Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾ ಅಂಡರ್-17 ಮಹಿಳಾ ವಿಶ್ವ ಕಪ್...

ಫಿಫಾ ಅಂಡರ್-17 ಮಹಿಳಾ ವಿಶ್ವ ಕಪ್ ಟೂರ್ನಮೆಂಟ್ ನಿರ್ದೇಶಕಿ ರೋಮಾ ಖನ್ನಾ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ11 April 2021 10:46 AM IST
share

  ಹೊಸದಿಲ್ಲಿ : ಫಿಫಾ ಅಂಡರ್ -17 ಮಹಿಳಾ ವಿಶ್ವಕಪ್ ಮತ್ತು ಎಎಫ್‌ಸಿ ಮಹಿಳಾ ಏಶ್ಯನ್ ಟೂರ್ನಮೆಂಟ್‌ನ ನಿರ್ದೇಶಕಿಯಾಗಿದ್ದ ರೋಮಾ ಖನ್ನಾ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಖನ್ನಾ ರಾಜೀನಾಮೆ ನೀಡಿದ್ದಾರೆ.

2022ರಲ್ಲಿ ಭಾರತದಲ್ಲಿ ನಡೆಯಲಿರುವ 2019ರಲ್ಲಿ ಅಂಡರ್-17 ವಿಶ್ವಕಪ್‌ಗಾಗಿ ಬಿಡ್‌ನ್ನು ಖನ್ನಾ ಮುನ್ನಡೆಸಿದ್ದರು. ಬಳಿಕ ಭಾರತದ ಸ್ಥಳೀಯ ಆಯೋಜನಾ ಸಮಿತಿಯ ಟೂರ್ನಮೆಂಟ್ ನಿರ್ದೇಶಕರಾಗಿ ನೇಮಕಗೊಂಡರು.

    ಮುಂದಿನ ವರ್ಷದ ಜನವರಿಯಲ್ಲಿ ಭಾರತ ಆತಿಥ್ಯ ವಹಿಸಲಿರುವ ಎಎಫ್‌ಸಿ ಮಹಿಳಾ ಏಶ್ಯಾಕಪ್‌ಗೆ ಬಿಡ್ ಸಲ್ಲಿಸುವಲ್ಲಿ ಅವರು ಯಶಸ್ವಿಯಾಗಿದ್ದರು.

 ‘‘ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾನು ಎಐಎಫ್‌ಎಫ್ ಮತ್ತು ಫಿಫಾಗೆ ಧನ್ಯವಾದ ಹೇಳಲು ಬಯಸುತ್ತೇನೆ ’’ಎಂದು ಖನ್ನಾ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘‘ಭಾರತದಲ್ಲಿ ಪಂದ್ಯಾವಳಿಯನ್ನು ಮುನ್ನಡೆಸುವುದು ಹೆಮ್ಮೆ ಮತ್ತು ಗೌರವದ ವಿಚಾರವಾಗಿದೆ. ನಾನು ಸ್ಥಳೀಯ ಸಂಘಟನಾ ಸಮಿತಿಯು ಮಾಡಿದ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ’’ ಎಂದು ಹೆಳಿದ್ದಾರೆ. ‘‘ರೋಮಾ ಭಾರತದ ಫುಟ್ಬಾಲ್‌ನ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ. ರೋಮಾ ಈಗ ಹತ್ತು ವರ್ಷಗಳಿಂದ ಎಐಎಫ್‌ಎಫ್‌ನೊಂದಿಗೆ ಸಂಬಂಧ ಹೊಂದಿದ್ದು, ದೇಶದ ಫುಟ್ಬಾಲ್‌ನ ಬೆಳವಣಿಗೆಗೆ ಶ್ರಮಿಸಿದ್ದಾರೆ’’ ಎಂದು ಎಐಎಫ್‌ಎಫ್ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್‌ಅಭಿಪ್ರಾಯಪಟ್ಟಿದ್ದಾರೆ. ‘‘ನಾವು ದುಃಖಿತರಾಗಿದ್ದೇವೆ ಆದರೆ ಅವರ ವೈಯಕ್ತಿಕ ನಿರ್ಧಾರವನ್ನು ಪೂರ್ಣ ಹೃದಯದಿಂದ ಗೌರವಿಸುತ್ತೇವೆ ಮತ್ತು ಭವಿಷ್ಯಕ್ಕಾಗಿ ಅವರಿಗೆ ಶುಭ ಹಾರೈಸುತ್ತೇವೆ’’ ಎಂದು ದಾಸ ಹೇಳಿದ್ದಾರೆ. ಭಾರತವು ನವೆಂಬರ್ 2ರಿಂದ 21ರವರೆಗೆ 2020ರ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಿತ್ತು.ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಇದನ್ನು ರದ್ದುಗೊಳಿಸಲಾಯಿತು.2022ರಲ್ಲಿ ಮುಂದಿನ ಆವೃತ್ತಿಗೆ ಆತಿಥೇಯರಾಗಿ ಫಿಫಾ ಭಾರತವನ್ನು ಘೋಷಿಸಿತು. ಟೂರ್ನಮೆಂಟ್‌ಗೆ ಹೊಸ ನಿರ್ದೇಶಕರನ್ನು ನೇಮಿಸಲು ಎಐಎಫ್‌ಎಫ್ ಫಿಫಾದೊಂದಿಗೆ ಮಾತುಕತೆ ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X