Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ಕೃಷಿ ಕಾಯ್ದೆ ವಿರೋಧಿಸಿ...

ಕೇಂದ್ರ ಸರಕಾರದ ಕೃಷಿ ಕಾಯ್ದೆ ವಿರೋಧಿಸಿ ಎ. 21ರಂದು ದಿಲ್ಲಿಗೆ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ14 April 2021 4:14 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇಂದ್ರ ಸರಕಾರದ ಕೃಷಿ ಕಾಯ್ದೆ ವಿರೋಧಿಸಿ ಎ. 21ರಂದು ದಿಲ್ಲಿಗೆ ರ‍್ಯಾಲಿ

ಲುಧಿಯಾನ, ಎ. 14: ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸುವ ಪ್ರಯತ್ನವಾಗಿ ರೈತರು, ಹೋರಾಟಗಾರರು ಹಾಗೂ ಮಹಿಳೆಯರು ಎಪ್ರಿಲ್ 21ರಂದು ದಿಲ್ಲಿಗೆ ರ‍್ಯಾಲಿ ನಡೆಸಲು ನಡೆಸಲು ನಿರ್ಧರಿಸಿದ್ದಾರೆ.

ಭಾರತೀಯ ಕಿಸಾನ್ ಒಕ್ಕೂಟ (ಏಕ್ತಾ ಉಗ್ರಹಾನ್) ಬಥಿಂಡಾದ ತಲ್ವಾಂಡಿ ಸಾವೋದಲ್ಲಿ ಕರೆದ ಬೈಸಾಗಿ ಸಮಾವೇಶದಲ್ಲಿ ರೈತ ನಾಯಕರು ಈ ಘೋಷಣೆ ಮಾಡಿದ್ದಾರೆ. ಜಲಿಯನ್‌ವಾಲಾಬಾಗ್ ಹುತಾತ್ಮರಿಗೆ ಅರ್ಪಿಸಲಾದ ಹಾಗೂ ‘ಖಾಲ್ಸಾ ಸಾಜ್ನಾ ದಿವಸ್’ನ ನೆನಪಿಗಾಗಿ ಆಯೋಜಿಸಲಾದ ಈ ಸಮಾವೇಶದಲ್ಲಿ ಸಾವಿರಾರು ರೈತರು ಪಾಲ್ಗೊಂಡಿದ್ದರು.

ತಲ್ವಾಂಡಿ ಸಾಬೋ ಅಲ್ಲದೆ, ಪಂಜಾಬ್‌ನಾದ್ಯಂತ ಇತರ 38 ಸ್ಥಳಗಳಲ್ಲಿ ವಿವಾದಾತ್ಮಕ ಕಾಯ್ದೆ ವಿರುದ್ಧ ಬೈಸಾಕಿ ಸಮಾವೇಶ ನಡೆಸಲಾಯಿತು.

ಎಪ್ರಿಲ್ 21ರ ದಿಲ್ಲಿ ರ‍್ಯಾಲಿಯ ನೇತೃತ್ವವನ್ನು ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಖ್‌ದೇವ್ ಸಿಂಗ್ ಕೊಕ್ರಿಕಾಲನ್ ಹಾಗೂ ರಾಜ್ಯ ಕೋಶಾಧಿಕಾರಿ ಝಂಡಾ ಸಿಂಗ್ ಜೇಟುಕೆ ವಹಿಸಲಿದ್ದಾರೆ.

ಕೇಂದ್ರ ಸರಕಾರದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಒಕ್ಕೂಟ ಹೇಳಿದೆ.

ಜಲಿಯನ್‌ವಾಲಾಬಾಗ್ ಹತ್ಯಾಕಾಂಡದ ಬಳಿಕ ಜನರು ಜಾತಿ, ಜನಾಂಗದ ತಾರತಮ್ಯದ ಕುರಿತು ಧ್ವನಿ ಎತ್ತಿದ್ದಾರೆ. ಬ್ರಿಟೀಷರ ವಿರುದ್ಧ ಸಂಘಟಿತರಾಗಿ ಹೋರಾಡಿದ್ದಾರೆ. ಈಗ ರೈತರು, ಕಾರ್ಮಿಕರು ಹಾಗೂ ಮಹಿಳೆಯರು ಕೃಷಿ ಕಾಯ್ದೆಗಳ ಕುರಿತಂತೆ ನರೇಂದ್ರ ಮೋದಿ ಸರಕಾರದ ವಿರುದ್ಧ ಹೋರಾಡಲಿದ್ದಾರೆ ಎಂದು ಬಿಕೆಯು ಹೇಳಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X