8%), ಆಂಧ್ರಪ್ರದೇಶ(7.3%), ಅಸ್ಸಾಂ(7.3%) ಮಣಿಪುರ(7.2%) ಮತ್ತು ದಿಲ್ಲಿ(7%) ಆ ಬಳಿಕದ ಸ್ಥಾನದಲ್ಲಿವೆ.

ಆದರೆ ಗೋವಾ, ಪಶ್ಚಿಮ ಬಂಗಾಳ, ಲಕ್ಷದ್ವೀಪ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಹಾಗೂ ಮಿಝೊರಾಂನಲ್ಲಿ ಲಸಿಕೆ ವ್ಯರ್ಥ ಪ್ರಮಾಣ ಶೂನ್ಯವಾಗಿದೆ. ಮಹಾರಾಷ್ಟ್ರಕ್ಕೆ ಪೂರೈಸಿರುವ ಒಟ್ಟು ಲಸಿಕೆಯಲ್ಲಿ 1.9% ಡೋಸ್ ಲಸಿಕೆ ವ್ಯರ್ಥವಾಗಿದೆ.ರಾಜ್ಯದಲ್ಲಿ 11,078,500 ಜನರಿಗೆ ಲಸಿಕೆ ನೀಡಲಾಗಿದೆ. ‘ಲಸಿಕೆ ವ್ಯರ್ಥವಾಗುತ್ತಿರುವುದು ಅತ್ಯಂತ ಕಳವಳದ ವಿಷಯವಾಗಿದೆ . ಇದನ್ನು ತಪ್ಪಿಸಲು ಸಣ್ಣ ಲಸಿಕಾ ಕೇಂದ್ರಗಳನ್ನು ಕ್ರೋಢೀಕರಿಸಿ ದೊಡ್ಡ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು. ಲಸಿಕೆಯನ್ನು ಯಾರು ಅಪೇಕ್ಷಿಸುತ್ತಾರೋ ಅವರಿಗೆ ನೀಡುವುದಲ್ಲ, ಯಾರಿಗೆ ಅಗತ್ಯವಿದೆಯೋ ಅವರಿಗೆ ನೀಡಬೇಕು. ಲಸಿಕೆ ವ್ಯರ್ಥವಾಗದಂತೆ ನೋಡಿಕೊಳ್ಳುವ ಹೊಣೆಯನ್ನು ರಾಜ್ಯ ಸರಕಾರ ಮತ್ತು ಸ್ಥಳೀಯ ಆಡಳಿತಕ್ಕೆ ವಹಿಸಬೇಕು’ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಡಾ ರಾಮ್‌ಸೇವಕ್ ಶರ್ಮ ಸಲಹೆ ನೀಡಿದ್ದಾರೆ.

 ಕೊರೋನ ಸೋಂಕಿನ ವಿರುದ್ಧದ ಲಸಿಕೆ ವ್ಯರ್ಥವಾಗದಂತೆ ನೋಡಿಕೊಳ್ಳಬೇಕಿದೆ. ಅದೃಷ್ಟವಶಾತ್ ನಮ್ಮ ದೇಶದಲ್ಲಿ ಲಸಿಕೆ ಉತ್ಪಾದನೆಯಾಗುತ್ತಿದೆ. ಆದರೆ ಇದರರ್ಥ ನಾವು ಲಸಿಕೆಯನ್ನು ವ್ಯರ್ಥಮಾಡಬಹುದು ಎಂದಲ್ಲ. ಲಸಿಕೆ ವ್ಯರ್ಥವಾಗದಂತೆ ಸ್ಥಳೀಯ ಆಡಳಿತ ಕ್ರಮ ಕೈಗೊಳ್ಳಬಹುದು. ಲಸಿಕೆ ಪಡೆಯಲು ಹೆಸರು ನೋಂದಾಯಿಸಿದವರು ನಿಗದಿತ ದಿನದಂದು ಲಸಿಕಾ ಕೇಂದ್ರಗಳಿಗೆ ತೆರಳದಿದ್ದರೆ ಲಸಿಕೆ ವ್ಯರ್ಥವಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ಶರ್ಮಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X