Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಿಕೆಯ ಮುಖಪುಟದಲ್ಲಿ ಗುಜರಾತ್‌...

ಪತ್ರಿಕೆಯ ಮುಖಪುಟದಲ್ಲಿ ಗುಜರಾತ್‌ ಬಿಜೆಪಿ ಅಧ್ಯಕ್ಷರ ಫೋನ್‌ ನಂಬರ್‌ ಪ್ರಕಟಿಸಿದ ʼದಿವ್ಯ ಭಾಸ್ಕರ್‌ʼ

ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ11 April 2021 8:15 PM IST
share
ಪತ್ರಿಕೆಯ ಮುಖಪುಟದಲ್ಲಿ ಗುಜರಾತ್‌ ಬಿಜೆಪಿ ಅಧ್ಯಕ್ಷರ ಫೋನ್‌ ನಂಬರ್‌ ಪ್ರಕಟಿಸಿದ ʼದಿವ್ಯ ಭಾಸ್ಕರ್‌ʼ

ಅಹ್ಮದಾಬಾದ್:‌ ಗುಜರಾತ್‌ ನಲ್ಲಿ ಈಗಾಗಲೇ ಕೋವಿಡ್‌ ಪರಿಸ್ಥಿತಿಯು ತಾರಕಕ್ಕೇರಿದೆ. ಗುಜರಾತ್‌ ನಲ್ಲಿ ಪ್ರತೀ ಎರಡು ಮನೆಗಳಿಗೊಬ್ಬರಂತೆ ಕೋವಿಡ್‌ ಬಾಧಿತರಿದ್ದಾರೆ ಎಂದು ಶಾಸಕ ಜಿಗ್ನೇಶ್‌ ಮೆವಾನಿ ಟ್ವೀಟ್‌ ಮಾಡಿದ್ದರು. ಈ ನಡುವೆ ಗುಜರಾತ್‌ ನ ಬಿಜೆಪಿ ರಾಜ್ಯಾಧ್ಯಕ್ಷರು ಸೂರತ್‌ ನಗರಕ್ಕೆಂದು 5000 ರೆಮಿಡೆಸಿವಿರ್‌ ಚುಚ್ಚುಮದ್ದುಗಳನ್ನು ತರಿಸಿದ್ದು, ಬಿಜೆಪಿಯ ಕಚೇರಿಯಲ್ಲಿ ಅಗತ್ಯವಿರುವವರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು.

ಅಧ್ಯಕ್ಷರ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಕಚೇರಿಯ ಮುಂದೆ ಈ ಚುಚ್ಚುಮದ್ದಿಗಾಗಿ ಜನರು ಕ್ಯೂ ನಿಲ್ಲಲು ಪ್ರಾರಂಭಿಸಿದ್ದರು. ವಿತರಣೆಯನ್ನೂ ಪ್ರಾರಂಭಿಸಲಾಗಿತ್ತು. ಬಳಿಕ ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ "ಸೂರತ್‌ ನಗರಕ್ಕೆಂದು 10,000 ರೆಮೆಡಿಸಿವಿರ್‌ ಚುಚ್ಚು ಮದ್ದುಗಳನ್ನು ವಿಶೇಷವಾಗಿ ತರಿಸಲಾಗಿದೆ" ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಈ ಕುರಿತಾದಂತೆ ಮಾಧ್ಯಮಗಳು ಶನಿವಾರದಂದು "ಚುಚ್ಚುಮದ್ದನ್ನು ರಾಜಕೀಯ ಪಕ್ಷದ ಅಧ್ಯಕ್ಷರ ಕಚೇರಿಯಲ್ಲಿ ಹೇಗೆ ವಿತರಿಸಲು ಸಾಧ್ಯ?" ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು "ಅವರನ್ನೇ ಕೇಳಿ" ಎಂದು ಎಂದು ಹೇಳಿದ್ದರು. 

ಮುಖ್ಯಮಂತ್ರಿಗಳು ಸಮರ್ಪಕ ಉತ್ತರ ನೀಡದ್ದಕ್ಕೆ ಗುಜರಾತ್‌ ನ ಪ್ರಮುಖ ಪತ್ರಿಕೆ ʼದಿವ್ಯ ಭಾಸ್ಕರ್‌ʼ ತನ್ನ ಭಾನುವಾರದ ಪತ್ರಿಕೆಯಲ್ಲಿ ಗುಜರಾತ್‌ ಬಿಜೆಪಿ ಅಧ್ಯಕ್ಷರ ಫೋನ್‌ ನಂಬರ್‌ ಅನ್ನು ದಪ್ಪನೆಯ ಅಕ್ಷರದಲ್ಲಿ ಪ್ರಕಟಿಸಿಸದ್ದು, ಅವರನ್ನು ಕೇಳಿ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ದಿವ್ಯ ಭಾಸ್ಕರ್‌ ತನ್ನ ಅಹ್ಮದಾಬಾದ್‌, ಸೂರತ್‌, ವಡೋದರಾ, ರಾಜ್‌ ಕೋಟ್‌, ಭವ್ನಗರ್‌ ಮತ್ತು ಭುಜ್‌ ನ ಎಲ್ಲಾ ಆವೃತ್ತಿಯ ಮುಖಪುಟದಲ್ಲೂ ಫೋನ್‌ ನಂಬರ್‌ ಪ್ರಕಟಿಸಿದೆ.

"ರಾಜ್ಯದ ಎಲ್ಲಾ ಪ್ರಮುಖ ನಗರಗಳಲ್ಲಿ ಒಂದು ಚುಚ್ಚುಮದ್ದನ್ನು ಸಹ ಪಡೆಯಲು ಜನರು ದೀರ್ಘ ಸರತಿ ಸಾಲಿನಲ್ಲಿ ನಿಂತಿರುವಾಗ ಬಿಜೆಪಿ ಅಧ್ಯಕ್ಷರು 5,000 ಚುಚ್ಚುಮದ್ದಿನ ದಾಸ್ತಾನು ಪಡೆಯಲು ಹೇಗೆ ಯಶಸ್ವಿಯಾದರು ಎಂಬ ಬಗ್ಗೆ ರಾಜ್ಯ ಏಜೆನ್ಸಿಗಳು ತನಿಖೆ ನಡೆಸಬೇಕು ”ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಅರ್ಜುನ್ ಮೋಧ್ವಾಡಿಯಾ ಹೇಳಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X