Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್ ಪೋಸ್ಟ್ ನಲ್ಲಿ ಸಶಸ್ತ್ರ ಪಡೆಗಳ...

ಟ್ವಿಟರ್ ಪೋಸ್ಟ್ ನಲ್ಲಿ ಸಶಸ್ತ್ರ ಪಡೆಗಳ ಚಿತ್ರ ಬಳಕೆ ಸಮರ್ಥಿಸಿದ ಚುನಾವಣಾ ಆಯೋಗ

ತನ್ನದೇ ನಿಯಮ ಉಲ್ಲಂಘನೆ

ವಾರ್ತಾಭಾರತಿವಾರ್ತಾಭಾರತಿ11 April 2021 8:26 PM IST
share
ಟ್ವಿಟರ್ ಪೋಸ್ಟ್ ನಲ್ಲಿ ಸಶಸ್ತ್ರ ಪಡೆಗಳ ಚಿತ್ರ ಬಳಕೆ ಸಮರ್ಥಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ:  ಬಂಗಾಳ ಚುನಾವಣೆಯ ಅಂತಿಮ ಹಂತಗಳಲ್ಲಿ ಮತ ಚಲಾಯಿಸುವಂತೆ ಅರ್ಹ ನಾಗರಿಕರನ್ನು ಒತ್ತಾಯಿಸುವ  ಟ್ವಿಟರ್ ಪೋಸ್ಟ್ ನಲ್ಲಿ ಸಶಸ್ತ್ರ ಪಡೆಗಳ ಚಿತ್ರದ ಬಳಕೆಯನ್ನು ಚುನಾವಣಾ ಆಯೋಗವು ಸಮರ್ಥಿಸಿಕೊಂಡಿದೆ  ಈ ಮೂಲಕ ತನ್ನದೇ ನಿಯಮವನ್ನು ಉಲ್ಲಂಘಿಸಿದೆ.

ಚುನಾವಣಾ ಪ್ರಚಾರದಲ್ಲಿ ಸಶಸ್ತ್ರ ಪಡೆಗಳ ಚಿತ್ರವನ್ನು ಬಳಸಬಾರದು ಎಂಬ ಎಚ್ಚರಿಕೆ ನೀಡುವ ಮಾದರಿ ಸಂಹಿತೆಯು ರಾಜಕೀಯ ಪಕ್ಷಗಳಿಗೆ, ಪಕ್ಷಗಳ ಚುನಾವಣಾ ರಣತಂತ್ರ ರೂಪಿಸುವವರಿಗೆ ಹಾಗೂ ಕೆಲವು ವಸ್ತುಗಳಿಗೆ ಮಾತ್ರ ಅನ್ವಯಿಸುತ್ತದೆ. ಈ ನಿಯಮ ಈ ಸಂದರ್ಭದಲ್ಲಿ ಅನ್ವಯಿಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಮತದಾನದ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ತನ್ನ ಟ್ವೀಟಿನ ಉದ್ದೇಶ ಎಂದು ಆಯೋಗ ತಿಳಿಸಿದೆ.

ಜಾಹೀರಾತನ್ನು  ದಯಮಾಡಿ ಸರಿಯಾಗಿ ನೋಡಿ ... ರಾಷ್ಟ್ರಕ್ಕಾಗಿ ಹೋರಾಡುವ ರಕ್ಷಣಾ ಸಿಬ್ಬಂದಿಗಳು ತಮ್ಮ ಪ್ರಾಣವನ್ನು ನೀಡಲು ಸಾಧ್ಯವಾದರೆ, ಮತದಾರರು ತಮ್ಮ ಮನೆ ಗಳಿಂದ ಹೊರಬಂದು ಮತದಾನ ಕೇಂದ್ರಕ್ಕೆ ತೆರಳಿ ಮುಕ್ತವಾಗಿ ಹಾಗೂ  ನಿರ್ಭಯವಾಗಿ ಮತ ಚಲಾಯಿಸಬಾರದೇಕೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಲಾಗಿದೆ ಎಂದು ಆಯೋಗ ತಿಳಿಸಿದೆ.

 ಆಯೋಗದ ಟ್ವಿಟರ್ ಪೋಸ್ಟರ್ ನಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರ ಆರ್.ಕೆ.ಲಕ್ಷ್ಮಣ್ ಅವರ 'ಸಾಮಾನ್ಯ ವ್ಯಕ್ತಿ'  ಹೂಗುಚ್ಚದೊಂದಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸುತ್ತಾರೆ: "ಮತವು ನಿಮ್ಮ ಹಕ್ಕು ಮಾತ್ರವಲ್ಲ, ನಿಮ್ಮ ಕರ್ತವ್ಯವೂ ಆಗಿದೆ. ನಿಮ್ಮ ಮತವನ್ನು ನಿರ್ಭಯವಾಗಿ ಚಲಾಯಿಸಿ" ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಮತದಾನದ ಸಮಯದಲ್ಲಿ ಸಶಸ್ತ್ರ ಪಡೆಗಳ ಉಲ್ಲೇಖ ಮಾಡುವುದನ್ನು ಇಬ್ಬರು ಚುನಾವಣಾ ಆಯೋಗದ ಸಲಹೆಗಾರರು ನಿರ್ಬಂಧಿಸಿದ್ದರು. ಮಾರ್ಚ್ 2019 ರಲ್ಲಿ  ಲೋಕಸಭಾ ಚುನಾವಣೆ ಪ್ರಾರಂಭವಾಗುವ ಕೆಲವು ವಾರಗಳ ಮೊದಲು ಈ ನಿರ್ಬಂಧ ವಿಧಿಸಲಾಗಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರ ಚಿತ್ರದ ಜೊತೆಗೆ ಯೋಧ ಅಭಿನಂದನ್ ಅವರ ಚಿತ್ರವಿರುವ ರಾಜಕೀಯ ಪೋಸ್ಟರ್ ಅನ್ನು ಬಿಜೆಪಿಯ ಬೆಂಬಲಿಗ ಹಾಕಿದ್ದ. ಇದನ್ನು ಯೋಗೇಂದ್ರ ಯಾದವ್ ಪ್ರಶ್ನಿಸಿದ್ದರು.

#govote #BeAnEthicalVoter #NoVoterToBeLeftBehind #AssemblyElections2021 #ElectionCommissionOfIndia #ECI pic.twitter.com/qtuWzOCWpF

— Election Commission of India #SVEEP (@ECISVEEP) April 10, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X