Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರ್ಡೂರು: ನೂತನ ಶಿಲಾಯುಗ, 16-17ನೆ...

ಪೆರ್ಡೂರು: ನೂತನ ಶಿಲಾಯುಗ, 16-17ನೆ ಶತಮಾನದ ಪ್ರಾಚ್ಯವಶೇಷಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ11 April 2021 9:15 PM IST
share
ಪೆರ್ಡೂರು: ನೂತನ ಶಿಲಾಯುಗ, 16-17ನೆ ಶತಮಾನದ ಪ್ರಾಚ್ಯವಶೇಷಗಳು ಪತ್ತೆ

ಪೆರ್ಡೂರು, ಎ.11: ಪೆರ್ಡೂರು ಗ್ರಾಮದ ಮಠದ ಮೂಲೆ ಪ್ರದೇಶದಲ್ಲಿ ನೂತನ ಶಿಲಾಯುಗಕ್ಕೆ ಸಂಬಂಧಿಸಿದ ರಿಂಗ್ ಸ್ಟೋನ್ (ಉಂಗುರಾಕೃತಿಯ ಕಲ್ಲು) ಹಾಗೂ ಸುಮಾರು 16-17ನೇ ಶತಮಾನಕ್ಕೆ ಸೇರಿದ ಕೋಟೆಯ ಪ್ರಾಚ್ಯವಶೇಷಗಳನ್ನು ಯು.ಕಮಲಬಾಯಿ ಪ್ರೌಢ ಶಾಲೆಯ ನಿವೃತ್ತ ಅಧ್ಯಾಪಕ ಕೆ.ಶ್ರೀಧರ್ ಭಟ್ ಹಾಗೂ ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಪತ್ತೆ ಮಾಡಿದ್ದಾರೆ.

ನೂತನ ಶಿಲಾಯುಗಕ್ಕೆ ಸೇರಿದ ರಿಂಗ್ ಸ್ಟೋನ್ 10 ಸೆಂ.ಮೀ ವ್ಯಾಸವನ್ನು ಹೊಂದಿದ್ದು, ಇದನ್ನು ಕ್ರಿ.ಪೂ. 3000 ವರ್ಷಗಳ ಹಿಂದೆ ಆಹಾರ ಸಂಬಂಧಿ ಉಪಕರಣವಾಗಿ ಬಳಸುತ್ತಿದ್ದರೆಂದು ಸಂಶೋಧನಾರ್ಥಿಗಳು ಅಭಿಪ್ರಾಯ ಪಟ್ಟಿದ್ದಾರೆ. ಮಠದ ಮೂಲೆ ಪ್ರದೇಶದಲ್ಲಿ ಕೋಟೆಯ ಅವಶೇಷಗಳಾದ ಕಾವಲು ಗೋಪುರ, ಪ್ರಾಕಾರ ಗೋಡೆ ಹಾಗೂ ಸ್ಥಳೀಯ ಕಲ್ಲುಗಳನ್ನು ಬಳಸಿ ನಿರ್ಮಿಸಲ್ಪಟ್ಟ ಸುಮಾರು 8 ಬಾವಿಗಳನ್ನು ಪತ್ತೆ ಮಾಡಲಾಗಿದೆ.

ಸ್ಥಳೀಯರು ಇದನ್ನು ದೇವಾಲಯದ ಕುರುಹುಗಳೆಂದು ಭಾವಿಸಿರುತ್ತಾರೆ. ಆದರೆ ಈ ಪ್ರಾಚ್ಯವಶೇಷಗಳು ಕೋಟೆಯ ಒಂದು ಪ್ರಕಾರವಾದ ಜಲದುರ್ಗ ವನ್ನು ಹೋಲುತ್ತದೆ. ಮಾತ್ರವಲ್ಲದೇ ಇಲ್ಲಿ ಭಗ್ನಗೊಂಡ ನಾಗ ಶಿಲ್ಪಗಳು, ಕುಳಿಗಳು ಪತ್ತೆಯಾಗಿವೆ. ಹಾಗಾಗಿ ಇಲ್ಲಿ ದೊರೆತ ಪ್ರಾಚ್ಯವಶೇಷಗಳ ಹಿನ್ನೆಲೆ ಯನ್ನು ಗಮನಿಸಿ ಈ ಪ್ರದೇಶದ ಇತಿಹಾಸವು ಸುಮಾರು ಕ್ರಿ.ಪೂ.3000 ವರ್ಷ ಗಳಷ್ಟು ಪ್ರಾಚೀನವೆಂದು ಸಂಶೋಧನಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ಸ್ಥಳೀಯರಾದ ನಾರಾಯಣ ಕುಲಾಲ್, ಜಯ ಕುಲಾಲ್, ಸತೀಶ್ ನಾಯ್ಕ್, ವಿಠ್ಠಲ ನಾಯ್ಕ್ ಅವರು ಸಹಕಾರ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X