Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಿತಿ ಗೌರೀಶ್ ಕಾಯ್ಕಿಣಿಯ ಸಮಗ್ರ ಬರಹ...

ಸಾಹಿತಿ ಗೌರೀಶ್ ಕಾಯ್ಕಿಣಿಯ ಸಮಗ್ರ ಬರಹ ಡಿಜಿಟಲೀಕರಣ

ವಾರ್ತಾಭಾರತಿವಾರ್ತಾಭಾರತಿ11 April 2021 5:40 PM IST
share
ಸಾಹಿತಿ ಗೌರೀಶ್ ಕಾಯ್ಕಿಣಿಯ ಸಮಗ್ರ ಬರಹ ಡಿಜಿಟಲೀಕರಣ

ಬೆಂಗಳೂರು, ಎ.11: ಸಂಚಯ ಸಂಸ್ಥೆ ಹಾಗೂ ಸಂಚಿ ಫೌಂಡೇಶನ್ ವತಿಯಿಂದ ಹಿರಿಯ ಸಾಹಿತಿ ಗೌರೀಶ್ ಕಾಯ್ಕಿಣಿ ಅವರ ಸಮಗ್ರ ಬರಹಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ವಿವಿಧ ಪ್ರಕಾಶನ ಸಂಸ್ಥೆಗಳು ಪ್ರಕಟಿಸಿರುವ ಗೌರೀಶ್ ಕಾಯ್ಕಿಣಿ ಅವರ ಎಲ್ಲ ಪುಸ್ತಕಗಳು ಸಂಚಯ ಡಾಟ್‍ಒಆರ್‍ಜಿಯಲ್ಲಿ ಕನ್ನಡಾಸಕ್ತ ಓದುಗರಿಗೆ ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ.

ಗೌರೀಶ್ ಕಾಯ್ಕಿಣಿಯವರ ಕಾವ್ಯಗಳಾದ ಶಾಂಡಿಲ್ಯ ಪ್ರೇಮಸುಧಾ, ಗಂಡು ಹೆಣ್ಣು ಹಾಗೂ ಪ್ರೀತಿ, ನಾಟಕಗಳಾದ ಒಲವಿನ ಒಗಟು, ಕ್ರೌಂಚದ್ವನಿ, ವಿಶ್ವದ ಆಖ್ಯಾಯಿಕೆಗಳು(ಕಥಾ ಸಂಕಲನ), ದೇವತಾತ್ಮ(ಪ್ರವಾಸ ಸಾಹಿತ್ಯ), ವ್ಯಕ್ತಿ ಚಿತ್ರಣಗಳಾದ ಪಶ್ಚಿಮದ ಪ್ರತಿಭೆ ಭಾಗ-1, 2, ಸತ್ಯಾರ್ಥಿ, ಭಾರತೀಯ ವಿಜ್ಞಾನಿಗಳು ಭಾಗ-1, 2, ಕೇಶಸುತ, ಗೀಕ ದಾರ್ಶನಿಕರು, ಥಾಮಸ್ ಎಡಿಸನ್.

ವೈಚಾರಿಕ ಕೃತಿಗಳಾದ ಮನೋವಿಜ್ಞಾನದ ರೂಪರೇಖೆಗಳು, ಮಾರ್ಕ್ಸ್ ವಾದ, ಬಾಳಿನ ಗುಟ್ಟು, ವಿಚಾರವಾದ, ಸ್ವಾತಂತ್ರ್ಯೋತ್ತರ ವಿಚಾರ ಸಾಹಿತ್ಯ, ಸಂಪ್ರದಾಯ ಮತ್ತು ಸಣ್ಣಕುಟುಂಬ, ಕಟಾಕ್ಷ, ನವಮಾನವತಾವಾದ, ನಾಸ್ತಿಕರು ಮತ್ತು ದೇವರು, ಆರ್ಕೆಸ್ಟ್ರಾ ಮತ್ತು ತಂಬೂರಿ, ಲೋಕಾಯತ. ಹಾಗೂ ಅನುವಾದ ಕೃತಿಗಳಾದ ಭಾರತೀಯ ತತ್ವಜ್ಞಾನದ ಇತಿಹಾಸ, ಪಂಜಾಬಿ ಕತೆಗಳು, ಬಿಳಿಯ ಕೊಕ್ಕರೆ, ಮಣ್ಣಿನ ಮನುಷ್ಯ, ಮಲೆನಾಡಿಗರು, ಬರ್ಲಿನ್ ಬಂದಿತು ಗಂಗೆಯ ಕಡಿಗೆ ಸೇರಿದಂತೆ ಗೌರೀಶ್ ಕಾಯ್ಕಿಣಿಯವರ ಎಲ್ಲ ಬರಹಗಳನ್ನು ಅಂತರ್ಜಾಲದಲ್ಲಿ ಓದಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X