Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 30ಶೇ. ಕೋವಿಡ್ ಸೋಂಕಿತರಲ್ಲಿ ಸಹಜ...

30ಶೇ. ಕೋವಿಡ್ ಸೋಂಕಿತರಲ್ಲಿ ಸಹಜ ಪ್ರತಿರೋಧ ಶಕ್ತಿ ನಷ್ಟ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ11 April 2021 6:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಹೊಸದಿಲ್ಲಿ, ಎ.11: ಕೋವಿಡ್-19 ರೋಗನಿರೋಧಕ ಶಕ್ತಿ ಕನಿಷ್ಠ 6ರಿಂದ 7 ತಿಂಗಳವರೆಗೆ ಇರುತ್ತದೆ. ಆದರೆ ಸೋಂಕಿತರಲ್ಲಿ 20ಶೇ.ದಿಂದ 30ಶೇ.ದಷ್ಟು ಮಂದಿ 6 ತಿಂಗಳ ಬಳಿಕ ಸಹಜ ರೋಗನಿರೋಧಕ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಇನ್ಸ್ಟಿಟ್ಯೂಟ್ ಆಫ್ ಜೆನೊಮಿಕ್ಸ್ ಆ್ಯಂಡ್ ಇಂಟಿಗ್ರೇಟಿವ್ ಬಯಾಲಜಿ(ಐಜಿಐಬಿ) ನಡೆಸಿದ ಸಂಶೋಧನೆಯಲ್ಲಿ ತಿಳಿದುಬಂದಿದೆ.

ರೋಗನಿರೋಧಕ ಶಕ್ತಿಯಿದ್ದರೂ 20ಶೇ.ದಿಂದ 30ಶೇ.ದಷ್ಟು ಮಂದಿಯಲ್ಲಿ ವೈರಸ್‌ಗಳನ್ನು ನಿಷ್ಕ್ರಿಯಗೊಳಿಸುವ ಚಟುವಟಿಕೆ ನಷ್ಟವಾಗುತ್ತಿರುವುದು ಈ ಸಂಶೋಧನೆಯಲ್ಲಿ ಸ್ಪಷ್ಟವಾಗಿದ್ದು ಮುಂಬೈಯಂತಹ ಮಹಾನಗರಗಳಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ಬೃಹತ್ ರೂಪದಲ್ಲಿ ಕಾಣಿಸಿಕೊಳ್ಳಲು ಕಾರಣವನ್ನು ತಿಳಿಸಿದೆ ಎಂದು ಐಜಿಐಬಿಯ ನಿರ್ದೇಶಕ ಡಾ ಅನುರಾಗ್ ಅಗರ್ವಾಲ್ ಹೇಳಿದ್ದಾರೆ. ದೇಶದಲ್ಲಿ ಈಗ ಕಾಣಿಸಿಕೊಂಡಿರುವ ಕೊರೋನ ಸೋಂಕಿನ ಎರಡನೇ ಅಲೆಯ ಸಮಯದ ಬಗ್ಗೆ ವಿವರಿಸುವ ಜೊತೆಗೆ ಲಸಿಕೆಯ ಮಹತ್ವದ ಬಗ್ಗೆ ಈ ಅಧ್ಯಯನ ವರದಿ ಒತ್ತು ನೀಡಿರುವುದರಿಂದ ವರದಿಗೆ ಮಹತ್ವವಿದೆ.

ದಿಲ್ಲಿ, ಮುಂಬೈಗಳಲ್ಲಿ ಏಕಾಏಕಿ ಸೋಂಕು ಪ್ರಕರಣ ಉಲ್ಬಣಗೊಳ್ಳಲು ಕಾರಣಗಳನ್ನೂ ಈ ಅಧ್ಯಯನದ ಫಲಿತಾಂಶ ವಿವರಿಸಿದೆ. ಜನವರಿಯಲ್ಲಿ ದಿಲ್ಲಿಯ ಜನರಲ್ಲಿ ಸರಾಸರಿ ರೋಗನಿರೋಧಕ ಶಕ್ತಿ 56ಶೇ.ಕ್ಕಿಂತ ಹೆಚ್ಚಿತ್ತು. ದೀಪಾವಳಿ ಬಳಿಕದ ದಿನಗಳಲ್ಲಿ ದಿಲ್ಲಿಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗಲು ಇದೂ ಒಂದು ಕಾರಣವಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ. ರೋಗನಿರೋಧಕ ಶಕ್ತಿ ಅಧಿಕವಾಗಿರುವುದು ಪ್ರಸರಣ ಪ್ರಮಾಣದಲ್ಲಿ ಇಳಿಕೆಯಾಗಲು ಕಾರಣವಾಗುತ್ತದೆ ಎಂದು ಐಜಿಐಬಿ ಅಧ್ಯಯನದಲ್ಲಿ ದೃಢಪಟ್ಟಿದೆ. ಕಳೆದ ಸೆಪ್ಟಂಬರ್‌ನಲ್ಲಿ ಸಿಎಸ್‌ಐಆರ್ ಪ್ರಯೋಗಾಲಯಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಸಮೀಕ್ಷೆಗೆ ಒಳಪಟ್ಟವರಲ್ಲಿ ಕೇವಲ 10ಶೇ. ಜನರು ವೈರಸ್‌ನ ವಿರುದ್ಧದ ಪ್ರತಿಕಾಯ(ಆ್ಯಂಟಿಬಾಡಿ)ಗಳನ್ನು ಹೊಂದಿದ್ದರು.

6 ತಿಂಗಳ ಬಳಿಕ ಇದೇ ಜನರ ಪ್ರತಿಕಾಯ ಸಾಮರ್ಥ್ಯದ ಪರೀಕ್ಷೆ ನಡೆಸಿದಾಗ ಇವರಲ್ಲಿ ಸುಮಾರು 20ಶೇ. ಜನರಲ್ಲಿ ಪ್ರತಿಕಾಯಗಳನ್ನು ಹೊಂದಿದ್ದರೂ ವೈರಸ್‌ಗಳನ್ನು ನಿಷ್ಕ್ರಿಯಗೊಳಿಸುವ (ವೈರಸ್‌ಗಳನ್ನು ಕೊಲ್ಲುವುದು ಅಥವಾ ರಕ್ತಕಣ ಪ್ರವೇಶಿಸದಂತೆ ತಡೆಯುವುದು) ಚಟುವಟಿಕೆ ನಷ್ಟವಾಗಿರುವುದು ತಿಳಿದು ಬಂದಿದೆ. ಉಳಿದವರಲ್ಲಿಯೂ ಈ ಸಾಮರ್ಥ್ಯ ಇಳಿಕೆಯ ಹಾದಿಯಲ್ಲಿತ್ತು ಎಂದು ಐಜಿಐಬಿಯ ಹಿರಿಯ ವಿಜ್ಞಾನಿ ಡಾ ಶಂತನು ಸೇನ್‌ಗುಪ್ತಾ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X