Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಬಾರ್ ಡೋನರ್ಸ್‌ ಹೆಲ್ಪ್‌ಲೈನ್‌ನಿಂದ...

ಉಬಾರ್ ಡೋನರ್ಸ್‌ ಹೆಲ್ಪ್‌ಲೈನ್‌ನಿಂದ ರಂಝಾನ್ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 April 2021 11:01 PM IST
share
ಉಬಾರ್ ಡೋನರ್ಸ್‌ ಹೆಲ್ಪ್‌ಲೈನ್‌ನಿಂದ ರಂಝಾನ್ ಕಿಟ್ ವಿತರಣೆ

ಉಪ್ಪಿನಂಗಡಿ: ಹೊಟ್ಟೆಗೆ, ಬಟ್ಟೆಗೆ, ಅನಾರೋಗ್ಯ ಪೀಡಿತರಾಗಿರುವರಿಗೆ ಅನಾಥರಿಗೆ, ಅಸಹಾಯಕರಿಗೆ ಸಹಾಯ ಮಾಡಿದರೆ, ಅವರ ಸಂಕಷ್ಟದಲ್ಲಿ ಭಾಗಿಯಾದವರಿಗೆ ಅಲ್ಲಾಹನ ಕಡೆಯಿಂದ ಪ್ರೀತಿ ಪ್ರಾಪ್ತವಾಗುವುದರಲ್ಲಿ ಯಾವುದೇ ಸಂದೇಹ ಇಲ್ಲ ಮತ್ತು ಆ ರೀತಿ ಕೊಡುವವರಿಗೆ ಅಲ್ಲಾಹು ಯಾವತ್ತೂ ಕಡಿಮೆ ಮಾಡಲಾರ ಎಂದು ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿ ಮುದರ್ರಿಸ್ ನಝೀರ್ ಅಝ್ಹರಿ ಬೊಳ್ಮಿನಾರ್ ಹೇಳಿದರು.

ಉಪ್ಪಿನಂಗಡಿಯಲ್ಲಿ ಉಬಾರ್ ಡೋನರ್ಸ್‌ ಹೆಲ್ಪ್‌ಲೈನ್ ವತಿಯಿಂದ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್-19 ಮಹಾಮಾರಿಯಿಂದಾಗಿ ಜನರು ಬಹಳಷ್ಟು ಸಮಸ್ಯೆ, ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ, ಅಂತಹವರನ್ನು ಗುರುತಿಸುವ ಇಲ್ಲಿನ ಯುವಕರ ತಂಡ ಅವರ ಮನೆ ಬಾಗಿಲಿಗೆ ಆಹಾರದ ಕಿಟ್ ನೀಡುತ್ತಿರುವುದು ಯುವಕರಲ್ಲಿ ಇರುವ ಮಾನವೀಯತೆಯನ್ನು ಪ್ರತಿಬಿಂಬಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉಬಾರ್ ಡೋನರ್ಸ್‌ ಹೆಲ್ಪ್‌ಲೈನ್ ಸಂಸ್ಥೆಯ ಸಂಚಾಲಕ ಶಬ್ಬೀರ್ ಕೆಂಪಿ,  ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿ ಕಾರ್ಯದರ್ಶಿ ಶುಕ್ರಿಯಾ ಶುಕೂರ್ ಹಾಜಿ, ಖಜಾಂಚಿ ಮುಸ್ತಫಾ, ಸದಸ್ಯರಾದ ಇಸ್ಮಾಯಿಲ್ ತಂಙಳ್, ಸಿದ್ದಿಕ್ ಕೆಂಪಿ, ಉಬಾರ್ ಡೋನರ್ಸ್‌ ಎಡ್ಮಿನ್‌ಗಳಾದ ಇಬ್ರಾಹಿಂ ಆಚಿ ಕೆಂಪಿ, ಯು.ಟಿ. ತೌಸೀಫ್, ಜಮಾಲು ಕೆಂಪಿ, ಶುಕೂರ್ ಮೇದರಬೆಟ್ಟು, ಶಬೀರ್ ನಂದಾವರ, ಮುಸ್ತಾಕ್ ಕುದ್ಲೂರು, ಇಮ್ರಾನ್ ಯು.ಎಫ್.ಸಿ., ರಿಯಾರ್ ಇಂಡಿಯನ್, ಶಮೀರ್ ಕಡವಿನಬಾಗಿಲು, ಸದಸ್ಯರುಗಳಾದ ಹನೀಫ್ ಕೆನರಾ, ಮುಹಮ್ಮದ್ ಕೆಂಪಿ, ಇರ್ಷಾದ್ ಯು.ಟಿ., ಅಶ್ರಫ್ ಡಿಸೈನ್, ಇಮ್ರಾನ್ ಎ.ವೈ.ಎಂ., ಖಾದರ್ ಆದರ್ಶನಗರ, ನೌಶಾದ್ ಎಲೈಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X