Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಲ್ಲಿ ಹಸಿವಿನಿಂದ ಸಾಯುವವರಿಲ್ಲ, ನಮ್ಮ...

ಇಲ್ಲಿ ಹಸಿವಿನಿಂದ ಸಾಯುವವರಿಲ್ಲ, ನಮ್ಮ ದೇಶದ ಕುರಿತು ಅಮಿತ್‌ ಶಾಗಿರುವ ಜ್ಞಾನ ʼಸೀಮಿತʼ: ಬಾಂಗ್ಲಾದೇಶ ವಿದೇಶಾಂಗ ಸಚಿವ

"ತಿಳಿದಿದ್ದರೂ ಅರ್ಥವಾಗದೇ ಇರುವ ಹಲವು ಬುದ್ಧಿವಂತರು ಜಗತ್ತಿನಲ್ಲಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ15 April 2021 4:09 PM IST
share
ಇಲ್ಲಿ ಹಸಿವಿನಿಂದ ಸಾಯುವವರಿಲ್ಲ, ನಮ್ಮ ದೇಶದ ಕುರಿತು ಅಮಿತ್‌ ಶಾಗಿರುವ ಜ್ಞಾನ ʼಸೀಮಿತʼ: ಬಾಂಗ್ಲಾದೇಶ ವಿದೇಶಾಂಗ ಸಚಿವ

ಢಾಕಾ: ಭಾರತದ ಗೃಹ ಸಚಿವ ಅಮಿತ್ ಶಾ ಅವರಿಗೆ ತಮ್ಮ ನೆರೆಯ ದೇಶವಾದ ಬಾಂಗ್ಲಾದೇಶದ ಕುರಿತಾಗಿ ಇರುವ ಜ್ಞಾನ 'ಬಹಳ ಸೀಮಿತ' ಎಂದು ಅಲ್ಲಿನ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಬುಧವಾರ ಹೇಳಿದ್ದಾರೆ.

ತಮ್ಮ ತವರು ದೇಶದಲ್ಲಿ ಆಹಾರ ದೊರಕದೆ ಬಾಂಗ್ಲಾದೇಶದ ಬಡ ಜನರು ಭಾರತಕ್ಕೆ ನುಸುಳಿದ್ದಾರೆ ಎಂದು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅಮಿತ್ ಶಾ ಹೇಳಿರುವ ಕುರಿತು ಮೋಮೆನ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

"ನೋಡಿದರೂ ಕಾಣಿಸಿಲ್ಲ ಎಂಬಂತಿರುವ ಹಾಗೂ ತಿಳಿದಿದ್ದರೂ ಅರ್ಥವಾಗದೇ ಇರುವ ಹಲವು ಬುದ್ಧಿವಂತರು ಈ ಜಗತ್ತಿನಲ್ಲಿ ಇದ್ದಾರೆ. ಆದರೆ ಅವರು (ಶಾ) ಏನೋ  ಆ ರೀತಿ ಹೇಳಿದ್ದಾರೆ. ಬಾಂಗ್ಲಾದೇಶದ ಕುರಿತು ಅವರ ಜ್ಞಾನ ಸೀಮಿತ ಎಂದು ನಾನು ಹೇಳುತ್ತೇನೆ, ನಮ್ಮ ದೇಶದಲ್ಲಿ ಈಗ ಯಾರೂ ಹಸಿವಿನಿಂದ ಸಾಯುವುದಿಲ್ಲ. ಇಲ್ಲಿ 'ಮೊಂಗ'' ಕೂಡ ಇಲ್ಲ," ಎಂದು ಅವರು ತೀಕ್ಷ್ಣವಾಗಿ  ಹೇಳಿದ್ದಾರೆ. ಬಾಂಗ್ಲಾದೇಶದ ಉತ್ತರದ ಜಿಲ್ಲೆಗಳಲ್ಲಿ ಕೆಲವೊಂದು ಸಮಯದಲ್ಲಿ ಜನರನ್ನು ಕಾಡುವ ಬಡತನ ಮತ್ತು ಹಸಿವಿಗೆ 'ಮೊಂಗ' ಎನ್ನಲಾಗುತ್ತದೆ.

"ಉದ್ಯೋಗ,  ಶೌಚಾಲಯಗಳ ಲಭ್ಯತೆ ಸಹಿತ ಹಲವಾರು ಸಾಮಾಜಿಕ ಸೂಚ್ಯಂಕಗಳಲ್ಲಿ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ, ಭಾರತದ ಒಂದು ಲಕ್ಷಕ್ಕೂ ಅಧಿಕ ಮಂದಿ ಬಾಂಗ್ಲಾದೇಶದಲ್ಲಿ ದುಡಿಯುತ್ತಿದ್ದಾರೆ. ನಮಗೆ ಭಾರತಕ್ಕೆ ಹೋಗುವ ಅಗತ್ಯವಿಲ್ಲ" ಎಂದು ಅವರು ಹೇಳಿದರು.

ಕೆಲ ದಿನಗಳ ಹಿಂದೆ ಬಂಗಾಳಿ ಭಾಷೆಯ ಆನಂದಬಜಾರ್ ಪತ್ರಿಕಾಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಮಿತ್ ಶಾ "ಯಾವುದೇ ಹಿಂದುಳಿದ ದೇಶದಲ್ಲಿ ಅಭಿವೃದ್ಧಿ ಆರಂಭಗೊಂಡಾಗ ಮೊದಲು ಶ್ರೀಮಂತರು ಪ್ರಯೋಜನಗಳನ್ನು ಪಡೆಯುತ್ತಾರೆ, ಬಡವರಲ್ಲ, ಬಾಂಗ್ಲಾದೇಶದಲ್ಲಿ ಈಗಲೂ ಈ ಪ್ರಕ್ರಿಯೆ ಆಗುತ್ತಿದೆ. ಆದುದರಿಂದ ಬಡವರಿಗೆ ಆಹಾರ ಕೂಡ ಸಿಗುತ್ತಿಲ್ಲ ಹಾಗೂ ಅವರು ಭಾರತದೊಳಗೆ ನುಸುಳುತ್ತಿದ್ದಾರೆ" ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X