Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್ ನಿಂದ ಈ.ಡಿ....

ಸುಪ್ರೀಂ ಕೋರ್ಟ್ ನಿಂದ ಈ.ಡಿ. ಪ್ರಕರಣಗಳಲ್ಲಿ ಎಸ್ಪಿಪಿಗಳಾಗಿ ಮಣಿಂದರ್ ಸಿಂಗ್, ರಾಜೇಶ್ ಬಾತ್ರಾ ನೇಮಕ

ಕಲ್ಲಿದ್ದಲು ಹಗರಣ

ವಾರ್ತಾಭಾರತಿವಾರ್ತಾಭಾರತಿ16 April 2021 7:35 PM IST
share
ಸುಪ್ರೀಂ ಕೋರ್ಟ್ ನಿಂದ ಈ.ಡಿ. ಪ್ರಕರಣಗಳಲ್ಲಿ ಎಸ್ಪಿಪಿಗಳಾಗಿ ಮಣಿಂದರ್ ಸಿಂಗ್, ರಾಜೇಶ್ ಬಾತ್ರಾ ನೇಮಕ

ಹೊಸದಿಲ್ಲಿ,ಎ.16: ಜಾರಿ ನಿರ್ದೇಶನಾಲಯ (ಈ.ಡಿ)ವು ದಾಖಲಿಸಿರುವ ಬಹುಕೋಟಿ ರೂ.ಗಳ ಕಲ್ಲಿದ್ದಲು ಹಗರಣ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ಸರಕಾರಿ ಅಭಿಯೋಜಕ (ಎಸ್ಪಿಪಿ)ರನ್ನಾಗಿ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಣಿಂದರ್ ಸಿಂಗ್ ಮತ್ತು ನ್ಯಾಯವಾದಿ ರಾಜೇಶ ಬಾತ್ರಾ ಅವರನ್ನು ಸರ್ವೋಚ್ಚ ನ್ಯಾಯಾಲಯವು ನೇಮಕಗೊಳಿಸಿದೆ.

2014ರಲ್ಲಿ ಸರ್ವೋಚ್ಚ ನ್ಯಾಯಾಲಯದಿಂದ ಎಸ್ಪಿಪಿಯಾಗಿ ನೇಮಕಗೊಂಡಿದ್ದ ಹಿರಿಯ ನ್ಯಾಯವಾದಿ ಆರ್.ಎಸ್.ಚೀಮಾ ಅವರು ತನ್ನ ವಯಸ್ಸು ಮತ್ತು ತನಗೆ ನೆರವಾಗುವ ಕಾನೂನು ಅಧಿಕಾರಿಗಳ ಕೊರತೆಯನ್ನು ಉಲ್ಲೇಖಿಸಿ ಹುದ್ದೆಯಿಂದ ತನ್ನನ್ನು ಮುಕ್ತಗೊಳಿಸುವಂತೆ ಕೋರಿದ್ದರು.
 
ಕಲ್ಲಿದ್ದಲು ಗಣಿ ಹಂಚಿಕೆ ವಿಷಯಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವಹಿವಾಟು ತಡೆ ಕಾಯ್ದೆ,2002ರಡಿ ಪ್ರಕರಣಗಳಲ್ಲಿ ವಾದಿಸಲು ನೂತನ ಎಸ್ಪಿಪಿ ನೇಮಕಕ್ಕೆ ಸೂಕ್ತ ನಿರ್ದೇಶಗಳನ್ನು ಕೋರಿ ಈ.ಡಿ.ಸಲ್ಲಿಸಿದ್ದ ಅರ್ಜಿಯ ಕುರಿತು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ನೇತೃತ್ವದ ಪೀಠವು ನೇಮಕಾತಿ ಆದೇಶವನ್ನು ಹೊರಡಿಸಿದೆ.
ಕಲ್ಲಿದ್ದಲು ಹಗರಣದಲ್ಲಿ 2014ರಿಂದಲೂ ಬಾಕಿಯುಳಿದಿರುವ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಧೀಶ ಭರತ ಪರಾಶರ ಅವರ ಬದಲಿಗೆ ನ್ಯಾಯಾಂಗ ಅಧಿಕಾರಿಗಳಾದ ಅರುಣ ಭಾರದ್ವಾಜ ಮತ್ತು ಸಂಜಯ ಬನ್ಸಾಲ್ ಅವರನ್ನು ವಿಶೇಷ ನ್ಯಾಯಾಧೀಶರನ್ನಾಗಿ ನೇಮಕಗೊಳಿಸಲು ಸರ್ವೋಚ್ಚ ನ್ಯಾಯಾಲಯವು ಎ.5ರಂದು ನಿರ್ಧರಿಸಿತ್ತು. ಪರಾಶರ ಅವರು 41 ಪ್ರಕರಣಗಳಲ್ಲಿ ವಿಚಾರಣೆಗಳನ್ನು ನಡೆಸುತ್ತಿದ್ದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X