Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೋಟೊ ಕ್ಲಿಕ್ಕಿಸುವ ಸಲುವಾಗಿ ಆಕ್ಸಿಜನ್‌...

ಫೋಟೊ ಕ್ಲಿಕ್ಕಿಸುವ ಸಲುವಾಗಿ ಆಕ್ಸಿಜನ್‌ ಸಿಲಿಂಡರ್‌ ತುಂಬಿದ ಟ್ಯಾಂಕರ್‌ ತಡೆ ಹಿಡಿದ ಬಿಜೆಪಿ ರಾಜಕಾರಣಿಗಳು

ಸಂಕಷ್ಟದ ಸಂದರ್ಭದಲ್ಲೂ ಪ್ರಚಾರಪ್ರಿಯತೆ, ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 April 2021 6:31 PM IST
share
ಫೋಟೊ ಕ್ಲಿಕ್ಕಿಸುವ ಸಲುವಾಗಿ ಆಕ್ಸಿಜನ್‌ ಸಿಲಿಂಡರ್‌ ತುಂಬಿದ ಟ್ಯಾಂಕರ್‌ ತಡೆ ಹಿಡಿದ ಬಿಜೆಪಿ ರಾಜಕಾರಣಿಗಳು

ಭೋಪಾಲ್: ದೇಶದಾದ್ಯಂತ ಕೋವಿಡ್‌ ಪ್ರಕರಣಗಳು 2.5ಲಕ್ಷಕ್ಕೂ ಹೆಚ್ಚು ವರದಿಯಾಗುತ್ತಿದೆ. ಗುಜರಾತ್‌, ಮಧ್ಯಪ್ರದೇಶ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಆಸ್ಪತ್ರೆಗಳು ತುಂಬಿ ತುಳುಕಾಡುತ್ತಿದ್ದು, ಆಕ್ಸಿಜನ್‌ ಅಲಭ್ಯತೆಯಿಂದ ಹಲವು ಮಂದಿ ಮೃತಪಟ್ಟಿದ್ದಾರೆ. ಆಕ್ಸಿಜನ್‌ ವ್ಯವಸ್ಥೆ ಮಾಡುವಂತೆ ಹಲವು ಮಂದಿ ಸಾಮಾಜಿಕ ತಾಣಗಳಲ್ಲಿ ಪ್ರಮುಖರ ಮೊರೆ ಹೋಗುತ್ತಿರುವುದು ಕಂಡು ಬರುತ್ತಿದೆ. ಈ ನಡುವೆ ಆಕ್ಸಿಜನ್‌ ಸಿಲಿಂಡರ್‌ ಹೇರಿಕೊಂಡು ಬಂದಿದ್ದ ಟ್ಯಾಂಕರ್‌ ಅನ್ನು ಫೊಟೊ ಕ್ಲಿಕ್ಕಿಸಲೆಂದು ಬಿಜೆಪಿಯ ರಾಜಕಾರಣಿಗಳು ತಡೆದು ನಿಲ್ಲಿಸಿದ ಘಟನೆ ಭೋಪಾಲ್‌ ನಲ್ಲಿ ನಡೆದಿದೆ. 

ಇಂಧೋರ್‌ ನಲ್ಲಿ ತೀವ್ರ ಆಕ್ಸಿಜನ್‌ ಕೊರತೆ ಉಂಟಾಗಿದ್ದು, ಗುಜರಾತ್‌ ನಿಂದ 30 ಟನ್‌ ಗಳಷ್ಟು ಆಕ್ಸಿಜನ್‌ ಅನ್ನು ಟ್ಯಾಂಕರ್‌ ಮೂಲಕ ತರಿಸಲಾಗಿತ್ತು. ಸುಮಾರು 700ಕಿ.ಮೀ ದೂರವನ್ನು ಕ್ರಮಿಸಿದ್ದ ಟ್ಯಾಂಕರ್‌ ಚಾಲಕ ಆಕ್ಸಿಜನ್‌ ನ ಬೇಡಿಕೆಯ ಮಹತ್ವವರಿತು ಸರಿಯಾಗಿ ನಿದ್ದೆಯೂ ಮಾಡದೇ ವಾಹನ ಚಲಾಯಿಸಿಕೊಂಡು ಬಂದಿದ್ದರು. ಆದರೆ ಈ ಆಕ್ಸಿಜನ್‌ ಪೂರೈಕೆ ಮಾಡಿದ್ದು ನಾವೇ ಎಂಬ ಪ್ರಚಾರ ಪಡೆಯುವ ಸಲುವಾಗಿ ಬಿಜೆಪಿ ಪಕ್ಷದ ನಾಯಕರು ಎರಡು ಬಾರಿ ವಾಹನವನ್ನು ನಿಲಿಸಿದ್ದಾರೆ ಎಂದು timesofindia.com ವರದಿ ತಿಳಿಸಿದೆ.

ಸುಮಾರು ೨ ಗಂಟೆಗಳಿಗೂ ಹೆಚ್ಚು ಕಾಲ ಮಾಧ್ಯಮಗಳನ್ನು ಕರೆಸಿ, ಫೋಟೊಗಳನ್ನು ಕ್ಲಿಕ್ಕಿಸಿದ ಬಳಿಕ ಟ್ಯಾಂಕರ್‌ ನಿಂದ ಆಕ್ಸಿಜನ್‌ ಗಳನ್ನು ಸರಿಯಾದ ಸ್ಥಳಗಳಿಗೆ ತಲುಪಿಸಲು ಅನುಮತಿ ನೀಡಲಾಯಿತು ಎಂದು ವರದಿ ತಿಳಿಸಿದೆ. ಈ ಕುರಿತು ಸಾಮಾಜಿಕ ತಾಣದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

#COVID19 : A tanker from #Gujarat reached #Indore with 30 tonnes of oxygen on Saturday night. But the BJP politicians made a media spectacle of it, holding it up for photo ops for over two hours at two places before it could start unloading at its destination. #MadhyaPradesh pic.twitter.com/ddj7dlW3Fx

— TOI Bhopal (@TOIBhopalNews) April 18, 2021

Netas hold up oxygen tanker for 2 hours for photo ops in Indorehttps://t.co/6qfRipA9lK via @TOICitiesNews pic.twitter.com/ZjOS6zf7lb

— The Times Of India (@timesofindia) April 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X