Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಎರಡು ಲಕ್ಷ ಸನಿಹಕ್ಕೆ ದೈನಿಕ...

ದೇಶದಲ್ಲಿ ಎರಡು ಲಕ್ಷ ಸನಿಹಕ್ಕೆ ದೈನಿಕ ಕೊರೋನ ಪ್ರಕರಣ: 10 ದಿನಗಳಲ್ಲಿ ದ್ವಿಗುಣ

ವಾರ್ತಾಭಾರತಿವಾರ್ತಾಭಾರತಿ15 April 2021 9:23 AM IST
share
ದೇಶದಲ್ಲಿ ಎರಡು ಲಕ್ಷ ಸನಿಹಕ್ಕೆ ದೈನಿಕ ಕೊರೋನ ಪ್ರಕರಣ: 10 ದಿನಗಳಲ್ಲಿ ದ್ವಿಗುಣ

ಹೊಸದಿಲ್ಲಿ, ಎ.15: ದೇಶದಲ್ಲಿ ಒಂದು ದಿನದ ಕೋವಿಡ್-19 ಪ್ರಕರಣಗಳ ಸಂಖ್ಯೆ ಮೊದಲ ಬಾರಿಗೆ ಎರಡು ಲಕ್ಷದ ಸನಿಹಕ್ಕೆ ಬಂದಿದೆ. ಬುಧವಾರ ದೇಶದಲ್ಲಿ 1,99,620 ಹೊಸ ಪ್ರಕರಣಗಳು ವರದಿಯಾಗಿದ್ದು, ದೈನಿಕ ಪ್ರಕರಣಗಳ ಸಂಖ್ಯೆ ಕೇವಲ ಹತ್ತು ದಿನಗಳಲ್ಲಿ ದ್ವಿಗುಣಗೊಂಡಿದೆ. ಬುಧವಾರ ದಾಖಲಾದ ಪ್ರಕರಣಗಳ ಸಂಖ್ಯೆ 2 ಲಕ್ಷಕ್ಕಿಂತ ಕೇವಲ 380ರಷ್ಟು ಕಡಿಮೆ. ದೇಶದಲ್ಲಿ ದೈನಿಕ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದ ಹತ್ತು ದಿನಗಳ ಒಳಗಾಗಿ ಎರಡು ಲಕ್ಷದ ಸನಿಹಕ್ಕೆ ಬಂದಿದೆ.

ಒಂದೇ ದಿನ ಎರಡು ಲಕ್ಷಕ್ಕಿಂತ ಅಧಿಕ ಪ್ರಕರಣಗಳು ವರದಿಯಾದ ಏಕೈಕ ದೇಶವಾದ ಅಮೆರಿಕದಲ್ಲಿ ದೈನಿಕ ಪ್ರಕರಣಗಳ ಸಂಖ್ಯೆ ಒಂದು ಲಕ್ಷದಿಂದ ಎರಡು ಲಕ್ಷ ತಲುಪಲು 21 ದಿನ ತೆಗೆದುಕೊಂಡಿತ್ತು. ಅಮೆರಿಕದಲ್ಲಿ ಕಳೆದ ವರ್ಷದ ಅಕ್ಟೋಬರ್ 30ರಂದು ದೈನಿಕ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿತ್ತು. ನವೆಂಬರ್ 20ರಂದು ದೈನಿಕ ಪ್ರಕರಣಗಳ ಸಂಖ್ಯೆ ಎರಡು ಲಕ್ಷ ಆಗಿತ್ತು. ಜನವರಿ 8ರಂದು ಸಾರ್ವಕಾಲಿಕ ದಾಖಲೆ ಎನಿಸಿದ 3,09,035 ಪ್ರಕರಣಗಳು ದಾಖಲಾಗಿದ್ದವು ಎಂದು ವರ್ಲ್ಡ್‌ಮೀಟರ್ಸ್‌.ಇನ್ಫೋ ವರದಿ ಮಾಡಿದೆ.

ಎರಡನೇ ಅಲೆ ದೇಶವನ್ನು ಅಪ್ಪಳಿಸಿದ ಬಳಿಕ 11 ದಿನಗಳಲ್ಲಿ ಒಂಭತ್ತನೇ ಬಾರಿ ದೈನಿಕ ಪ್ರಕರಣಗಳ ಸಂಖ್ಯೆ ಹೊಸ ಎತ್ತರಕ್ಕೇರಿದೆ. ಸತತ ಎರಡನೇ ದಿನ ಸಾವಿನ ಸಂಖ್ಯೆ ಸಾವಿರಕ್ಕಿಂತ ಅಧಿಕವಿದ್ದು, ಬುಧವಾರ 1,038 ಸಾವು ಸಂಭವಿಸಿದೆ. ಕಳೆದ ವರ್ಷದ ಅಕ್ಟೋಬರ್ 2ರಂದು ದಾಖಲಾದ 1,035 ಸಾವಿನ ಪ್ರಕರಣಗಳ ಬಳಿಕ ದಾಖಲಾದ ಅತ್ಯಧಿಕ ಸಂಖ್ಯೆ ಇದಾಗಿದೆ.

ಉತ್ತರ ಪ್ರದೇಶ (20,510), ಮಹಾರಾಷ್ಟ್ರ (20,000), ದಿಲ್ಲಿ(17,282), ಕರ್ನಾಟಕ (11,265), ಮಧ್ಯಪ್ರದೇಶ (9,720), ಗುಜರಾತ್ (7,410), ರಾಜಸ್ಥಾನ (6,200), ಹರ್ಯಾಣ (5,398), ಬಂಗಾಳ (5,892) ಮತ್ತು ಬಿಹಾರ (4,786) ರಾಜ್ಯಗಳು ಅತ್ಯಧಿಕ ಪ್ರಕರಣಗಳನ್ನು ಕಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X