Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದುಷ್ಕರ್ಮಿಗಳಿಂದ ಗ್ರಂಥಾಲಯಕ್ಕೆ ಬೆಂಕಿ...

ದುಷ್ಕರ್ಮಿಗಳಿಂದ ಗ್ರಂಥಾಲಯಕ್ಕೆ ಬೆಂಕಿ ಪ್ರಕರಣ: ಸೈಯದ್ ಇಸಾಕ್ ರನ್ನು ಭೇಟಿಯಾದ ಪ್ರತಾಪ್ ಸಿಂಹ

ಗ್ರಂಥಾಲಯ ಪುನರ್ ನಿರ್ಮಿಸುವ ಭರವಸೆ ನೀಡಿದ ಸಂಸದ

ವಾರ್ತಾಭಾರತಿವಾರ್ತಾಭಾರತಿ12 April 2021 11:06 PM IST
share
ದುಷ್ಕರ್ಮಿಗಳಿಂದ ಗ್ರಂಥಾಲಯಕ್ಕೆ ಬೆಂಕಿ ಪ್ರಕರಣ: ಸೈಯದ್ ಇಸಾಕ್ ರನ್ನು ಭೇಟಿಯಾದ ಪ್ರತಾಪ್ ಸಿಂಹ

ಮೈಸೂರು,ಎ.12: ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಉಚಿತ ಗ್ರಂಥಾಲಯ ಸುಟ್ಟುಹೋದ ಸ್ಥಳಕ್ಕೆ ಸಂಸದ ಪ್ರತಾಪ್ ಸಿಂಹ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶಿಲ್ಪಾನಾಗ್ ಪ್ರತ್ಯೇಕ ಭೇಟಿ ನೀಡಿ ಗ್ರಂಥಾಲಯ ಪುನರ್ ಸ್ಥಾಪನೆಗೆ ಅವಕಾಶ ಮಾಡಿಕೊಡುವ ಭರವಸೆ ನೀಡಿದರು.

ನಗರದ ರಾಜೀವ್ ನಗರದ ಎರಡನೆ ಹಂತದಲ್ಲಿರುವ ಸೈಯದ್ ಇಸಾಕ್ ಅವರ ಸುಟ್ಟು ಹೋಗಿರುವ ಗ್ರಂಥಾಲಯದ ಸ್ಥಳಕ್ಕೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ, ಸೈಯದ್ ಇಸಾಕ್ ಅವರಿಗೆ ಧೈರ್ಯ ತುಂಬಿ ಇದೇ ಜಾಗದಲ್ಲಿ ಮತ್ತೆ ಗ್ರಂಥಾಲಯ ಸ್ಥಾಪಿಸಲು ಬೇಕಾಗುವ ಎಲ್ಲಾ ವ್ಯವಸ್ಥೆ ಮಾಡಲಾಗುವುದು. ಜೊತೆಗೆ ಮುಡಾ ಅಧ್ಯಕ್ಷರೊಂದಿಗೆ ಮಾತನಾಡಿ ನಿಮಗೆ ಜಾಗದ ವ್ಯವಸ್ಥೆ ಜೊತೆಗೆ ಮತ್ತೆ ಗ್ರಂಥಾಲಯ ಸ್ಥಾಪನೆ ಮಾಡಿಸಿಕೊಡುವುದಾಗಿ ಹೇಳಿದರು. ಇದೇ ವೇಳೆ ವೈಯಕ್ತಿಕವಾಗಿ 50 ಸಾವಿರ ರೂ ಗಳನ್ನು ಸೈಯದ್ ಇಸಾಕ್ ಅವರಿಗೆ ನೀಡಿದರು.

ಸಂಜೆ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರು ಪುಸ್ತಕ ಪ್ರೇಮಿ ಸೈಯ್ಯದ್ ಇಸಾಕ್ ಅವರನ್ನು ಭೇಟಿಯಾಗಿ ಭಸ್ಮವಾದ ಗ್ರಂಥಾಲಯ ಇದ್ದ ಜಾಗದಲ್ಲಿ ಮುಡಾ ಸಹಯೋಗದೊಂದಿಗೆ ಹೊಸ ಗ್ರಂಥಾಲಯ ನಿರ್ಮಿಸುವುದಾಗಿ ಭರವಸೆ ನೀಡಿದರು.

ಗ್ರಂಥಾಲಯ ಇದ್ದ ಜಾಗವು ಸಿಎ ನಿವೇಶನವಾಗಿದ್ದು ಬೋರಾ ಸಂಸ್ಥೆಗೆ ಈಗಾಗಲೇ ನೀಡಲಾಗಿದೆ. ಸಂಸ್ಥೆಯ ಮನವೊಲಿಸಿ ಜಾಗವನ್ನು ಪಡೆದು ಅದೇ ಜಾಗದಲ್ಲಿ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲಾಗುವುದು. ಸೈಯ್ಯದ್ ಅವರ ನೋವಿಗೆ ಸ್ಪಂದಿಸಿ ಸಾರ್ವಜನಿಕರಿಂದ ಸಂಗ್ರಹವಾಗಿರುವ ಹಣವನ್ನು ಒಂದು ಪ್ರತ್ಯೇಕ ಖಾತೆಯಲ್ಲಿ ಇರಿಸಿ ಆ ಹಣದಲ್ಲಿ ಪುಸ್ತಕ, ಅಗತ್ಯ ಪರಿಕರಗಳನ್ನು ಖರೀದಿಸಲಾಗುವುದು. ಮುಡಾದಿಂದ ಜಾಗ ಪಡೆದು ಕಟ್ಟಡವನ್ನು ಪಾಲಿಕೆ ವತಿಯಿಂದ ನಿರ್ಮಿಸಿ ಗ್ರಂಥಾಲಯ ಸಮಿತಿ ರಚಿಸಿ ಅದಕ್ಕೆ ಸಯ್ಯದ್ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಸುತ್ತಮುತ್ತಲಿನ ನಾಗರಿಕರು ಮಾತನಾಡಿ ಸಯ್ಯದ್ ಅವರಿಗೆ ಈ ರೀತಿ ಆಗಬಾರದಿತ್ತು. ಅವರಿಗೆ ನಾವು ಖಂಡಿತ ಸಹಾಯ ಮಾಡುತ್ತೇವೆ. ನಮಗೂ ಕೂಡ ಕನ್ನಡ ಪ್ರೀತಿ ಇದೆ. ಹಾಗಾಗಿ ಪುಸ್ತಕ ಖರೀದಿ, ಕಟ್ಟಡ ನಿರ್ಮಾಣಕ್ಕೆ ಕೈ ಜೋಡಿಸುತ್ತೇವೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X