Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಶ್ಯಾದ ಸ್ಪುಟ್ನಿಕ್ 5 ಲಸಿಕೆ ಬಳಕೆಗೆ...

ರಶ್ಯಾದ ಸ್ಪುಟ್ನಿಕ್ 5 ಲಸಿಕೆ ಬಳಕೆಗೆ ತಜ್ಞರ ಸಮಿತಿ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ12 April 2021 10:17 PM IST
share
ರಶ್ಯಾದ ಸ್ಪುಟ್ನಿಕ್ 5 ಲಸಿಕೆ ಬಳಕೆಗೆ ತಜ್ಞರ ಸಮಿತಿ ಅನುಮೋದನೆ

ಹೊಸದಿಲ್ಲಿ, ಎ.12: ರಶ್ಯಾದ ಕೋವಿಡ್ ಲಸಿಕೆ ಸ್ಪುಟ್ನಿಕ್ 5 ಬಳಕೆಗೆ ತಜ್ಞರ ಸಮಿತಿ ಅನುಮೋದಿಸಿದ್ದು, ಡಿಸಿಜಿಐಯ ಅನುಮೋದನೆ ದೊರೆತರೆ ಇದು ಭಾರತದಲ್ಲಿ ಕೊರೋನ ಸೋಂಕಿನ ವಿರುದ್ಧದ ಮೂರನೇ ಲಸಿಕೆಯಾಗಿ ಬಳಕೆಯಾಗಲಿದೆ ಎಂದು ಮೂಲಗಳು ಹೇಳಿವೆ.

ಹೈದರಾಬಾದ್ ಮೂಲದ ಡಾ ರೆಡ್ಡೀಸ್ ಸಂಸ್ಥೆ ಭಾರತದಲ್ಲಿ ಉತ್ಪಾದಿಸುವ ಸ್ಪುಟ್ನಿಕ್ 5 ಲಸಿಕೆ 91.6%ದಷ್ಟು ಪರಿಣಾಮಕಾರಿಯಾಗಿದೆ. ವೈದ್ಯಕೀಯ ಪರೀಕ್ಷೆಯ 3ನೇ ಹಂತದಲ್ಲಿರುವ ಸ್ಪುಟ್ನಿಕ್ 5 ಲಸಿಕೆಯನ್ನು ಭಾರತದಲ್ಲಿ ತುರ್ತು ಬಳಕೆಗೆ ಅನುಮತಿ ನೀಡಬೇಕೆಂದು ಕೋರಿ ಡಾ ರೆಡ್ಡೀಸ್ ಸಂಸ್ಥೆ ಫೆಬ್ರವರಿ 19ರಂದು ಅರ್ಜಿ ಸಲ್ಲಿಸಿತ್ತು.

ಕೊರೋನ ಸೋಂಕಿನ ವಿರುದ್ಧ ದೇಹದಲ್ಲಿ ಪ್ರತಿರೋಧ ಶಕ್ತಿಯನ್ನು ಲಸಿಕೆ ಯಾವ ರೀತಿ ವೃದ್ಧಿಸುತ್ತದೆ ಎಂಬ ಬಗ್ಗೆ ಅಂಕಿಅಂಶ ಸಹಿತ ವಿವರಿಸುವಂತೆ ಮತ್ತು ಲಸಿಕೆ ಪಡೆದ ಬಳಿಕ ದೇಹದಲ್ಲಿ ಆಗುವ ಅಡ್ಡಪರಿಣಾಮಗಳ ಬಗ್ಗೆ ಮಾಹಿತಿ ನೀಡುವಂತೆ ತಜ್ಞರ ಸಮಿತಿ ಸೂಚಿಸಿತ್ತು. ಡಾ ರೆಡ್ಡೀಸ್ ಸಂಸ್ಥೆ ಸಲ್ಲಿಸಿದ ಮಾಹಿತಿಯ ಪರಿಶೀಲನೆಯ ಬಳಿಕ ಲಸಿಕೆಯ ತುರ್ತು ಬಳಕೆಗೆ ತಜ್ಞರ ಸಮಿತಿ ಅನುಮೋದನೆ ನೀಡಿದೆ. ಭಾರತದ ಪ್ರಧಾನ ಔಷಧ ನಿಯಂತ್ರಕರು ಹಸಿರು ನಿಶಾನೆ ತೋರಿದರೆ ಇದನ್ನು ದೇಶದಲ್ಲಿ ಬಳಸಬಹುದಾಗಿದೆ.

ಭಾರತದಲ್ಲಿ 18 ವರ್ಷದಿಂದ 99 ವರ್ಷದವರೆಗಿನ ಸುಮಾರು 1,600 ಜನರನ್ನು ಸ್ಪುಟ್ನಿಕ್ 5 ಪ್ರಯೋಗಕ್ಕೆ ಬಳಸಲಾಗಿತ್ತು. ತಮಗೆ ನೀಡಿರುವುದು ಲಸಿಕೆಯೇ ಅಥವಾ ಪ್ರಾಯೋಗಿಕ ಔಷಧಿಯೇ ಎಂಬ ಬಗ್ಗೆ ಪ್ರಯೋಗಕ್ಕೆ ಒಳಗಾದವರಿಗೆ ಮಾಹಿತಿ ನೀಡದೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೋವಿಯತ್ ಒಕ್ಕೂಟದ ಪ್ರಪ್ರಥಮ ಅಂತರಿಕ್ಷ ಉಪಗ್ರಹದ ಹೆಸರನ್ನೇ ರಶ್ಯ ಕೊರೋನ ಸೋಂಕಿನ ವಿರುದ್ಧದ ಲಸಿಕೆಗೆ ಇರಿಸಿದೆ. ರಶ್ಯಾದ ಗಾಮಲೆಯ ಸಂಸ್ಥೆ ಅಭಿವೃದ್ಧಿಪಡಿಸಿರುವ 2 ಡೋಸ್ ಲಸಿಕೆಯ ಒಂದು ಬಾಟಲ್‌ಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 700ರೂ. ದರವಿದೆ. ಯುಎಇ, ವೆನೆಝುವೆಲ ಮತ್ತು ಬೆಲಾರೂಸ್‌ನಲ್ಲಿ ಈ ಲಸಿಕೆ ಪರೀಕ್ಷಾ ಪ್ರಯೋಗದ ಹಂತದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X