Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಂಭಮೇಳದ ಫೋಟೊ ಪ್ರಕಟಿಸಿ "ನಾವು...

ಕುಂಭಮೇಳದ ಫೋಟೊ ಪ್ರಕಟಿಸಿ "ನಾವು ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕು" ಎಂದ ರಾಮ್‌ ಗೋಪಾಲ್‌ ವರ್ಮಾ

"ನೀವು ನೋಡುತ್ತಿರುವುದು ಕುಂಭಮೇಳ ಅಲ್ಲ, ಇದೊಂದು ಕೊರೋನ ಆಟಮ್‌ ಬಾಂಬ್‌"

ವಾರ್ತಾಭಾರತಿವಾರ್ತಾಭಾರತಿ13 April 2021 2:27 PM IST
share
ಕುಂಭಮೇಳದ ಫೋಟೊ ಪ್ರಕಟಿಸಿ ನಾವು ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕು ಎಂದ ರಾಮ್‌ ಗೋಪಾಲ್‌ ವರ್ಮಾ

ಹೊಸದಿಲ್ಲಿ: ಉತ್ತರಾಖಂಡ ರಾಜ್ಯದಲ್ಲಿ ನಡೆಯುತ್ತಿರುವ ಬೃಹತ್‌ ಕುಂಭಮೇಳದಲ್ಲಿ ಸೇರಿರುವ ಜನಸ್ತೋಮದ ಫೋಟೊವನ್ನು ಪ್ರಕಟಿಸಿದ ಬಾಲಿವುಡ್‌ ನ ಖ್ಯಾತ ಚಿತ್ರ ನಿರ್ದೇಶಕ ರಾಮ್‌ ಗೋಪಾಲ್‌ ವರಮಾ "ನಾವು ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕು" ಎಂದು ಹೇಳಿಕೆ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿದ ವರ್ಮಾ " ಕೊರೋನ ವೈರಸ್‌ ಕುಂಭಮೇಳದಲ್ಲಿ ಸೇರಿರುವ ಜನರನ್ನು ನೋಡಿ ಬಾಯಿ ಚಪ್ಪರಿಸುತ್ತಿದೆ. ಗುಡ್‌ ಬೈ ಇಂಡಿಯಾ, ವೆಲ್‌ ಕಮ್‌ ಕೊರೋನ" ಎಂದು ಟ್ವೀಟ್‌ ಮಾಡಿದ್ದಾರೆ.

ತಮ್ಮ ಸರಣಿ ಟ್ವೀಟ್‌ ನಲ್ಲಿ ಕುಂಭಮೇಳ ಮತ್ತು ಕಳೆದ ವರ್ಷ ತಬ್ಲೀಗ್‌ ಜಮಾತ್‌ ನವರ ತಮ್ಮ ಸಮಾವೇಶಕ್ಕೆ ಆಗಮಿಸಿದ್ದರ ಕುರಿತು ಪ್ರಸ್ತಾಪ ಮಾಡಿದ ಅವರು, "ಈಗಿನ ಬಾಹುಬಲಿ ಕುಂಭಮೇಳಕ್ಕೆ ಹೋಲಿಸಿದರೆ, ಕಳೆದ ಮಾರ್ಚ್‌ 2020ರ ದಿಲ್ಲಿ ಜಮಾತ್‌ ಸೂಪರ್‌ ಸ್ಪ್ರೆಡರ್‌ ಒಂದು ಶಾರ್ಟ್‌ ಫಿಲ್ಮ್‌ ಆಗಿತ್ತು. ಎಲ್ಲ ಹಿಂದೂಗಳು ಮುಸ್ಲಿಮರ ಕ್ಷಮೆ ಕೇಳಬೇಕಾಗಿದೆ. ಅವರು ಏನೂ ತಿಳಿಯದೇ ಕಳೆದ ವರ್ಷ ಮಾಡಿದ್ದನ್ನು ನಾವು ಎಲ್ಲವನ್ನೂ ತಿಳಿದುಕೊಂಡು ಈ ವರ್ಷ ಮಾಡುತ್ತಿದ್ದೇವೆ" ಎಂದು ಟ್ವೀಟ್‌ ಮಾಡಿದ್ದಾರೆ.

"ಬಾಹ್ಯಾಕಾಶ ಅನಂತ ಅನ್ನುವ ವಿಚಾರದಲ್ಲಿ ನನಗೆ ಖಚಿತತೆಯಿಲ್ಲ. ಆದರೆ ಮೂರ್ಖತನ ಅನಂತವಾದದ್ದು ಅನ್ನುವುದರಲ್ಲಿ ನನಗೆ ಯಾವುದೇ ಸಂಶಯವಿಲ್ಲ" ಎಂಬ ಅಲ್ಬರ್ಟ್‌ ಐನ್‌ ಸ್ಟೈನ್‌ ರ ಹೇಳಿಕೆಯನ್ನು ಉಲ್ಲೇಖಿಸಿದ ರಾಂ ಗೋಪಾಲ್‌ ವರ್ಮಾ, ಕುಂಭ ಮೇಳದ ಮತ್ತು ಕಳೆದ ವರ್ಷದ ತಬ್ಲೀಗಿ ಜಮಾತ್‌ ನ ಫೋಟೊ ಪ್ರಕಟಿಸಿದ್ದಾರೆ.

"ನೀವು ನೋಡುತ್ತಿರುವುದು ಕುಂಭಮೇಳ ಅಲ್ಲ, ಇದೊಂದು ಕೊರೋನ ಆಟಮ್‌ ಬಾಂಬ್‌" ಎಂದು ವರ್ಮಾ ಕುಂಭಮೇಳದಲ್ಲಿ ನೆರೆದಿರುವ ಲಕ್ಷಾಂತರ ಜನಸ್ತೋಮದ ಫೋಟೊ ಪ್ರಕಟಿಸಿದ್ದಾರೆ.

AHHHH AMAZING, OOOOHH, YUMMY ! No they are not my words ..That’s COVID speaking looking at the KUMBH MELA crowds today How many lockdowns can set right this ? pic.twitter.com/rHRDe3TaoB

— Ram Gopal Varma (@RGVzoomin) April 12, 2021

KUMBH MELAAA GOOD BYE INDIAAAWELCOME CORONAA pic.twitter.com/GZgpFwuU1l

— Ram Gopal Varma (@RGVzoomin) April 12, 2021

The Delhi Jammat super spreader of March 2020 is like a short film compared to today’s BAHUBALIian KUMBH MELA ..All us Hindus owe an apology to Muslims because they did back then when they dint know and we did this one year after we fully know pic.twitter.com/2fMF3uUtiG

— Ram Gopal Varma (@RGVzoomin) April 12, 2021

I am not really sure if space is infinite but I am super sure that stupidity is infinite - Albert Einstein
Left side is KUMBH MELA 2021 and Right side is Jammat 2020 and the reason for this dumbness only Gods knows pic.twitter.com/RtlKXxfpNF

— Ram Gopal Varma (@RGVzoomin) April 12, 2021

What you are seeing is not KUMBH MELA but it’s a CORONA ATOM BOMB ..I wonder who will be made accountable for this VIRAL EXPLOSION pic.twitter.com/bQP9fVOw5c

— Ram Gopal Varma (@RGVzoomin) April 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X