Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನ ವಿರೋಧಿ ಕೇಂದ್ರ- ರಾಜ್ಯ ಸರಕಾರಗಳಿಗೆ...

ಜನ ವಿರೋಧಿ ಕೇಂದ್ರ- ರಾಜ್ಯ ಸರಕಾರಗಳಿಗೆ ಪಾಠ ಕಲಿಸಿ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ11 April 2021 10:14 PM IST
share
ಜನ ವಿರೋಧಿ ಕೇಂದ್ರ- ರಾಜ್ಯ ಸರಕಾರಗಳಿಗೆ ಪಾಠ ಕಲಿಸಿ: ಎಚ್.ಡಿ.ಕುಮಾರಸ್ವಾಮಿ

ಬೀದರ್, ಎ. 10: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರಕಾರಗಳ ಜನ ವಿರೋಧಿ ನೀತಿಯ ಸರಕಾರಗಳಾಗಿದೆ. ಈ ಸರಕಾರಗಳಿಗೆ ಪಾಠ ಕಲಿಸಬೇಕಾಗಿದೆ. ರೈತರ ಪರ, ಬಡಜನರ ಪರ ಕಾಳಜಿ ಇರುವ ನಮ್ಮ ಪಕ್ಷಕ್ಕೆ ಮತ ನೀಡುವ ಮೂಲಕ ಬಿಜೆಪಿಗೆ ಪಾಠ ಕಲಿಸಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಬಸವಕಲ್ಯಾಣದ ಮತದಾರರಲ್ಲಿ ಮನವಿ ಮಾಡಿದ್ದಾರೆ.

ರವಿವಾರ ಜಿಲ್ಲೆಯ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರವಾಗಿ ಬಸವಕಲ್ಯಾಣದ ವಿವಿಧೆಡೆ ನಡೆದ ಲಿಂಗಾಯತ ಮತ್ತು ರೆಡ್ಡಿ ಸಮಾವೇಶ, ಬಹಿರಂಗ ಸಭೆ, ಮಾದಿಗ ಸಮಾಜದ ಸಭೆಗಳಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರು ಬೆಳೆಯುವ ಬೆಳೆಗಳಿಗೆ ಎರಡು ಪಟ್ಟು ಬೆಲೆ ಕೊಡ್ತಿವಿ ಎಂದು ಕೇಂದ್ರ ಸರಕಾರ ಹೇಳಿತ್ತು. ಆದರೆ, ಕೊಡಲಿಲ್ಲ. ಅಲ್ಲದೆ, ರಸಗೊಬ್ಬರಗಳ ಬೆಲೆ, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ.

ಇದರೊಂದಿಗೆ ಸಾಗಾಣಿಕೆ ವೆಚ್ಚ ಜಾಸ್ತಿಯಾಗ್ತಿದೆ. ಮೋದಿ ಅಧಿಕಾರಕ್ಕೆ ಬರುವ ಮುಂಚೆ ಹೊರದೇಶದಲ್ಲಿರುವ ಸಂಪತ್ತು, ಬ್ಲಾಕ್ ಮನಿಯನ್ನು ದೇಶಕ್ಕೆ ತರ್ತಿವಿ ಅಂತ ಹೇಳಿದ್ದರು. ಎಷ್ಟು ಬ್ಲಾಕ್ ಮನಿ ಬಂದಿದೆ, ಹೊರದೇಶಗಳಲ್ಲಿನ ಸಂಪತ್ತು ಮರಳಿ ದೇಶಕ್ಕೆ ಬಂದಿದೆಯಾ. ತಂದು ಯಾರಿಗೆ ಕೊಟ್ಟಿದ್ದಾರೆಂದು ಪ್ರಶ್ನಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಶಾಸಕ ಬಂಡೆಪ್ಪ ಕಾಶೆಂಪುರ್ ಮಾತನಾಡಿ, ನಾವೆಲ್ಲ ರೈತರ ಮಕ್ಕಳು ರೈತರ ಪಕ್ಷವಾದ ಜೆಡಿಎಸ್‍ಗೆ ಬೆಂಬಲ ನೀಡಬೇಕಾಗಿದೆ. ರೈತರೇ ನಮ್ಮ ದೇಶದ ಬೆನ್ನೆಲುಬು, ರೈತರ ಪರವಾಗಿ ಇರುವ ಪಕ್ಷ ನಮ್ಮ ಜೆಡಿಎಸ್ ಪಕ್ಷವಾಗಿದೆ ಎಂದು ಹೇಳಿದರು.

ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ನಿಮ್ಮ ಮುಂದೆ ಮೂರು ಪಕ್ಷಗಳಿವೆ. ಜಾತ್ಯತೀತ ಜನತಾದಳಕ್ಕೆ ಏಕೆ ಮತ ಕೊಡಬೇಕು ಎಂದರೆ, ಯಾವಾಗ್ಯಾವಾಗ ಜಾತ್ಯತೀತ ಜನತಾದಳ ಪರಿವಾರದ ಸರಕಾರ ಅಧಿಕಾರಕ್ಕೆ ಬಂದಿದೆ, ಆಗೆಲ್ಲ ಹೊಸ-ಹೊಸ ಯೋಜನೆಗಳು ಪ್ರಾರಂಭವಾಗಿವೆ. ಯಾರಾದರು ಒಬ್ಬ ಮುಖ್ಯಮಂತ್ರಿ ಬಡವರ, ಹರಿಜನ ಗಿರಿಜನರ ಮನೆಯಲ್ಲಿ ವಾಸ್ತವ್ಯ ಹೂಡಿ, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದಾರೆಂದರೆ, ಅದು ಕುಮಾರಸ್ವಾಮಿರವರು ಎಂದು ಹೇಳಿದರು.

ಈ ವೇಳೆ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕ ರಾಜಾ ವೆಂಕಟಪ್ಪ ನಾಯಕ, ದೇವದುರ್ಗದ ಕರೆಮ್ಮ ನಾಯಕ, ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶಗೌಡ, ಬೋಜೆಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಾಪೂರ, ಕೃಷ್ಣಾರೆಡ್ಡಿ, ಆನಂದ್, ಆಕಾಶ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X